Wednesday, February 18, 2026
Wednesday, February 18, 2026

ಶ್ರೀ ಕೃಷ್ಣ ಮಠದಲ್ಲಿ ವೈಭವದ ಶಿವರಾತ್ರಿ ಆಚರಣೆ

ಶ್ರೀ ಕೃಷ್ಣ ಮಠದಲ್ಲಿ ವೈಭವದ ಶಿವರಾತ್ರಿ ಆಚರಣೆ

Date:

ಉಡುಪಿ, ಫೆ.12: ಫೆಬ್ರುವರಿ 15 ರಂದು ಉಡುಪಿಯ ಶ್ರೀ ಕೃಷ್ಣಮಠದಲ್ಲಿ ಸಂಜೆ 6 ಘಂಟೆಯಿಂದ ಬೆಳಿಗ್ಗೆ 6 ಘಂಟೆಯ ತನಕ ಅಖಂಡ ಶಿವರಾತ್ರಿ ಉತ್ಸವ ನಡೆಯಲಿದೆ. ರಾಜಾಂಗಣದಲ್ಲಿ ಫೆಬ್ರವರಿ 15 ಭಾನುವಾರದಂದು ಸಂಜೆ ಆರು ಘಂಟೆಯಿಂದ ಮರುದಿನ ಮುಂಜಾನೆ ಆರು ಘಂಟೆಯ ತನಕ ನಿರಂತರ ಪೂಜೆ, ಪಾರಾಯಣ, ಉಪನ್ಯಾಸ, ಭಜನೆ ಕಾರ್ಯಕ್ರಮಗಳು ನಡೆಯಲಿವೆ. ವಿಷ್ಣುಸಹಸ್ರನಾಮ ಪಾರಾಯಾಣಾದಿಗಳನ್ನೂ, ಶಿವ ಪಂಚಾಕ್ಷರಿ ಮಂತ್ರ ಜಪವನ್ನು ಹಮ್ಮಿಕೊಳ್ಳಲಾಗಿದೆ.

ಕಾರ್ಯಕ್ರಮದ ವಿವರ: ಸಾಯಂ : 5.45-6.00 ಪೂಜೆ 6.00- 6.30 ಪರ್ಯಾಯ ಸ್ವಾಮಿಗಳ ಸಂದೇಶ 6.30-7.00 ಪ್ರವಚನ 7.00 – 9.30 ಸಾಂಸ್ಕೃತಿಕ ಕಾರ್ಯಕ್ರಮ 9.30-10.00 ಪೂಜೆ 10.00 – 11.00 ಪ್ರವಚನ 11.00 – 12.30 ರುದ್ರ ಪಾರಾಯಣ, ವಿಷ್ಣು ಸಹಸ್ರನಾಮ ಪಾರಾಯಣ ಪೂಜೆ 12.30-2.30 ಕುಳಿತು ಭಜನೆ ಪೂಜೆ 2.30-4.00 ಕುಣಿತ ಭಜನೆ 4.00-5.30 ರುದ್ರ ಪಾರಾಯಣ, ವಿಷ್ಣು ಸಹಸ್ರನಾಮ ಪಾರಾಯಣ ಪೂಜೆ ನಡೆಯಲಿದ್ದು, ನಾಡಿನ ಎಲ್ಲಾ ಸದ್ಭಕ್ತರು ಸಕ್ರಿಯವಾಗಿ ಪಾಲ್ಗೊಳ್ಳಬೇಕಾಗಿ ಶ್ರೀಮಠದ ದಿವಾನರಾದ ಡಾ. ಉದಯ ಕುಮಾರ ಸರಳತ್ತಾಯರು ತಿಳಿಸಿದ್ದಾರೆ.

 

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪಿ.ಎಂ ಶ್ರಮಯೋಗಿ ಮಾನ್ ಧನ್ ಯೋಜನೆ ಪರಿಣಾಮಕಾರಿ ಅನುಷ್ಠಾನಕ್ಕೆ ಸಂಸದ ಕೋಟ ಶ್ರೀನಿವಾಸ ಪೂಜಾರಿ ಸೂಚನೆ

ಉಡುಪಿ, ಫೆ.17: ಅಸಂಘಟಿತ ವಲಯದ ಕಾರ್ಮಿಕರಿಗೆ ವೃದ್ಧಾಪ್ಯದಲ್ಲಿ ಸಾಮಾಜಿಕ ಭದ್ರತೆ ಕಲ್ಪಿಸಲು...

ಹಿರಿಯಡಕ ಕಾಲೇಜು: ಎನ್‌.ಎಸ್‌.ಎಸ್‌ ವಾರ್ಷಿಕ ವಿಶೇಷ ಶಿಬಿರ ಉದ್ಘಾಟನೆ

ಪರ್ಕಳ, ಫೆ.17: ಅಹಂಕಾರ ಕರಗಿ 'ನಾವು' ಎಂಬ ಭಾವನೆ ಬೆಳೆಸಿ, ಎಲ್ಲಾ...

ಮಹಾಶಿವರಾತ್ರಿ ಕಾರ್ಯಕ್ರಮದಲ್ಲಿ SZA; ಅಭಿಮಾನಿಗಳಿಗೆ ಅಚ್ಚರಿ

ಕೊಯಮತ್ತೂರು, ಫೆ.17: ಮಹಾಶಿವರಾತ್ರಿ ಕಾರ್ಯಕ್ರಮದಲ್ಲಿ ಖ್ಯಾತ ಗಾಯಕಿ ಗ್ರ್ಯಾಮಿ ಪ್ರಶಸ್ತಿ ಪುರಸ್ಕೃತರಾದ...
error: Content is protected !!