Monday, September 7, 2026
Monday, September 7, 2026

ರಾಷ್ಟ್ರಮಟ್ಟದ ಅಬಾಕಸ್: ಸದ್ವಿನ್ ಎಸ್ ಆಚಾರ್ಯಗೆ ಪ್ರಥಮ ಸ್ಥಾನ

ರಾಷ್ಟ್ರಮಟ್ಟದ ಅಬಾಕಸ್: ಸದ್ವಿನ್ ಎಸ್ ಆಚಾರ್ಯಗೆ ಪ್ರಥಮ ಸ್ಥಾನ

Date:

ಉಡುಪಿ, ಜ.31: ಐಡಿಯಲ್ ಪ್ಲೇ ಅಬಾಕಸ್ ಇಂಡಿಯಾ ಪ್ರೈ ಲಿ. ಆಯೋಜಿಸಿದ್ದ 21 ನೇ ರಾಷ್ಟ್ರಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿತ್ಮೇಟಿಕ್ ಸ್ಪರ್ಧೆಯು ತಮಿಳುನಾಡಿನ ಪುದುಚೇರಿಯಲ್ಲಿ ನಡೆಯಿತು. ರಾಷ್ಟ್ರದ ವಿವಿಧ ರಾಜ್ಯಗಳಿಂದ 2200 ವಿದ್ಯಾರ್ಥಿಗಳು ಭಾಗವಹಿಸಿದ್ದರು. ಈ ಸ್ಪರ್ಧೆಯಲ್ಲಿ ಸದ್ವಿನ್ ಎಸ್ ಆಚಾರ್ಯ ತಲ್ಲೂರು ಇವರು ZX ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದಿರುತ್ತಾರೆ. ಇವರಿಗೆ ಕುಂದಾಪುರ ಸೆಂಟರ್ ನ ಮಖ್ಯಸ್ಥ ಪ್ರಸನ್ನ ಕೆ. ಬಿ., ಬೋಧಕಿ ಮಹಾಲಕ್ಷ್ಮಿ ಮತ್ತು ದೀಪಾ ತರಬೇತಿ ನೀಡಿರುತ್ತಾರೆ. ಇವರು ಜಯಶ್ರೀ ಮತ್ತು ಸದಾನಂದ ಆಚಾರ್ಯ ತಲ್ಲೂರು ದಂಪತಿಗಳ ಪುತ್ರ, ಜಯರಾಣಿ ಆಂಗ್ಲ ಮಾದ್ಯಮ ಶಾಲೆ ತಲ್ಲೂರು ಇಲ್ಲಿನ 4 ನೇ ತರಗತಿ ವಿದ್ಯಾರ್ಥಿ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಅಜ್ಞಾನದ ಕ್ತತಲೆಯಿಂದ ಸುಜ್ಞಾನದ ಬೆಳಕಿನೆಡೆಗೆ ಕರೆದೊಯ್ಯುವವರೇ ಶಿಕ್ಷಕರು: ಸಂಸದ ಕೋಟ ಶ್ರೀನಿವಾಸ ಪೂಜಾರಿ

ಉಡುಪಿ, ಸೆ.6: ಅಜ್ಞಾನದ ಕತ್ತಲೆಯಿಂದ ಸುಜ್ಞಾನದ ಬೆಳಕಿನೆಡೆಗೆ ಕರೆದೊಯ್ಯುವ ವ್ಯಕ್ತಿಯೇ ಶಿಕ್ಷಕ....

ಸೆ. 9: ಉಡುಪಿಯಲ್ಲಿ ನೇರ ಸಂದರ್ಶನ

ಉಡುಪಿ, ಸೆ.6: ನಗರದ ಕಲ್ಸಂಕ ಅಂಬಾಗಿಲು ರಸ್ತೆಯಲ್ಲಿರುವ ಸಾನ್ವಿ ಟ್ರೇರ‍್ಸ್ನಲ್ಲಿ ಸೆಪ್ಟೆಂಬರ್...

ಮಣಿಪಾಲ ಜ್ಞಾನಸುಧಾ: ಶಿಕ್ಷಕರ ದಿನಾಚರಣೆ; ನಿವೃತ್ತ ಶಿಕ್ಷಕರಿಗೆ ಸನ್ಮಾನ

ಮಣಿಪಾಲ, ಸೆ.6: ಮಣಿಪಾಲ ಜ್ಞಾನಸುಧಾ ಪದವಿ ಪೂರ್ವ ಕಾಲೇಜು ವಿದ್ಯಾ ನಗರದಲ್ಲಿ...

ಡಾ. ಪಾರ್ವತಿ ಜಿ. ಐತಾಳರ ಎರಡು ಕೃತಿಗಳ ಲೋಕಾರ್ಪಣೆ

ಕುಂದಾಪುರ, ಸೆ.3: ಸಣ್ಣ ಕಥೆಗಳು ಮನುಷ್ಯನ ಜೀವನದಲ್ಲಿ ಅವನನ್ನು ಗಾಢವಾಗಿ ತಟ್ಟುವ...
error: Content is protected !!