Saturday, February 7, 2026
Saturday, February 7, 2026

ಅಕ್ಷರವೆಂದರೆ ಶ್ರೀಕೃಷ್ಣ: ಪುತ್ತಿಗೆ ಶ್ರೀ

ಅಕ್ಷರವೆಂದರೆ ಶ್ರೀಕೃಷ್ಣ: ಪುತ್ತಿಗೆ ಶ್ರೀ

Date:

ಕಾರ್ಕಳ: ಅಕ್ಷರವೆಂದರೆ ಶ್ರೀಕೃಷ್ಣನೆಂದೇ ಅರ್ಥ. ಹೀಗಾಗಿ ಅಕ್ಷರಾಭ್ಯಾಸ ಮಾಡುವುದೆಂದರೆ ಕೃಷ್ಣನ ಆರಾಧನೆ ಭಗವದ್ಗೀತೆಯನ್ನು ಬರೆಯುದೆಂದರಂತೂ ಪುಣ್ಯಾತಿ ಪುಣ್ಯದ ಕಾರ್ಯ ಎಂದು ಶ್ರೀ ಪುತ್ತಿಗೆ ಮಠದ ಶ್ರೀ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು ಹೇಳಿದರು.

ಅವರು ಕಾರ್ಕಳದ ಜೇಸಿಸ್ ಆಂಗ್ಲ ಮಾಧ್ಯಮ ಶಾಲೆಯ ಹೊಸ ಸೇರ್ಪಡೆಯ ಮಕ್ಕಳಿಗೆ ಅಕ್ಷರಾಭ್ಯಾಸ ಕಾರ್ಯಕ್ರಮದಲ್ಲಿ ಅನುಗ್ರಹ ಸಂದೇಶ ನೀಡಿದರು. 150 ಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ಶ್ರೀಪಾದರು ಕೋಟಿಗೀತಾ ಲೇಖನ ಯಜ್ಞದ ದೀಕ್ಷಾ ಸಂಕಲ್ಪ ಭೋದಿಸಿ ಪುಸ್ತಕ -ಸೂತ್ರಗಳನ್ನು ವಿತರಿಸಿದರು.

ಓಮನ್ ನ ಉದ್ಯಮಿ ರಾಜೇಂದ್ರ ಎಂ ಶೆಟ್ಟಿ ಮುಖ್ಯ ಅತಿಥಿಗಳಾಗಿದ್ದರು. ಜೆಸಿ ಎಜುಕೇಷನ್ ಸೊಸೈಟಿಯ ಅಧ್ಯಕ್ಷಾ ಚಿತ್ತರಂಜನ್ ಶೆಟ್ಟಿ, ಜೆಸಿ ಪದಾಧಿಕಾರಿಗಳು, ಮುಖ್ಯೋಪಾದ್ಯಾಯಿನಿ, ಶಿಕ್ಷಕಿ ವಂದನಾ ರೈ, ಶ್ರೀ ಮಠದ ರತೀಶ್ ತಂತ್ರಿ, ರಮಣಾಚಾರ್ಯ, ಶಾಲಾ ಶಿಕ್ಷಕ ವೃಂದ, ಪಾಲಕರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪೊಲೀಸ್ ಅಧಿಕಾರಿಗಳಿಗೆ ಮಕ್ಕಳ ರಕ್ಷಣಾ ಕಾಯ್ದೆಯ ಸ್ಪಷ್ಟ ಅರಿವು ಅಗತ್ಯ: ಮನು ಪಟೇಲ್

ಉಡುಪಿ, ಫೆ.7: ಮಕ್ಕಳ ಹಕ್ಕುಗಳ ರಕ್ಷಣೆಗೆ ಸಂಬಂಧಿಸಿದ ಕಾನೂನುಗಳಿಗೆ ಸಂಬಂಧಪಟ್ಟಂತೆ ಮೊದಲನೇ...

ಮೊಗವೀರ ಯುವ ಸಂಘಟನೆ ಹೆಮ್ಮಾಡಿ ಘಟಕದ ನೂತನ ಪದಾಧಿಕಾರಿಗಳ ಪದಪ್ರದಾನ

ಹೆಮ್ಮಾಡಿ, ಫೆ.7: ಸಂಘಟನೆಯ ಮೂಲಕ ಸಮಾಜದ ಏಳ್ಗೆ ಸಾಧ್ಯವಿದೆ. ಸ್ವಾಭಿಮಾನವನ್ನು ಯಾರಿಗೂ...

ಉಡುಪಿ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ಡಾ. ಭಾಸ್ಕರಾನಂದ ಕುಮಾರ್ ಆಯ್ಕೆ

ಉಡುಪಿ, ಫೆ.6: ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಹದಿನಾರನೇ ಕನ್ನಡ...

ತೆಂಕನಿಡಿಯೂರು ರೂ. 58.5 ಲಕ್ಷ ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಯಶ್ ಪಾಲ್ ಸುವರ್ಣ ಚಾಲನೆ

ಮಲ್ಪೆ, ಫೆ.6: ತೆಂಕನಿಡಿಯೂರು ಗ್ರಾಮದಲ್ಲಿ ರೂ. 58.50 ಲಕ್ಷ ವೆಚ್ಚದವಿವಿಧ ರಸ್ತೆ...
error: Content is protected !!