Sunday, April 26, 2026
Sunday, April 26, 2026

ಕೋಟಿ ತುಳಸಿ ಅರ್ಚನೆಗೆ ಚಾಲನೆ

ಕೋಟಿ ತುಳಸಿ ಅರ್ಚನೆಗೆ ಚಾಲನೆ

Date:

ಉಡುಪಿ, ಡಿ.19: ಉಡುಪಿ ತಾಲೂಕು ಬ್ರಾಹ್ಮಣ ಸಭಾದ ಸದಸ್ಯರ ಸಹಯೋಗದೊಂದಿಗೆ 28/12/2025 ರಂದು ಉಡುಪಿ ಶ್ರೀಕೃಷ್ಣ ಮಠದಲ್ಲಿ ನಡೆಯಲಿರುವ ಕೋಟಿ ತುಳಸಿ ಅರ್ಚನೆ ಕಾರ್ಯಕ್ರಮಕ್ಕೆ ಗೀತಾಮಂದಿರದಲ್ಲಿ ಪರ್ಯಾಯ ಶ್ರೀ ಪುತ್ತಿಗೆ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು ಚಾಲನೆ ನೀಡಿದರು. ಅಧ್ಯಕ್ಷ ಶ್ರೀಕಾಂತ ಉಪಾಧ್ಯ, ತಾಲೂಕು ಪದಾಧಿಕಾರಿಗಳು ಮತ್ತು ವಿವಿಧ ವಲಯದ ಅಧ್ಯಕ್ಷರು ಹಾಗು ಸದಸ್ಯರು ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಟ್ರಂಪ್ ಭೋಜನಕೂಟದಲ್ಲಿ ಗುಂಡು ಹಾರಾಟ; ಅಮೆರಿಕ ಅಧ್ಯಕ್ಷ ಸ್ಥಳಾಂತರ

ಯು.ಬಿ.ಎನ್.ಡಿ., ಏ.26: ವಾಷಿಂಗ್ಟನ್ ಹಿಲ್ಟನ್‌ನ ಲಾಬಿಯಲ್ಲಿ ಶಂಕಿತ ಗುಂಡು ಹಾರಾಟದ ವರದಿಯಾದ...

ಪೇಟಿಎಂ ಪೇಮೆಂಟ್ಸ್ ಬ್ಯಾಂಕ್‌ನ ಬ್ಯಾಂಕಿಂಗ್ ಪರವಾನಗಿಯನ್ನು ದ್ದುಗೊಳಿಸಿದ ಆರ್.ಬಿ.ಐ

ನವದೆಹಲಿ, ಏ.26: ಪೇಟಿಎಂ ಪೇಮೆಂಟ್ಸ್ ಬ್ಯಾಂಕ್ ಲಿಮಿಟೆಡ್‌ಗೆ ನೀಡಲಾದ ಬ್ಯಾಂಕಿಂಗ್ ಪರವಾನಗಿಯನ್ನು...

ನೀತಿ ಆಯೋಗದ ಉಪಾಧ್ಯಕ್ಷರಾಗಿ ಅಶೋಕ್ ಕುಮಾರ್ ಲಾಹಿರಿ ನೇಮಕ

ನವದೆಹಲಿ, ಏ.26: ಸರ್ಕಾರವು ನೀತಿ ಆಯೋಗವನ್ನು ಪುನರ್ರಚಿಸಿದೆ. ಅರ್ಥಶಾಸ್ತ್ರಜ್ಞ ಅಶೋಕ್ ಕುಮಾರ್...
error: Content is protected !!