Monday, February 24, 2025
Monday, February 24, 2025

ಅಕ್ಷರವೆಂದರೆ ಶ್ರೀಕೃಷ್ಣ: ಪುತ್ತಿಗೆ ಶ್ರೀ

ಅಕ್ಷರವೆಂದರೆ ಶ್ರೀಕೃಷ್ಣ: ಪುತ್ತಿಗೆ ಶ್ರೀ

Date:

ಕಾರ್ಕಳ: ಅಕ್ಷರವೆಂದರೆ ಶ್ರೀಕೃಷ್ಣನೆಂದೇ ಅರ್ಥ. ಹೀಗಾಗಿ ಅಕ್ಷರಾಭ್ಯಾಸ ಮಾಡುವುದೆಂದರೆ ಕೃಷ್ಣನ ಆರಾಧನೆ ಭಗವದ್ಗೀತೆಯನ್ನು ಬರೆಯುದೆಂದರಂತೂ ಪುಣ್ಯಾತಿ ಪುಣ್ಯದ ಕಾರ್ಯ ಎಂದು ಶ್ರೀ ಪುತ್ತಿಗೆ ಮಠದ ಶ್ರೀ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು ಹೇಳಿದರು.

ಅವರು ಕಾರ್ಕಳದ ಜೇಸಿಸ್ ಆಂಗ್ಲ ಮಾಧ್ಯಮ ಶಾಲೆಯ ಹೊಸ ಸೇರ್ಪಡೆಯ ಮಕ್ಕಳಿಗೆ ಅಕ್ಷರಾಭ್ಯಾಸ ಕಾರ್ಯಕ್ರಮದಲ್ಲಿ ಅನುಗ್ರಹ ಸಂದೇಶ ನೀಡಿದರು. 150 ಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ಶ್ರೀಪಾದರು ಕೋಟಿಗೀತಾ ಲೇಖನ ಯಜ್ಞದ ದೀಕ್ಷಾ ಸಂಕಲ್ಪ ಭೋದಿಸಿ ಪುಸ್ತಕ -ಸೂತ್ರಗಳನ್ನು ವಿತರಿಸಿದರು.

ಓಮನ್ ನ ಉದ್ಯಮಿ ರಾಜೇಂದ್ರ ಎಂ ಶೆಟ್ಟಿ ಮುಖ್ಯ ಅತಿಥಿಗಳಾಗಿದ್ದರು. ಜೆಸಿ ಎಜುಕೇಷನ್ ಸೊಸೈಟಿಯ ಅಧ್ಯಕ್ಷಾ ಚಿತ್ತರಂಜನ್ ಶೆಟ್ಟಿ, ಜೆಸಿ ಪದಾಧಿಕಾರಿಗಳು, ಮುಖ್ಯೋಪಾದ್ಯಾಯಿನಿ, ಶಿಕ್ಷಕಿ ವಂದನಾ ರೈ, ಶ್ರೀ ಮಠದ ರತೀಶ್ ತಂತ್ರಿ, ರಮಣಾಚಾರ್ಯ, ಶಾಲಾ ಶಿಕ್ಷಕ ವೃಂದ, ಪಾಲಕರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಾಪು ಹೊಸ ಮಾರಿಗುಡಿ ಬ್ರಹ್ಮಕಲಶೋತ್ಸವ- ಶ್ರೀಕೃಷ್ಣ ಮಠದ ವತಿಯಿಂದ ಹೊರೆಕಾಣಿಕೆ

ಉಡುಪಿ, ಫೆ.23: ಕಾಪು ಹೊಸ ಮಾರಿಗುಡಿ ದೇವಸ್ಥಾನದ ಕಾಪು ಅಮ್ಮನ ಪ್ರತಿಷ್ಠಾ...

ಕುಕ್ಕಿಕಟ್ಟೆ ಶ್ರೀಕೃಷ್ಣ ಬಾಲನಿಕೇತನಕ್ಕೆ ಲ್ಯಾಪ್ ಟಾಪ್ ಪ್ರೊಜೆಕ್ಟರ್ ಕೊಡುಗೆ

ಕುಕ್ಕಿಕಟ್ಟೆ, ಫೆ.23: ಮಣಿಪಾಲದ ಟಾಪ್ಮಿಅಲ್ಯುಮ್ನಿ ಅಸೋಸಿಯೇಷನ್ ನಿಂದ ಮಕ್ಕಳ ವಿದ್ಯಾಭ್ಯಾಸದ ಅನುಕೂಲಕ್ಕಾಗಿ...

ಕೊಹ್ಲಿ ಶತಕ; ಪಾಕಿಸ್ತಾನ ವಿರುದ್ಧ ಭಾರತ ದಿಗ್ವಿಜಯ

ಯು.ಬಿ.ಎನ್.ಡಿ., ಫೆ.23: ಭಾನುವಾರ ದುಬೈನಲ್ಲಿ ನಡೆದ ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಹೈ...

ಮಣಿಪಾಲದಲ್ಲಿ ಶಸ್ತ್ರಚಿಕಿತ್ಸಾ ಆಂಕೊಲಾಜಿ ರಾಷ್ಟ್ರೀಯ ಸಮ್ಮೇಳನ

ಮಣಿಪಾಲ, ಫೆ.22: ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ (ಕೆಎಂಸಿ) ಪ್ರತಿಷ್ಠಿತ ಡಾ....
error: Content is protected !!