ಶಿರ್ವ, ಫೆ.24: ಕಾಪು ವಿಧಾನಸಭಾ ಕ್ಷೇತ್ರದ ಶಿರ್ವ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಡಂಬು ಪ.ಪಂಗಡ ಕಾಲನಿ ರಸ್ತೆ ಅಭಿವೃದ್ಧಿಗೆ ಸಂಸದರಾದ ಕೋಟಾ ಶ್ರೀನಿವಾಸ ಪೂಜಾರಿ ಅವರ ಸ್ಥಳೀಯ ಪ್ರದೇಶಾಭಿವೃದ್ಧಿ ನಿಧಿಯಿಂದ 5 ಲಕ್ಷ ರೂಪಾಯಿ ಅನುದಾನ ಮಂಜೂರಾಗಿ ಕಾಮಗಾರಿ ಪೂರ್ಣಗೊಂಡಿದ್ದು ಇದರ ಉದ್ಘಾಟನೆಯನ್ನು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ನೆರವೇರಿಸಿದರು. ಶಿರ್ವ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ವಾರಿಜಾ, ಮಾಜಿ ಸದಸ್ಯರಾದ ಗೋಪಾಲ ಆಚಾರ್ಯ, ರೇವತಿ ಹಾಗೂ ಸ್ಥಳೀಯರು ಉಪಸ್ಥಿತರಿದ್ದರು.
ಕಡಂಬು: ರಸ್ತೆ ಕಾಮಗಾರಿ ಉದ್ಘಾಟನೆ
ಕಡಂಬು: ರಸ್ತೆ ಕಾಮಗಾರಿ ಉದ್ಘಾಟನೆ
Date:




By
ForthFocus™