Tuesday, July 28, 2026
Tuesday, July 28, 2026

ಡಿ.27: ಕಾರ್ಕಳ ಜ್ಞಾನಸುಧಾದಲ್ಲಿ ‘ಜ್ಞಾನ ತೀರ್ಥ ವಿಠಲ’ ಸಂಗೀತ ಸಂಜೆ; ಪಂಡಿತ್ ಜಯತೀರ್ಥ ಮೇವುಂಡಿ ಕಾರ್ಯಕ್ರಮ

ಡಿ.27: ಕಾರ್ಕಳ ಜ್ಞಾನಸುಧಾದಲ್ಲಿ ‘ಜ್ಞಾನ ತೀರ್ಥ ವಿಠಲ’ ಸಂಗೀತ ಸಂಜೆ; ಪಂಡಿತ್ ಜಯತೀರ್ಥ ಮೇವುಂಡಿ ಕಾರ್ಯಕ್ರಮ

Date:

ಕಾರ್ಕಳ, ಡಿ.27: ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್ ನಡೆಸುತ್ತಿರುವ ಜ್ಞಾನಸುಧಾ ಶಿಕ್ಷಣ ಸಂಸ್ಥೆಯ ಸಂಸ್ಥಾಪಕರ ದಿನಾಚರಣೆ ಪ್ರಯುಕ್ತ ಡಿಸೆಂಬರ್ 27 ರಂದು ಶನಿವಾರ ಸಂಜೆ 5.15 ಗಂಟೆಗೆ ಕಾರ್ಕಳ ಜ್ಞಾನಸುಧಾ ಆವರಣದಲ್ಲಿ ಜ್ಞಾನ ತೀರ್ಥ ವಿಠಲ’ ಸಂಗೀತ ಸಂಜೆ ನಡೆಯಲಿದೆ. ಖ್ಯಾತ ಕಲಾವಿದರಾದ ಪಂಡಿತ್ ಜಯತೀರ್ಥ ಮೇವುಂಡಿ, ನರೇಂದ್ರ ಎಲ್ ನಾಯಕ್, ಅಂಕುಶ್ ನಾಯಕ್, ಆಕಾಶ್, ಹೇಮಂತ್ ಜೋಷಿ, ಸೂರ್ಯಕಾಂತ್ ಸುರ್ವೆ, ರಾಜೇಶ್ ಭಾಗವತ್, ಅಶ್ವಥ್ ಶೆಣೈ ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ನರೇಂದ್ರ ಎಸ್ ಗಂಗೊಳ್ಳಿಗೆ ಕಾವ್ಯಶ್ರೀ ಪ್ರಶಸ್ತಿ

ಗಂಗೊಳ್ಳಿ, ಜು.27: ಕರ್ನಾಟಕ ರಾಜ್ಯ ಬರಹಗಾರರ ಸಂಘ(ರಿ) ಹೂವಿನಹಡಗಲಿ ವತಿಯಿಂದ ಕೊಡಲ್ಪಡುವ...

ಕಾಮನ್‌ವೆಲ್ತ್ ಕ್ರೀಡಾಕೂಟ: ಮುಂದುವರಿದ ಭಾರತದ ಪದಕ ಬೇಟೆ

ಯು.ಬಿ.ಎನ್.ಡಿ., ಜು.27: ಗ್ಲಾಸ್ಗೋದಲ್ಲಿ ನಡೆಯುತ್ತಿರುವ ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಭಾರತದ ವೇಟ್‌ಲಿಫ್ಟರ್ ಜ್ಞಾನೇಶ್ವರಿ...

ಸಂಸ್ಕೃತ ಪ್ರತಿಭಾ ಪುರಸ್ಕಾರ

ಉಡುಪಿ, ಜು.27: ಉಡುಪಿ ಶ್ರೀ ಕೃಷ್ಣಮಠದ ರಾಜಾಂಗಣದಲ್ಲಿ ಪರ್ಯಾಯ ಶ್ರೀ ಶೀರೂರು...
error: Content is protected !!