Sunday, April 19, 2026
Sunday, April 19, 2026

ಪಾಂಬೂರು: ಶೈಕ್ಷಣಿಕ ಪರಿಕರಗಳ ವಿತರಣೆ, ಸಾಧಕರಿಗೆ ಗೌರವಾರ್ಪಣೆ

ಪಾಂಬೂರು: ಶೈಕ್ಷಣಿಕ ಪರಿಕರಗಳ ವಿತರಣೆ, ಸಾಧಕರಿಗೆ ಗೌರವಾರ್ಪಣೆ

Date:

ಕಾಪು, ಜ.4: ಜೇಸಿಐ ಶಂಕರಪುರ ಜಾಸ್ಮಿನ್ ಪ್ರಾಂತ್ಯ D ವಲಯ 15 ಜೇಸಿಐ ಭಾರತ ಮತ್ತು ಶ್ರೀ ಮಹಾಲಿಂಗೇಶ್ವರ ಟಿಂಬರ್ಸ್ ಪಡುಬೆಳ್ಳೆ ಆಶ್ರಯದಲ್ಲಿ ಹೊಸ ವರ್ಷದ ಆಚರಣೆ ಪ್ರಯುಕ್ತ ಪಾಂಬೂರು ಕೆಥೋಲಿಕ್ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶೈಕ್ಷಣಿಕ ಪರಿಕರಗಳ ವಿತರಣಾ ಕಾರ್ಯಕ್ರಮ ಮತ್ತು ಸಾಧಕರಿಗೆ ಗೌರವಾರ್ಪಣೆ ಸಮಾರಂಭ ನಡೆಯಿತು. ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿ ಶುಭ ಹಾರೈಸಿದರು.

ಜೇಸಿಐ ಶಂಕರಪುರ ಜಾಸ್ಮಿನ್ ಅಧ್ಯಕ್ಷರಾದ ರಾಜೇಶ್, ಪೂರ್ವ ಅಧ್ಯಕ್ಷರಾದ ನವೀನ್ ಅಮೀನ್, ಕಾಪು ಮಂಡಲ ಬಿಜೆಪಿ ಅಧ್ಯಕ್ಷರಾದ ಜಿತೇಂದ್ರ ಶೆಟ್ಟಿ, ಬೆಳ್ಳೆ ಗ್ರಾಮ ಪಂಚಾಯತ್ ಸದಸ್ಯರಾದ ಹರೀಶ್ ಶೆಟ್ಟಿ, ಪರಶುರಾಮ ಭಟ್, ಪ್ರೇಮ ವೆಂಕಟೇಶ್, ಸಂತೋಷ್ ಕುಲಾಲ್, ಕಾಪು ಮಂಡಲ ಬಿಜೆಪಿ ಯುವ ಮೋರ್ಚಾದ ಅಧ್ಯಕ್ಷರಾದ ಸೋನು ಪಾಂಗಾಳ, ಉಪಾಧ್ಯಕ್ಷರಾದ ರಾಕೇಶ್ ಆಚಾರ್ಯ, ಶಾಲಾ ಮುಖ್ಯ ಶಿಕ್ಷಕರಾದ ಜೆನೆಟೊ ರೇಗೊ ಹಾಗೂ ಜೇಸಿಐ ನ ಸಂತೋಷ್ ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಸಾರ್ವಜನಿಕರು ಭೂ- ಅಗೆತ ಕಾಮಗಾರಿ ಕೈಗೊಳ್ಳದಂತೆ ಮೆಸ್ಕಾಂನಿಂದ ಸೂಚನೆ

ಉಡುಪಿ, ಏ.18: ಜಿಲ್ಲೆಯ ಕಾರ್ಕಳ ತಾಲೂಕಿನಲ್ಲಿ ಹಾಲಿ ಇರುವ 33 ಕೆ.ವಿ...

ಉಡುಪಿ ಜ್ಞಾನಸುಧಾ: ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ

ಉಡುಪಿ, ಏ.18: ಪ್ರಥಮ ಪಿ.ಯು.ಸಿಯಲ್ಲಿ ೧೦೦ಶೇಕಡಾ ಫಲಿತಾಂಶವನ್ನು ನೀಡಿಕೊಂಡು ದ್ವಿತೀಯ ಪಿ.ಯು.ಸಿಯಲ್ಲಿ...

ತ್ರಾಸಿ ಕಡಲ ತೀರ ಸ್ವಚ್ಛತಾ ಕಾರ್ಯಕ್ರಮ

ಕುಂದಾಪುರ, ಏ.18: ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು,...

ಸಮಾಜಕ್ಕೆ ಉಪಯುಕ್ತವಾಗುವಂತಹ ಪ್ರಾಜೆಕ್ಟ್ ಗಳನ್ನು ಮಾಡಬೇಕು: ವಿದ್ಯಾರ್ಥಿಗಳಿಗೆ ಡಾ. ಕೃಷ್ಣಮೂರ್ತಿ ಮಕ್ಕಿತ್ತಾಯ ಕರೆ

ನಿಟ್ಟೆ, ಏ.18: ವಿದ್ಯಾರ್ಥಿಗಳು ತಮ್ಮ ಜ್ಞಾನವೃದ್ಧಿಗಾಗಿ ಸಮಾಜಕ್ಕೆ ಉಪಯುಕ್ತವಾಗುವಂತಹ ಪ್ರಾಜೆಕ್ಟ್ ಗಳನ್ನು...
error: Content is protected !!