Monday, December 22, 2025
Monday, December 22, 2025

ಯಕ್ಷಗಾನ ಕಲಾರಂಗ (ರಿ.) ಉಡುಪಿ: ಮನೆ ಹಸ್ತಾಂತರ

ಯಕ್ಷಗಾನ ಕಲಾರಂಗ (ರಿ.) ಉಡುಪಿ: ಮನೆ ಹಸ್ತಾಂತರ

Date:

ಉಡುಪಿ, ಡಿ.21: ಯಕ್ಷಗಾನ ಕಲಾರಂಗ (ರಿ.) ಉಡುಪಿ ಇವರ ವತಿಯಿಂದ ದಾನಿಗಳ ಸಹಾಯದಿಂದ ಪೆರ್ಣಂಕಿಲ ವರ್ವಾಡಿ ನಿವಾಸಿ ವಿದ್ಯಾಪೋಷಕ್ ವಿದ್ಯಾರ್ಥಿ ವರ್ಷಿತಾ ಇವರಿಗೆ ನಿರ್ಮಿಸಿಕೊಟ್ಟ “ಹರಿಗುರು ಕೃಪಾ” ಮನೆಯ ಹಸ್ತಾಂತರ ಕಾರ್ಯಕ್ರಮ ನಡೆಯಿತು. ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರು ದಾನಿಗಳಿಗೆ ಅಭಿನಂದನೆ ಸಲ್ಲಿಸಿದರು.

ಕೋಡಿಬೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಸಂದೀಪ್ ಮಡಿವಾಳ, ಸದಸ್ಯರಾದ ಸದಾನಂದ ಪ್ರಭು, ದಾನಿಗಳಾದ ಹರೀಶ್ ರಾಯಸ್, ವಾರಿಜಾ ರಮೇಶ್, ರೂಪಾ ಹರೀಶ್, ಶೈಲಜಾ ಶ್ರೀಕಾಂತ್, ಗುರು ಪ್ರಕಾಶ್ ರಾಯಸ್, ಸರಿತಾ ಜಿ ರಾಯಸ್, ಸನತ್ ಕುಮಾರ್, ಅರ್ಚನಾ ಹರೀಶ್ ಹಾಗೂ ಯಕ್ಷಗಾನ ಕಲಾರಂಗ (ರಿ.) ಉಡುಪಿ ಅಧ್ಯಕ್ಷರಾದ ಎಂ. ಗಂಗಾಧರ ರಾವ್, ಕಾರ್ಯದರ್ಶಿಗಳಾದ ಮುರಳಿ ಕಡೆಕಾರ್ ಮುಂತಾದವರು ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಉಗ್ರವಾದ ಮಟ್ಟಹಾಕಲು ಸಜ್ಜಾಗಿ: ಆಸ್ಟ್ರೇಲಿಯಾ ಪ್ರಧಾನಿ

ಸಿಡ್ನಿ, ಡಿ.21: ಕಳೆದ ವಾರದ ಬೋಂಡಿ ಬೀಚ್ ದಾಳಿಯ ನಂತರ ಆಸ್ಟ್ರೇಲಿಯಾದ...

ಇಸ್ರೋ ಸಂವಹನ ಉಪಗ್ರಹ ಬ್ಲೂಬರ್ಡ್ ಬ್ಲಾಕ್ -2 ಅನ್ನು ಉಡಾವಣೆಗೆ ಸಿದ್ಧತೆ

ನವದೆಹಲಿ, ಡಿ.21: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಬುಧವಾರ ಸಂವಹನ...

ರೋಟರಿ ಸಮುದಾಯ ದಳ ಇನ್ನಂಜೆ: ಮನೆ ಹಸ್ತಾಂತರ

ಇನ್ನಂಜೆ, ಡಿ.21: ರೋಟರಿ ಸಮುದಾಯ ದಳ ಇನ್ನಂಜೆ ನೇತೃತ್ವದಲ್ಲಿ ದಾನಿಗಳ ಸಹಕಾರದಿಂದ...

ಚೇತನಾ ಪ್ರೌಢಶಾಲೆ: ಪ್ರತಿಭಾ ಪುರಸ್ಕಾರ

ಕೋಟ, ಡಿ.21: ಚೇತನಾ ಪ್ರೌಢಶಾಲೆ ಹಂಗಾರಕಟ್ಟೆ ಇಲ್ಲಿ ಪ್ರತಿಭಾ ಪುರಸ್ಕಾರ ಹಾಗೂ...
error: Content is protected !!