Friday, April 17, 2026
Friday, April 17, 2026

ಸಮಾಜ ಸೇವಕ ಕಾರ್ಕಡ ತಾರಾನಾಥ ಹೊಳ್ಳ ಸೇರಿದಂತೆ ಆರು ಜನ ಸಾಧಕರಿಗೆ ನರಸಿಂಹ ಪ್ರಶಸ್ತಿ ಪ್ರದಾನ

ಸಮಾಜ ಸೇವಕ ಕಾರ್ಕಡ ತಾರಾನಾಥ ಹೊಳ್ಳ ಸೇರಿದಂತೆ ಆರು ಜನ ಸಾಧಕರಿಗೆ ನರಸಿಂಹ ಪ್ರಶಸ್ತಿ ಪ್ರದಾನ

Date:

ಕೋಟ, ಡಿ.23: ಕೂಟ ಮಹಾಜಗತ್ತು ಸಾಲಿಗ್ರಾಮ (ಬೆಂಗಳೂರು ಅಂಗಸಂಸ್ಥೆ) ವತಿಯಿಂದ ಬಸವನಗುಡಿ ರಸ್ತೆಯಲ್ಲಿರುವ ಗುರುನರಸಿಂಹ ಕಲ್ಯಾಣ ಮಂಟಪದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ನರಸಿಂಹ ಪ್ರಶಸ್ತಿ ಪ್ರದಾನ ಮತ್ತು ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಕರ್ನಲ್ ಬಿ. ಚಿನ್ಮಯ್, ಲೆಫ್ಟಿನೆಂಟ್ ಕರ್ನಲ್ ಪುಷ್ಪ ಕಫ್ರಿ, ಉದ್ಯಮಿ ಜಿ.ಪ್ರಕಾಶ್ ಮಯ್ಯ, ಡಾ. ಎ.ಎಸ್.ಕೃಷ್ಣಮೂರ್ತಿ ಕಾರಂತ, ಸಮಾಜ ಸೇವಕ ಕೆ.ತಾರಾನಾಥ ಹೊಳ್ಳ, ಕಲಾವಿದ ಸುದರ್ಶನ ಉರಾಳ ಅವರಿಗೆ ನರಸಿಂಹ ಪ್ರಶಸ್ತಿ ಪ್ರದಾನ ಮಾಡಲಾಯಿತು.

ನ್ಯಾಯಮೂರ್ತಿ ವಿ. ಶ್ರೀಶಾನಂದ, ಕೂಟ ಮಹಾಜಗತ್ತು ಸಾಲಿಗ್ರಾಮ ಅಧ್ಯಕ್ಷ ಡಾ.ಪಿ.ಎಂ. ಗಿರಿಧರ ಉಪಾಧ್ಯಾಯ, ಗುರುನರಸಿಂಹ ಬಿಲಿಯನ್ ಫೌಂಡೇಶನ್‌ ಟ್ರಸ್ಟ್‌ನ ಅಧ್ಯಕ್ಷ ಇ. ಗೋಪಾಲಕೃಷ್ಣ ಹೇರ್ಳೆ ಉಪಸ್ಥಿತರಿದ್ದರು. ಕಾರ್ಯದರ್ಶಿ ಹೆಚ್ ಗೋಪಾಲಕೃಷ್ಣ ಐತಾಳ ಸ್ವಾಗತಿಸಿ, ಕುಲದೀಪ ಸೋಮಯಾಜಿ ವಂದಿಸಿದರು. ಶಶಿಧರ ಉಪಾಧ್ಯ ನಿರೂಪಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

20,400 ಮೆಟ್ರಿಕ್ ಟನ್ ಎಲ್‌ಪಿಜಿಯೊಂದಿಗೆ ದೀನ್‌ದಯಾಳ್ ಬಂದರಿಗೆ ತಲುಪಿದ ಭಾರತೀಯ ನೌಕೆ ಜಗ್ ವಿಕ್ರಮ್

ಅಹಮದಾಬಾದ್, ಏ.16: ಭಾರತೀಯ ಧ್ವಜ ಹೊತ್ತ ಎಲ್‌ಪಿಜಿ ನೌಕೆ ಎಂವಿ ಜಗ್...

ಕರ್ನಾಟಕ ಸೇರಿದಂತೆ ಇತರೆ ರಾಜ್ಯಗಳಿಗೆ ಉಷ್ಣ ಅಲೆಯ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ

ನವದೆಹಲಿ, ಏ.16: ಏ. 16 ಗುರುವಾರ ಛತ್ತೀಸ್‌ಗಢ, ಪೂರ್ವ ಮಧ್ಯಪ್ರದೇಶ, ಮಹಾರಾಷ್ಟ್ರ,...

ಉಡುಪಿ ನಗರಸಭೆ: ವಿವಿಧ ಸೌಲಭ್ಯ – ಅರ್ಜಿ ಆಹ್ವಾನ

ಉಡುಪಿ, ಏ.16: ಉಡುಪಿ ನಗರಸಭೆಯ 2025-26 ನೇ ಸಾಲಿನ ಎಸ್.ಎಫ್.ಸಿ ಮುಕ್ತನಿಧಿಯಡಿ...
error: Content is protected !!