Friday, February 27, 2026
Friday, February 27, 2026

ಪಾಂಬೂರು: ಶೈಕ್ಷಣಿಕ ಪರಿಕರಗಳ ವಿತರಣೆ, ಸಾಧಕರಿಗೆ ಗೌರವಾರ್ಪಣೆ

ಪಾಂಬೂರು: ಶೈಕ್ಷಣಿಕ ಪರಿಕರಗಳ ವಿತರಣೆ, ಸಾಧಕರಿಗೆ ಗೌರವಾರ್ಪಣೆ

Date:

ಕಾಪು, ಜ.4: ಜೇಸಿಐ ಶಂಕರಪುರ ಜಾಸ್ಮಿನ್ ಪ್ರಾಂತ್ಯ D ವಲಯ 15 ಜೇಸಿಐ ಭಾರತ ಮತ್ತು ಶ್ರೀ ಮಹಾಲಿಂಗೇಶ್ವರ ಟಿಂಬರ್ಸ್ ಪಡುಬೆಳ್ಳೆ ಆಶ್ರಯದಲ್ಲಿ ಹೊಸ ವರ್ಷದ ಆಚರಣೆ ಪ್ರಯುಕ್ತ ಪಾಂಬೂರು ಕೆಥೋಲಿಕ್ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶೈಕ್ಷಣಿಕ ಪರಿಕರಗಳ ವಿತರಣಾ ಕಾರ್ಯಕ್ರಮ ಮತ್ತು ಸಾಧಕರಿಗೆ ಗೌರವಾರ್ಪಣೆ ಸಮಾರಂಭ ನಡೆಯಿತು. ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿ ಶುಭ ಹಾರೈಸಿದರು.

ಜೇಸಿಐ ಶಂಕರಪುರ ಜಾಸ್ಮಿನ್ ಅಧ್ಯಕ್ಷರಾದ ರಾಜೇಶ್, ಪೂರ್ವ ಅಧ್ಯಕ್ಷರಾದ ನವೀನ್ ಅಮೀನ್, ಕಾಪು ಮಂಡಲ ಬಿಜೆಪಿ ಅಧ್ಯಕ್ಷರಾದ ಜಿತೇಂದ್ರ ಶೆಟ್ಟಿ, ಬೆಳ್ಳೆ ಗ್ರಾಮ ಪಂಚಾಯತ್ ಸದಸ್ಯರಾದ ಹರೀಶ್ ಶೆಟ್ಟಿ, ಪರಶುರಾಮ ಭಟ್, ಪ್ರೇಮ ವೆಂಕಟೇಶ್, ಸಂತೋಷ್ ಕುಲಾಲ್, ಕಾಪು ಮಂಡಲ ಬಿಜೆಪಿ ಯುವ ಮೋರ್ಚಾದ ಅಧ್ಯಕ್ಷರಾದ ಸೋನು ಪಾಂಗಾಳ, ಉಪಾಧ್ಯಕ್ಷರಾದ ರಾಕೇಶ್ ಆಚಾರ್ಯ, ಶಾಲಾ ಮುಖ್ಯ ಶಿಕ್ಷಕರಾದ ಜೆನೆಟೊ ರೇಗೊ ಹಾಗೂ ಜೇಸಿಐ ನ ಸಂತೋಷ್ ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮಾ. 4: ಉಡುಪಿ ಕಂಬಳಕೆರೆಗೆ ಶಂಕುಸ್ಥಾಪನೆ

ಉಡುಪಿ, ಫೆ.27: ಉಡುಪಿ ಜಿಲ್ಲಾಡಳಿತ ಮತ್ತು ಯುವಜನ ಸಬಲೀಕರಣ ಇಲಾಖೆ ವತಿಯಿಂದ...

ಹಿರಿಯಡಕ: ಉದ್ಯೋಗ ಮೇಳ

ಹಿರಿಯಡಕ, ಫೆ.27: ಆಂತರಿಕ ಗುಣಮಟ್ಟ ಭರವಸಾ ಕೋಶ ಮತ್ತು ಉದ್ಯೋಗ ಮಾಹಿತಿ...

ಹಲವಾರು ಕ್ಷೇತ್ರಗಳಲ್ಲಿ ಭಾರತ-ಇಸ್ರೇಲ್ ಒಪ್ಪಂದ

ನವದೆಹಲಿ, ಫೆ.27: ಭಾರತ ಮತ್ತು ಇಸ್ರೇಲ್ ಸಾಂಸ್ಕೃತಿಕ ವಿನಿಮಯ, ಭೂಭೌತಿಕ ಪರಿಶೋಧನೆ,...

90,000 ಕೋಟಿ ರೂಪಾಯಿಗಳ ಒಪ್ಪಂದಗಳಿಗೆ ಜಪಾನ್ ಕಂಪನಿಗಳೊಂದಿಗೆ ಉತ್ತರ ಪ್ರದೇಶ ಸರ್ಕಾರ ಸಹಿ

ಯು.ಬಿ.ಎನ್.ಡಿ., ಫೆ.27: ಉತ್ತರ ಪ್ರದೇಶ ಸರ್ಕಾರವು ಜಪಾನಿನ ವಿವಿಧ ಕಂಪನಿಗಳೊಂದಿಗೆ 90...
error: Content is protected !!