Saturday, January 17, 2026
Saturday, January 17, 2026

ಕಾರ್ಕಡ ಗೆಳೆಯರ ಬಳಗ: ಗೋಶಾಲೆಗೆ ಒಣಮೇವು ಹಸ್ತಾಂತರ

ಕಾರ್ಕಡ ಗೆಳೆಯರ ಬಳಗ: ಗೋಶಾಲೆಗೆ ಒಣಮೇವು ಹಸ್ತಾಂತರ

Date:

ಕೋಟ, ಡಿ.28: ಗೆಳೆಯರ ಬಳಗ ಕಾರ್ಕಡ ಸಾಲಿಗ್ರಾಮ ಹಾಗೂ ಕಾರ್ಕಡ ಗ್ರಾಮಸ್ಥರಿಂದ ಸಂಗ್ರಹಿಸಿದ ಎರಡು ಲೋಡು ಒಣಹುಲ್ಲನ್ನು ಆರೂರು ಬೆಳ್ಮಾರಿನಲ್ಲಿರುವ ಪುಣ್ಯಕೋಟಿ ಗೋಸೇವಾ ಕೇಂದ್ರಕ್ಕೆ ತೆರಳಿ ಗೋಪೂಜೆ ನೆರವೇರಿಸಿ ಗೋಗ್ರಾಸ ನೀಡಿ ಹಸ್ತಾಂತರಿಸಲಾಯಿತು. ಕೊಡುಗೆಯನ್ನು ಸ್ವೀಕರಿಸಿ ಕೃತಜ್ಞತೆ ಸಲ್ಲಿಸಿದ ಗೋಶಾಲೆಯ ನಿರ್ದೇಶಕ ಪ್ರಸಾದ ಇವರು, ಬಳಗದ ಅಧ್ಯಕ್ಷ ಕೆ. ತಾರಾನಾಥ ಹೊಳ್ಳರ ಸಮಾಜ ಸೇವೆ ಹಾಗೂ ಗೆಳೆಯರ ಬಳಗದ ಸದಸ್ಯರಿಗೆ ಗೋವಿನ ಮೇಲಿರುವ ಪ್ರೀತಿ ಭಕ್ತಿ ಅವರ ಈ ಸೇವೆಗೆ ಸಾಕ್ಷಿ. ಹುಲ್ಲು ನೀಡಿದ ಹಾಗೂ ಈ ಬಗ್ಗೆ ಕಾರ್ಯಾಚರಿಸಿದ ಗೆಳೆಯರ ಬಳಗದ ಎಲ್ಲ ಸದಸ್ಯರಿಗೂ ಗೋಮಾತೆ ಅನುಗ್ರಹಿಸಲಿ ಎಂದರು.

ಗೆಳೆಯರ ಬಳಗದ ಉಪಾಧ್ಯಕ್ಷ ಕೆ. ಶಶಿಧರ ಮಯ್ಯ, ಕಾರ್ಯದರ್ಶಿ ಕೆ. ನಾಗರಾಜ ಉಪಾಧ್ಯ, ಕೆ. ಜಗದೀಶ ಆಚಾರ್ಯ, ಕೆ. ತಮ್ಮಯ್ಯ ಹಾಗೂ ಕೆ. ರಾಘವೇಂದ್ರ ಮುಂತಾದವರು ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪರ್ಯಾಯ ಮಹೋತ್ಸವ: ಪರಿಷ್ಕೃತ ಮಾರ್ಗ ಬದಲಾವಣೆ ಅಧಿಸೂಚನೆ

ಉಡುಪಿ, ಜ.16: ಉಡುಪಿ ಶ್ರೀ ಕೃಷ್ಣ ಮಠದ ಪರ್ಯಾಯ ಮಹೋತ್ಸವದ ಹಿನ್ನೆಲೆ,...

ಅಂಬಾಗಿಲು: ಪರಶುರಾಮ‌ ದ್ವಾರ ಗುದ್ದಲಿ ಪೂಜೆ

ಉಡುಪಿ, ಜ.16: ಶೀರೂರು ಮಠಾಧೀಶ ಭಾವೀ ಪರ್ಯಾಯ ಪೀಠಾಧಿಪತಿ ಶ್ರೀ ಶ್ರೀ...

ಶೀರೂರು ಪರ್ಯಾಯ ಒಲಿಪೆ‌ ಸಮರ್ಪಣೆ

ಉಡುಪಿ, ಜ.೧೬: ಪ್ರತಿ ಪರ್ಯಾಯ ಸಂದರ್ಭದಲ್ಲಿ ಪರ್ಯಾಯ ಪೀಠವೇರುವ ಮಠದಿಂದ ಇತರ...
error: Content is protected !!