Friday, January 16, 2026
Friday, January 16, 2026

ಕೋಟಿ ತುಳಸಿ ಅರ್ಚನೆಗೆ ಚಾಲನೆ

ಕೋಟಿ ತುಳಸಿ ಅರ್ಚನೆಗೆ ಚಾಲನೆ

Date:

ಉಡುಪಿ, ಡಿ.19: ಉಡುಪಿ ತಾಲೂಕು ಬ್ರಾಹ್ಮಣ ಸಭಾದ ಸದಸ್ಯರ ಸಹಯೋಗದೊಂದಿಗೆ 28/12/2025 ರಂದು ಉಡುಪಿ ಶ್ರೀಕೃಷ್ಣ ಮಠದಲ್ಲಿ ನಡೆಯಲಿರುವ ಕೋಟಿ ತುಳಸಿ ಅರ್ಚನೆ ಕಾರ್ಯಕ್ರಮಕ್ಕೆ ಗೀತಾಮಂದಿರದಲ್ಲಿ ಪರ್ಯಾಯ ಶ್ರೀ ಪುತ್ತಿಗೆ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು ಚಾಲನೆ ನೀಡಿದರು. ಅಧ್ಯಕ್ಷ ಶ್ರೀಕಾಂತ ಉಪಾಧ್ಯ, ತಾಲೂಕು ಪದಾಧಿಕಾರಿಗಳು ಮತ್ತು ವಿವಿಧ ವಲಯದ ಅಧ್ಯಕ್ಷರು ಹಾಗು ಸದಸ್ಯರು ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪರ್ಯಾಯ ಮಹೋತ್ಸವ: ಪರಿಷ್ಕೃತ ಮಾರ್ಗ ಬದಲಾವಣೆ ಅಧಿಸೂಚನೆ

ಉಡುಪಿ, ಜ.16: ಉಡುಪಿ ಶ್ರೀ ಕೃಷ್ಣ ಮಠದ ಪರ್ಯಾಯ ಮಹೋತ್ಸವದ ಹಿನ್ನೆಲೆ,...

ಅಂಬಾಗಿಲು: ಪರಶುರಾಮ‌ ದ್ವಾರ ಗುದ್ದಲಿ ಪೂಜೆ

ಉಡುಪಿ, ಜ.16: ಶೀರೂರು ಮಠಾಧೀಶ ಭಾವೀ ಪರ್ಯಾಯ ಪೀಠಾಧಿಪತಿ ಶ್ರೀ ಶ್ರೀ...

ಶೀರೂರು ಪರ್ಯಾಯ ಒಲಿಪೆ‌ ಸಮರ್ಪಣೆ

ಉಡುಪಿ, ಜ.೧೬: ಪ್ರತಿ ಪರ್ಯಾಯ ಸಂದರ್ಭದಲ್ಲಿ ಪರ್ಯಾಯ ಪೀಠವೇರುವ ಮಠದಿಂದ ಇತರ...
error: Content is protected !!