Friday, March 6, 2026
Friday, March 6, 2026

ಮಂಗಳೂರಿನಿಂದ ತಿರುಪತಿಗೆ ನೇರ ವಿಮಾನ ಸೇವೆ ಆರಂಭಿಸಿ: ಸಂಸದ ಕೋಟ ಶ್ರೀನಿವಾಸ ಪೂಜಾರಿ ಮನವಿ

ಮಂಗಳೂರಿನಿಂದ ತಿರುಪತಿಗೆ ನೇರ ವಿಮಾನ ಸೇವೆ ಆರಂಭಿಸಿ: ಸಂಸದ ಕೋಟ ಶ್ರೀನಿವಾಸ ಪೂಜಾರಿ ಮನವಿ

Date:

ನವದೆಹಲಿ, ಡಿ.18: ಉಡುಪಿ, ಮಂಗಳೂರು, ಮಲೆನಾಡು, ಗಡಿನಾಡು ಕಾಸರಗೋಡು ಸೇರಿದಂತೆ ಕರಾವಳಿ ಭಾಗದಿಂದ ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ಲಕ್ಷಾಂತರ ಭಕ್ತರು ತೆರಳುತ್ತಾರೆ. ಹೀಗಾಗಿ ಮಂಗಳೂರು ವಿಮಾನ ನಿಲ್ದಾಣದಿಂದ ತಿರುಪತಿಗೆ ನೇರವಾಗಿ ವಿಮಾನ ಸೇವೆಯನ್ನು ಒದಗಿಸುವಂತೆ ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರು ಕೇಂದ್ರ ವಿಮಾನಯಾನ ಸಚಿವರಾದ ಕಿಂಜರಾಪು ರಾಮಮೋಹನ ನಾಯ್ಡು ರವರನ್ನು ಭೇಟಿಯಾಗಿ ಮನವಿ ಸಲ್ಲಿಸಿದರು. ಮನವಿಯನ್ನು ಪುರಸ್ಕರಿಸಿದ ಸಚಿವರು ಶೀಘ್ರವಾಗಿ ಈ ಬಗ್ಗೆ ಕ್ರಮ ಕೈಗೊಳ್ಳುವ ಭರವಸೆ ನೀಡಿದರು. ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಸಂಸದರಾದ ಡಾ.ಮಂಜುನಾಥ್ ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಟಿ20 ವಿಶ್ವಕಪ್ ಫೈನಲ್‌ಗೆ ಭಾರತ

ಮುಂಬಯಿ, ಮಾ.6: ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಐಸಿಸಿ ಪುರುಷರ ಟಿ20...

ದ್ವಿತೀಯ ಪಿಯುಸಿ ಪರೀಕ್ಷಾ ಕೇಂದ್ರಕ್ಕೆ ಜಿಲ್ಲಾಧಿಕಾರಿ ಭೇಟಿ

ಕಾರ್ಕಳ, ಮಾ.6: ದ್ವಿತೀಯ ಪಿಯುಸಿ ಪರೀಕ್ಷಾ ಕೇಂದ್ರವಾದ ಕಾರ್ಕಳ ಸರಕಾರಿ ಪದವಿಪೂರ್ವ...

ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ

ಪಟ್ನಾ, ಮಾ.6: ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ರಾಜ್ಯಸಭಾ ಚುನಾವಣೆಗೆ ನಾಮಪತ್ರ...

ಭಾರತೀಯ ವಾಯುಪಡೆಯ ಸುಖೋಯ್ ವಿಮಾನ ಅಪಘಾತ; 2 ಸಾವು

ಆಂಗ್ಲಾಂಗ್, ಮಾ.6: ಅಸ್ಸಾಂನಲ್ಲಿ, ಜೋರ್ಹತ್ ವಾಯುನೆಲೆಯಿಂದ ಸುಮಾರು 60 ಕಿ.ಮೀ ದೂರದಲ್ಲಿ...
error: Content is protected !!