Saturday, July 25, 2026
Saturday, July 25, 2026

ಪರ್ಕಳ: ಉಚಿತ ಕನ್ನಡಕ ವಿತರಣೆ

ಪರ್ಕಳ: ಉಚಿತ ಕನ್ನಡಕ ವಿತರಣೆ

Date:

ಉಡುಪಿ, ಫೆ.16: ಜೆಸಿಐ ಪರ್ಕಳ, ಮಂಗಳ ಕಲಾ ಸಾಹಿತ್ಯ ವೇದಿಕೆ ಪರ್ಕಳ, ನೇತ್ರಜ್ಯೋತಿ ಚ್ಯಾರಿಟೇಬಲ್ ಟ್ರಸ್ಟ್ ಉಡುಪಿ, ಪ್ರಸಾದ್ ನೇತ್ರಾಲಯ ಉಡುಪಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಪ್ರಾಥಮಿಕ ಆರೋಗ್ಯ ಕೇಂದ್ರ ಹಿರೇಬೆಟ್ಟು ಹಾಗೂ ಶ್ರೀ ವಿಘ್ನೇಶ್ವರ ಸಭಾಭವನ, ಪರ್ಕಳ ಅವರ ಸಹಯೋಗದಲ್ಲಿ ಬ್ರಹತ್ ಉಚಿತ ನೇತ್ರ ತಪಾಸಣಾ ಶಿಬಿರದಲ್ಲಿ ಆಯ್ಕೆಯಾದ ಫಲಾನುಭವಿಗಳಿಗೆ ಉಚಿತ ಕನ್ನಡಕ ವಿತರಣಾ ಕಾರ್ಯಕ್ರಮ ಸೋಮವಾರ ಪರ್ಕಳದ ಶ್ರೀ ವಿಘ್ನೇಶ್ವರ ಸಭಾಭವನದಲ್ಲಿ ನಡೆಯಿತು.

88 ಮಂದಿ ಫಲಾನುಭವಿಗಳಿಗೆ ಉಚಿತ ಕನ್ನಡಕ ವಿತರಿಸಲಾಯಿತು. ಜೆಸಿಐ ಪರ್ಕಳ ಇದರ ಅಧ್ಯಕ್ಷರಾದ ಭರತ್ ಕೆ ಕುಲಾಲ್, ಮಂಗಳ ಕಲಾ ಸಾಹಿತ್ಯ ವೇದಿಕೆ ಪರ್ಕಳ ಇದರ ಗೌರವಾಧ್ಯಕ್ಷರಾದ ಕೆ ಪ್ರಕಾಶ್ ಶೆಣೈ. ಪ್ರಸಾದ್ ನೇತ್ರಾಲಯದ ಡಾ. ಕೃಷ್ಣಪ್ರಸಾದ್ ಕೂಡ್ಲು, ಜೆಸಿಐ ಪರ್ಕಳ ಪೂರ್ವಾಧ್ಯಕ್ಷರಾದ ರಮ್ಯ ನಾಯಕ್ ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

‘ರೂಮಿನೊಳಗಿಂದ’ ಬಿಡುಗಡೆ

ಗಂಗೊಳ್ಳಿ, ಜು.24: ನರೇಂದ್ರ ಅವರ ಸಾಹಿತ್ಯದಲ್ಲಿನ ವೈವಿಧ್ಯತೆ ಮತ್ತು ಆಕರ್ಷಣೆ ಅಭಿನಂದನೀಯ....

ಜು.27: ಅಜ್ಜರಕಾಡಿನಲ್ಲಿ ನೇರ ಸಂದರ್ಶನ

ಉಡುಪಿ, ಜು.24: ಉಡುಪಿಯ ಅಜ್ಜರಕಾಡು ಕಿತ್ತೂರು ರಾಣಿ ಚೆನ್ನಮ್ಮ ರಸ್ತೆಯ ಧನಂಜಯ...

ಅಂಚೆ ಜೀವ ವಿಮಾ ಪ್ರತಿನಿಧಿಗಳ ಆಯ್ಕೆಗೆ ನೇರ ಸಂದರ್ಶನ

ಉಡುಪಿ, ಜು.24: ಉಡುಪಿ ಅಂಚೆ ವಿಭಾಗದ ವ್ಯಾಪ್ತಿಯಲ್ಲಿ ಅಂಚೆ ಜೀವ ವಿಮೆ...

ನಾಟಾ ಪರೀಕ್ಷೆ- ಕ್ರಿಯೇಟಿವ್ ಸಂಸ್ಥೆಯ 4 ವಿದ್ಯಾರ್ಥಿಗಳಿಗೆ 100 ರ‍್ಯಾಂಕ್‌ನೊಳಗೆ ಸ್ಥಾನ

ಉಡುಪಿ, ಜು.24: ಕೌನ್ಸಿಲ್ ಆಫ್ ಆರ್ಕಿಟೆಕ್ಚರ್ ನವರು ನಡೆಸಿದ ನಾಟಾ ಪರೀಕ್ಷೆ...
error: Content is protected !!