Tuesday, July 28, 2026
Tuesday, July 28, 2026

ಸಾರ್ವಜನಿಕ ಅಹವಾಲು ಮತ್ತು ಲೋಕಾಯುಕ್ತ ಜನಸಂಪರ್ಕ ಸಭೆ

ಸಾರ್ವಜನಿಕ ಅಹವಾಲು ಮತ್ತು ಲೋಕಾಯುಕ್ತ ಜನಸಂಪರ್ಕ ಸಭೆ

Date:

ಉಡುಪಿ, ಫೆ.2: ಉಡುಪಿ ಲೋಕಾಯುಕ್ತ ವಿಭಾಗದ ವತಿಯಿಂದ ಜಿಲ್ಲಾ ಲೋಕಾಯುಕ್ತ ವಿಭಾಗದ ಪೊಲೀಸ್ ಉಪಾಧೀಕ್ಷಕರು ಹಾಗೂ ನಿರೀಕ್ಷಕರು ಮತ್ತು ಮಂಗಳೂರು ವಿಭಾಗದ ಪೊಲೀಸ್ ಅಧೀಕ್ಷಕರು ಫೆಬ್ರವರಿ 6 ರಂದು ಬೆಳಗ್ಗೆ 11 ರಿಂದ ಮಧ್ಯಾಹ್ನ 1.30 ಗಂಟೆಯವರೆಗೆ ಕಾರ್ಕಳ ತಾಲೂಕು ಸರಕಾರಿ ಪ್ರವಾಸಿ ಮಂದಿರದ ಸಭಾಂಗಣದಲ್ಲಿ ಸಾರ್ವಜನಿಕ ಅಹವಾಲು ಮತ್ತು ಲೋಕಾಯುಕ್ತ ಜನಸಂಪರ್ಕ ಸಭೆ ನಡೆಸಲಿದ್ದಾರೆ. ಉಳಿದ ದಿನಗಳಲ್ಲಿಯೂ ಸಹ ಸಾರ್ವಜನಿಕರು ಅಹವಾಲುಗಳಿದ್ದಲ್ಲಿ ಉಡುಪಿ ಲೋಕಾಯುಕ್ತ ಕಚೇರಿಯ ಪೊಲೀಸ್ ಉಪಾಧೀಕ್ಷಕರು ದೂ.ಸಂಖ್ಯೆ: 0820-2958881, ಮೊ.ನಂ: 9364062581, ಪೊಲೀಸ್ ನಿರೀಕ್ಷಕರು-1 ದೂ.ಸಂಖ್ಯೆ: 0820-2536661, ಮೊ.ನಂ: 9364062695 ಹಾಗೂ ಪೊಲೀಸ್ ನಿರೀಕ್ಷಕರು-2 ಮೊ.ನಂ: 9364062696 ಅಥವಾ ಅರ್ಜಿದಾರರು ನಮೂನೆ 1 ಮತ್ತು 2 ರಲ್ಲಿ ಭರ್ತಿ ಮಾಡಿ, ಅಫಿಡವಿಟ್ ಮಾಡಿ ಸಲ್ಲಿಸಿದ ಅರ್ಜಿಗಳನ್ನು ಉಡುಪಿ ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕರ ಕಚೇರಿಗೆ ಅಥವಾ ನಿಬಂಧಕರು, ಕರ್ನಾಟಕ ಲೋಕಾಯುಕ್ತ, ಬಹುಮಹಡಿಗಳ ಕಟ್ಟಡ, ಡಾ. ಬಿ.ಆರ್ ಅಂಬೇಡ್ಕರ್ ವೀಥಿ, ಬೆಂಗಳೂರು ಇಲ್ಲಿಗೆ ಸಲ್ಲಿಸಬಹುದಾಗಿದೆ.

ಸರಕಾರಿ ಕಚೇರಿಗಳಲ್ಲಿ ಅಧಿಕೃತ ಕೆಲಸಗಳಲ್ಲಿ ವಿಳಂಬ ಹಾಗೂ ಇನ್ನಿತರೆ ತೊಂದರೆ ನೀಡುತ್ತಿರುವ ಸರಕಾರಿ ಅಧಿಕಾರಿ ಹಾಗೂ ನೌಕರರ ವಿರುದ್ಧವೂ ಸಹ ಸಾರ್ವಜನಿಕರು ದೂರು ನೀಡಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ನಿವೃತ್ತ ಶಿಕ್ಷಕ ಮಲ್ಪೆ ರಾಘವೇಂದ್ರರಿಗೆ ಸೇವಾ ಪ್ರಶಸ್ತಿ

ಕಟಪಾಡಿ, ಜು.28: ಶ್ರೀ ಕ್ಷೇತ್ರ ಶಂಕರಪುರ ಶ್ರೀ ಸಾಯಿ ಮುಖ್ಯಪ್ರಾಣ ದೇವಸ್ಥಾನದಲ್ಲಿ...

ಹೆಜಮಾಡಿ ಟೋಲ್ ಸಮಸ್ಯೆ: ಅಧಿಕಾರಿಗಳು ಮತ್ತು ಸ್ಥಳೀಯರೊಂದಿಗೆ ಶಾಸಕರ ಸಭೆ

ಹೆಜಮಾಡಿ, ಜು.28: ಹೆಜಮಾಡಿ ಟೋಲ್ ಸಮಸ್ಯೆಗೆ ಸಂಬಂಧಿಸಿದಂತೆ ಶಾಸಕರಾದ ಗುರ್ಮೆ ಸುರೇಶ್...

ಶ್ರೀ ಕಾಮೇಶ್ವರ ದೇವಸ್ಥಾನ ಬೈಕಾಡಿ: ಸಮಿತಿ ಸದಸ್ಯರಿಂದ ಧರ್ಮಸ್ಥಳ ಭೇಟಿ

ಬ್ರಹ್ಮಾವರ, ಜು.28: ಶ್ರೀ ಕಾಮೇಶ್ವರ ದೇವಸ್ಥಾನ ಬೈಕಾಡಿ ಇದರ ಅಭಿವೃದ್ಧಿ ಮತ್ತು...
error: Content is protected !!