Saturday, July 25, 2026
Saturday, July 25, 2026

ಶ್ರೀ ಕೃಷ್ಣ ಮಠಕ್ಕೆ ಹೈಕೋರ್ಟ್ ವಕೀಲ ನಾರಾಯಣಸ್ವಾಮಿ ಭೇಟಿ

ಶ್ರೀ ಕೃಷ್ಣ ಮಠಕ್ಕೆ ಹೈಕೋರ್ಟ್ ವಕೀಲ ನಾರಾಯಣಸ್ವಾಮಿ ಭೇಟಿ

Date:

ಉಡುಪಿ, ಫೆ.25: ಕರ್ನಾಟಕ ಹೈ ಕೋರ್ಟ್ ವಕೀಲ, ಜಯ ಕರ್ನಾಟಕ ಸಂಘಟನೆಯ ಕಾನೂನು ಘಟಕದ ರಾಜ್ಯಾಧ್ಯಕ್ಷ ನಾರಾಯಣಸ್ವಾಮಿ. ಇವರು ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿ ಶ್ರೀ ಕೃಷ್ಣ ಮುಖ್ಯಪ್ರಾಣ ದೇವರ ದರ್ಶನ ಪಡೆದರು.

ಪರ್ಯಾಯ ಶ್ರೀ ಶೀರೂರು ಮಠದ ಶ್ರೀ ವೇದವರ್ಧನ ತೀರ್ಥ ಸ್ವಾಮೀಜಿಯವರು ಆಶೀರ್ವದಿಸಿ ಶುಭ ಹಾರೈಸಿದರು. ಪರ್ಯಾಯ ಸ್ವಾಗತ ಸಮಿತಿಯ ಮಧುಕರ್ ಮುದ್ರಾಡಿ, ವಕೀಲರಾದ ಮಂಜುನಾಥ್, ಕೆಂಪೇಗೌಡ, ಅವಿನಾಶ್, ರಾಜಶೇಖರ್, ರಘು, ಸುಮನ್, ಉದ್ಯಮಿಗಳಾದ ಅಶೋಕ್ ಪೈ, ಅಜಿತ್. ಪೈ ಮುಂತಾದವರು ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

‘ರೂಮಿನೊಳಗಿಂದ’ ಬಿಡುಗಡೆ

ಗಂಗೊಳ್ಳಿ, ಜು.24: ನರೇಂದ್ರ ಅವರ ಸಾಹಿತ್ಯದಲ್ಲಿನ ವೈವಿಧ್ಯತೆ ಮತ್ತು ಆಕರ್ಷಣೆ ಅಭಿನಂದನೀಯ....

ಜು.27: ಅಜ್ಜರಕಾಡಿನಲ್ಲಿ ನೇರ ಸಂದರ್ಶನ

ಉಡುಪಿ, ಜು.24: ಉಡುಪಿಯ ಅಜ್ಜರಕಾಡು ಕಿತ್ತೂರು ರಾಣಿ ಚೆನ್ನಮ್ಮ ರಸ್ತೆಯ ಧನಂಜಯ...

ಅಂಚೆ ಜೀವ ವಿಮಾ ಪ್ರತಿನಿಧಿಗಳ ಆಯ್ಕೆಗೆ ನೇರ ಸಂದರ್ಶನ

ಉಡುಪಿ, ಜು.24: ಉಡುಪಿ ಅಂಚೆ ವಿಭಾಗದ ವ್ಯಾಪ್ತಿಯಲ್ಲಿ ಅಂಚೆ ಜೀವ ವಿಮೆ...

ನಾಟಾ ಪರೀಕ್ಷೆ- ಕ್ರಿಯೇಟಿವ್ ಸಂಸ್ಥೆಯ 4 ವಿದ್ಯಾರ್ಥಿಗಳಿಗೆ 100 ರ‍್ಯಾಂಕ್‌ನೊಳಗೆ ಸ್ಥಾನ

ಉಡುಪಿ, ಜು.24: ಕೌನ್ಸಿಲ್ ಆಫ್ ಆರ್ಕಿಟೆಕ್ಚರ್ ನವರು ನಡೆಸಿದ ನಾಟಾ ಪರೀಕ್ಷೆ...
error: Content is protected !!