Wednesday, April 29, 2026
Wednesday, April 29, 2026

ಮಲ್ಲಾರು ಶ್ರೀ ಧೂಮಾವತಿ ದೈವಸ್ಥಾನದ ಗ್ರಾನೈಟ್ ಅಂಗಳ ಉದ್ಘಾಟನೆ

ಮಲ್ಲಾರು ಶ್ರೀ ಧೂಮಾವತಿ ದೈವಸ್ಥಾನದ ಗ್ರಾನೈಟ್ ಅಂಗಳ ಉದ್ಘಾಟನೆ

Date:

ಕಾಪು, ಫೆ.24: ಮಲ್ಲಾರು ಶ್ರೀ ಧೂಮಾವತಿ ದೈವಸ್ಥಾನದ ಅಂಗಳಕ್ಕೆ ಗ್ರಾನೈಟ್ ಅಳವಡಿಸಲು ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ನಿಧಿಯಿಂದ 10 ಲಕ್ಷ ರೂಪಾಯಿ ಅನುದಾನ ಮಂಜೂರಾಗಿ ಕಾಮಗಾರಿ ಪೂರ್ಣಗೊಂಡಿದ್ದು ಇದರ ಉದ್ಘಾಟನೆಯನ್ನು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ನೆರವೇರಿಸಿದರು.

ಕಾಪು ಪುರಸಭಾ ಸದಸ್ಯರಾದ ಶೈಲೇಶ್ ಎನ್ ಅಮೀನ್, ಉಮೇಶ್ ಕರ್ಕೇರಾ, ವಿದ್ಯಾಲತಾ, ಪ್ರಮುಖರಾದ ಸುಧಾಮ ಶೆಟ್ಟಿ, ಸುರೇಖ ಶೈಲೇಶ್, ಸುನಿಲ್ ಶೆಟ್ಟಿ, ಸುಧಾಕರ್ ಶೆಟ್ಟಿ, ಉಮೇಶ್ ಪೂಜಾರಿ, ಯೋಗೀಶ್ ಪೂಜಾರಿ, ಸಂಕಪ್ಪ ಪೂಜಾರಿ, ಮೊಮ್ಮ ಪೂಜಾರಿ, ದಯಾನಂದ್ ಮಲ್ಲಾರ್, ಆನಂದ ಪೂಜಾರಿ, ಅಶೋಕ್ ಶೆಟ್ಟಿ ರಮೇಶ್ ಪೂಜಾರಿ ಗಣೇಶ್ ಪೂಜಾರಿ ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಶ್ರೀ ಕೃಷ್ಣ ಮಠ: ಐಡಿ ಆಧಾರಿತ ಎಂಟ್ರೆನ್ಸ್ ವ್ಯವಸ್ಥೆಗೆ ಚಾಲನೆ

ಉಡುಪಿ, ಏ.29: ಶ್ರೀ ಕೃಷ್ಣ ಮಠ ಪರ್ಯಾಯ ಶ್ರೀ ಶೀರೂರು ಮಠ...

ಶಿಥಿಲಾವಸ್ಥೆಯಲ್ಲಿರುವ ಅಂಗನವಾಡಿ ಕಟ್ಟಡ ಬಹಿರಂಗ ಹರಾಜು

ಉಡುಪಿ, ಏ.28: ಬ್ರಹ್ಮಾವರ ಶಿಶು ಅಭಿವೃದ್ಧಿ ಯೋಜನೆಯ ಬಿಲ್ಲಾಡಿ ಗ್ರಾಮ ಪಂಚಾಯತ್...

ಭಾರತೀಯ ರತ್ನಗಳ ಹಾಗೂ ಆಭರಣ ಸಂಸ್ಥೆಯಿಂದ ಗ್ರಾಮೀಣ ಪ್ರತಿಭೆಗಳಿಗೆ ಸ್ವ-ಉದ್ಯೋಗದ ಸುವರ್ಣ ಅವಕಾಶ: ನಿರ್ಮಲಾ ಸೀತಾರಾಮನ್

ಉಡುಪಿ, ಏ.28: 2016 ರಲ್ಲಿ ಸಣ್ಣ ಆವರಣದಲ್ಲಿ ಹಿಂಜರಿಕೆಯೊಂದಿಗೆ ಆರಂಭವಾದ ಭಾರತೀಯ...

ಎಂ.ಜಿ.ಎಂ. ಸಂಧ್ಯಾ ಕಾಲೇಜು: ಪೋಷಕರ ಸಭೆ

ಉಡುಪಿ, ಏ.28: ಎಂ.ಜಿ.ಎಂ. ಸಂಧ್ಯಾ ಕಾಲೇಜಿನ ಪೋಷಕ-ಶಿಕ್ಷಕರ ಸಂಘದ ವತಿಯಿಂದ ಶನಿವಾರ...
error: Content is protected !!