ಮಣಿಪಾಲ, ಜ.31: ಫೆ. 14 ಮತ್ತು 15ರಂದು ನಡೆಯಲಿರುವ ಶಿವಪಾಡಿ ವೈಭವ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಉಡುಪಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಅವರಿಗೆ ನೀಡಿ ಕಾರ್ಯಕ್ರಮಕ್ಕೆ ಆಹ್ವಾನಿಸಲಾಯಿತು.
ಅಭಿವೃದ್ಧಿ ಟ್ರಸ್ಟ್ ಅಧ್ಯಕ್ಷರಾದ ದಿನೇಶ್ ಪ್ರಭು ದೇವಸ್ಥಾನದ ಆಡಳಿತ ಮೊಕ್ತೇಸರರಾದ ಮಹೇಶ್ ಠಾಕೂರ್, ಟ್ರಸ್ಟಿಗಳಾದ ಪ್ರಕಾಶ್ ಪ್ರಭು, ಅಶೋಕ್ ಸಾಮಂತ್, ಸಂದೇಶ್ ಪ್ರಭು ಉಪಸ್ಥಿತರಿದ್ದರು.




By
ForthFocus™