Tuesday, March 10, 2026
Tuesday, March 10, 2026

ಫೆ.18: ಕರ್ಣಾಟಕ ಬ್ಯಾಂಕ್‌ ‘ಸಂಸ್ಥಾಪಕರ ದಿನ’ದ ಪ್ರಯುಕ್ತ ಉಚಿತ ಆರೋಗ್ಯ ತಪಾಸಣೆ, ರಕ್ತದಾನ ಶಿಬಿರ

ಫೆ.18: ಕರ್ಣಾಟಕ ಬ್ಯಾಂಕ್‌ ‘ಸಂಸ್ಥಾಪಕರ ದಿನ’ದ ಪ್ರಯುಕ್ತ ಉಚಿತ ಆರೋಗ್ಯ ತಪಾಸಣೆ, ರಕ್ತದಾನ ಶಿಬಿರ

Date:

ಉಡುಪಿ, ಫೆ.17: ಕರ್ಣಾಟಕ ಬ್ಯಾಂಕಿನ ಉಡುಪಿ ವಲಯ ಕಚೇರಿ ವತಿಯಿಂದ ಬ್ಯಾಂಕಿನ 102ನೇ ಸಂಸ್ಥಾಪಕರ ದಿನಾಚರಣೆ ಅಂಗವಾಗಿ ಉಚಿತ ವೈದ್ಯಕೀಯ ತಪಾಸಣೆ ಮತ್ತು ರಕ್ತದಾನ ಶಿಬಿರವನ್ನು ಉಡುಪಿಯ ಅಂಬಾಗಿಲಿನಲ್ಲಿರುವ ಬ್ಯಾಂಕಿನ ಉಡುಪಿ ವಲಯ ಕಚೇರಿಯಲ್ಲಿ ಫೆ. 18 ರಂದು ಬೆಳಗ್ಗೆ 8.30 ರಿಂದ ಮಧ್ಯಾಹ್ನ 12.30 ವರೆಗೆ ಆಯೋಜಿಸಲಾಗಿದೆ. ಉಡುಪಿಯ ಜಿಲ್ಲಾ ಆಸ್ಪತ್ರೆ ಮತ್ತು ಗಾಂಧಿ ಆಸ್ಪತ್ರೆಯ ಸಂಯುಕ್ತ ಆಶ್ರಯದಲ್ಲಿ ವೈದ್ಯಕೀಯ ತಪಾಸಣೆ ಮತ್ತು ರಕ್ತದಾನ ಶಿಬಿರ ನೆಡೆಯಲಿದೆ. ಬ್ಯಾಂಕಿನ ಎಲ್ಲಾ ಗ್ರಾಹಕರು, ಸಾರ್ವಜನಿಕರು ಈ ಉಚಿತ ತಪಾಸಣೆಯ ಸೌಲಭ್ಯ ಪಡೆದುಕೊಳ್ಳಬೇಕು ಮತ್ತು ರಕ್ತದಾನದಲ್ಲಿ ಪಾಲ್ಗೊಂಡು ಅಗತ್ಯ ಇದ್ದವರಿಗೆ ನೆರವಾಗುವ ಸಾಮಾಜಿಕ ಕಾರ್ಯದಲ್ಲಿ ಬ್ಯಾಂಕಿನೊಂದಿಗೆ ಕೈ ಜೋಡಿಸಬೇಕು ಎಂದು ಕರ್ಣಾಟಕ ಬ್ಯಾಂಕಿನ ಉಡುಪಿ ವಲಯ ಕಚೇರಿ ಮುಖ್ಯಸ್ಥ ಎ. ಜಿ. ಎಂ. ರಮೇಶ್ ವೈದ್ಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಎಲ್‌ಪಿಜಿ ಕೊರತೆ; ಬೆಂಗಳೂರು ನಗರದಾದ್ಯಂತ ಹೋಟೆಲ್‌ ಸ್ಥಗಿತ?

ಬೆಂಗಳೂರು, ಮಾ.10: ನಗರದಾದ್ಯಂತ ನೂರಾರು ತಿನಿಸುಗಳು ಮತ್ತು ರೆಸ್ಟೋರೆಂಟ್‌ಗಳನ್ನು ಪ್ರತಿನಿಧಿಸುವ ಬೆಂಗಳೂರು...

ಪಶ್ಚಿಮ ಏಷ್ಯಾ ಸಂಘರ್ಷ: ಹೂಡಿಕೆದಾರರು ಶಾಂತವಾಗಿರಲು ಸೆಬಿ ಮುಖ್ಯಸ್ಥರ ಮನವಿ

ಮುಂಬಯಿ, ಮಾ.10: ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಹಣಕಾಸು ಮಾರುಕಟ್ಟೆಗಳಲ್ಲಿ ಹೆಚ್ಚುತ್ತಿರುವ ಏರಿಳಿತದ...

ಎಲ್.ಪಿ.ಜಿ ಉತ್ಪಾದನೆಯನ್ನು ಹೆಚ್ಚಿಸಲು ತೈಲ ಸಂಸ್ಕರಣಾಗಾರಗಳಿಗೆ ಸರ್ಕಾರ ಆದೇಶ

ನವದೆಹಲಿ, ಮಾ.10: ಸರ್ಕಾರವು ತೈಲ ಸಂಸ್ಕರಣಾಗಾರಗಳಿಗೆ ಹೆಚ್ಚಿನ ಎಲ್.ಪಿ.ಜಿ ಉತ್ಪಾದನೆಗಾಗಿ ಮತ್ತು...

ತೆಂಕನಿಡಿಯೂರು ಕಾಲೇಜು: ವಿಶ್ವ ಮಹಿಳಾ ದಿನಾಚರಣೆ

ತೆಂಕನಿಡಿಯೂರು, ಮಾ.10: ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ...
error: Content is protected !!