Tuesday, September 8, 2026
Tuesday, September 8, 2026

ಜ್ಞಾನಸುಧಾ: ಜಿ. ಎಲ್. ತ್ರಿಪುರಾಂತಕರವರಿಂದ ‘ಮೌಲ್ಯಸುಧಾ’

ಜ್ಞಾನಸುಧಾ: ಜಿ. ಎಲ್. ತ್ರಿಪುರಾಂತಕರವರಿಂದ ‘ಮೌಲ್ಯಸುಧಾ’

Date:

ಗಣಿತನಗರ, ಡಿ.14: ಕಾರ್ಕಳ ಜ್ಞಾನಸುಧಾ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ಶ್ರೀ ಮಹಾಗಣಪತಿ ದೇವಸ್ಥಾನ ಹಾಗೂ ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್ನ ಸಹಯೋಗದಲ್ಲಿ ತಿಂಗಳ ಸರಣಿಯ ಮೌಲಿಕ ಕಾರ್ಯಕ್ರಮ ‘ಮೌಲ್ಯಸುಧಾ’ ಜರುಗುತ್ತಾ ಬರುತ್ತಿದೆ. ಡಿಸೆಂಬರ್ ತಿಂಗಳ ಮೌಲ್ಯಸುಧಾ ಮಾಲಿಕೆ-43 ಡಿಸೆಂಬರ್ 18 ಗುರುವಾರ ಸಂಜೆ 6 ಗಂಟೆಗೆ ನಡೆಯಲಿದೆ.

ಸಂಪನ್ಮೂಲ ವ್ಯಕ್ತಿಯಾಗಿ ನಾಡಿನ ಪ್ರಸಿದ್ಧ ಮೈಸೂರಿನ ಜೆ. ಎಸ್. ಎಸ್ ಸಂಸ್ಥೆಗಳು ಸುತ್ತೂರು ಇಲ್ಲಿನ ಸಂಯೋಜನಾಧಿಕಾರಿ, ಲೇಖಕರು ಹಾಗೂ ವಾಗ್ಮಿಗಳು ಆಗಿರುವ ಜಿ. ಎಲ್. ತ್ರಿಪುರಾಂತಕರವರು ಆಗಮಿಸಲಿದ್ದು ‘ಆಕಾಂಕ್ಷೆಗಳು ಮತ್ತು ಕನಸುಗಳು’ ಎಂಬ ವಿಷಯದ ಕುರಿತು ವಿಶೇಷ ಉಪನ್ಯಾಸ ನೀಡಲಿದ್ದಾರೆ. ಸಾರ್ವಜನಿಕರಿಗೆ ಭಾಗವಹಿಸಲು ಮುಕ್ತ ಅವಕಾಶವಿದೆ ಎಂದು ಸಂಸ್ಥೆಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಉಡುಪಿಯಲ್ಲಿ ಕೇರಳದ ಸಾಂಸ್ಕೃತಿಕ ವೈಭವ: ಓಣಂ ಸಂಭ್ರಮಕ್ಕೆ ಮನಸೋತ ಕರಾವಳಿಗರು

ಉಡುಪಿ, ಸೆ.7: ಕೃಷ್ಣ ಜನ್ಮಾಷ್ಟಮಿ ಹಾಗೂ ವಿಟ್ಲಪಿಂಡಿ ಮಹೋತ್ಸವದ ಸಂಭ್ರಮದ ನಡುವೆಯೇ...

ಕ್ರಿಯೇಟಿವ್ ಗುರುದೇವೋಭವ: ಅಕ್ಷರ ಸಂತ ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ ಭಾಗಿ

ಕಾರ್ಕಳ, ಸೆ.7: ಕ್ರಿಯೇಟಿವ್ ಪದವಿಪೂರ್ವ ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ ಪ್ರಯುಕ್ತ ಕ್ರಿಯೇಟಿವ್...

ಸರಸ್ವತಿ ವಿದ್ಯಾಲಯದಲ್ಲಿ ಇ ವೇಸ್ಟ್ ಮ್ಯಾನೇಜ್ಮೆಂಟ್ ಕಾರ್ಯಕ್ರಮ

ಗಂಗೊಳ್ಳಿ, ಸೆ.7: ಇ ತ್ಯಾಜ್ಯಗಳನ್ನು ಸರಿಯಾದ ರೀತಿಯಲ್ಲಿ ವಿಲೇವಾರಿ ಮಾಡುವುದು ಹೇಗೆ...

ತ್ರಿಶಾ ವಿದ್ಯಾ ಪಿಯು ಕಾಲೇಜು ಕಟಪಾಡಿ: ಕಾಪು ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ

ಕಟಪಾಡಿ, ಸೆ.7: ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಮತ್ತು ತ್ರಿಶಾ...
error: Content is protected !!