Tuesday, February 17, 2026
Tuesday, February 17, 2026

ಕೊಡಿಬೆಟ್ಟು: ಆಯುಷ್ಮಾನ್ ಆರೋಗ್ಯ ಕೇಂದ್ರದ ಕಟ್ಟಡ ಕಾಮಗಾರಿಗೆ ಭೂಮಿಪೂಜೆ

ಕೊಡಿಬೆಟ್ಟು: ಆಯುಷ್ಮಾನ್ ಆರೋಗ್ಯ ಕೇಂದ್ರದ ಕಟ್ಟಡ ಕಾಮಗಾರಿಗೆ ಭೂಮಿಪೂಜೆ

Date:

ಕಾಪು, ಫೆ.17: ಕೊಡಿಬೆಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯ ಆಯುಷ್ಮಾನ್ ಆರೋಗ್ಯ ಕೇಂದ್ರದ ಕಟ್ಟಡ ನಿರ್ಮಾಣಕ್ಕೆ ಕೇಂದ್ರ ಸರ್ಕಾರದ ಪಿ.ಎಂ ಅಭೀಮ್ ಯೋಜನೆಯಡಿ 65 ಲಕ್ಷ ರೂಪಾಯಿ ಅನುದಾನ ಮಂಜೂರಾಗಿದ್ದು ಕಾಮಗಾರಿಗೆ ಭೂಮಿ ಪೂಜೆಯನ್ನು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ನೆರವೇರಿಸಿದರು.

ಕೊಡಿಬೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಸಂದೀಪ್ ಮಡಿವಾಳ, ಪಂಚಾಯತ್ ಸದಸ್ಯರಾದ ಆಶಾ ಶೆಟ್ಟಿ, ತಾಲೂಕು ವೈದ್ಯಾಧಿಕಾರಿಗಳಾದ ವಾಸುದೇವ ಉಪಾಧ್ಯಾಯ, ಪೆರ್ಣಂಕಿಲ ಪ್ರಾಥಮಿಕ ಆರೋಗ್ಯ ಕೇಂದ್ರ ವೈದ್ಯಾಧಿಕಾರಿಗಳಾದ ರವೀಂದ್ರ ಹಾಗೂ ಕೊಡಿಬೆಟ್ಟು ಗ್ರಾಮ ಪಂಚಾಯತ್ ಸದಸ್ಯರು ಮುಂತಾದವರು ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮಹಾಶಿವರಾತ್ರಿ ಕಾರ್ಯಕ್ರಮದಲ್ಲಿ SZA; ಅಭಿಮಾನಿಗಳಿಗೆ ಅಚ್ಚರಿ

ಕೊಯಮತ್ತೂರು, ಫೆ.17: ಮಹಾಶಿವರಾತ್ರಿ ಕಾರ್ಯಕ್ರಮದಲ್ಲಿ ಖ್ಯಾತ ಗಾಯಕಿ ಗ್ರ್ಯಾಮಿ ಪ್ರಶಸ್ತಿ ಪುರಸ್ಕೃತರಾದ...

ಫೆ.18: ಕರ್ಣಾಟಕ ಬ್ಯಾಂಕ್‌ ‘ಸಂಸ್ಥಾಪಕರ ದಿನ’ದ ಪ್ರಯುಕ್ತ ಉಚಿತ ಆರೋಗ್ಯ ತಪಾಸಣೆ, ರಕ್ತದಾನ ಶಿಬಿರ

ಉಡುಪಿ, ಫೆ.17: ಕರ್ಣಾಟಕ ಬ್ಯಾಂಕಿನ ಉಡುಪಿ ವಲಯ ಕಚೇರಿ ವತಿಯಿಂದ ಬ್ಯಾಂಕಿನ...

ದೇಶದ ರಫ್ತು ಶೇ. 13.17% ಏರಿಕೆ

ನವದೆಹಲಿ, ಫೆ.17: ಭಾರತದ ಒಟ್ಟಾರೆ ರಫ್ತು, ಸರಕು ಮತ್ತು ಸೇವೆಗಳು ವರ್ಷದಿಂದ...

ರೈತರಿಗೆ ಎಐ ಆಧಾರಿತ ‘ಭಾರತ್-ವಿಸ್ತಾರ್’

ನವದೆಹಲಿ, ಫೆ.17: ದೇಶಾದ್ಯಂತ ರೈತರಿಗಾಗಿ ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ...
error: Content is protected !!