Friday, February 27, 2026
Friday, February 27, 2026

ಮಾ. 4: ಉಡುಪಿ ಕಂಬಳಕೆರೆಗೆ ಶಂಕುಸ್ಥಾಪನೆ

ಮಾ. 4: ಉಡುಪಿ ಕಂಬಳಕೆರೆಗೆ ಶಂಕುಸ್ಥಾಪನೆ

Date:

ಉಡುಪಿ, ಫೆ.27: ಉಡುಪಿ ಜಿಲ್ಲಾಡಳಿತ ಮತ್ತು ಯುವಜನ ಸಬಲೀಕರಣ ಇಲಾಖೆ ವತಿಯಿಂದ 80 ಬಡಗಬೆಟ್ಟು ಇಲ್ಲಿ ನಡೆಯಲಿರುವ ಉಡುಪಿ ಕಂಬಳ ಕೆರೆ ನಿರ್ಮಾಣಕ್ಕೆ ಶಂಕುಸ್ಥಾಪನೆಯನ್ನು ರಾಜ್ಯದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಆರ್ ಹೆಬ್ಬಾಳ್ಕರ್ ಅವರು ಮಾರ್ಚ್ 4 ರಂದು ನೆರವೇರಿಸಲಿದ್ದು, ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅಧ್ಯಕ್ಷತೆ ವಹಿಸಲಿದ್ದಾರೆ. ಜನಪ್ರತಿನಿಧಿಗಳು ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ ಎಂದು ಆಯೋಜಕರ ಮತ್ತು ಜಿಲ್ಲಾಡಳಿತ ಪ್ರಕಟಣೆ ತಿಳಿಸಿದೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಜಿಲ್ಲೆಯ ಅಗ್ನಿಶಾಮಕರಿಗೆ ಮುಖ್ಯಮಂತ್ರಿಗಳ ಚಿನ್ನದ ಪದಕ

ಉಡುಪಿ, ಫೆ.27: ಬೈಂದೂರು ಅಗ್ನಿಶಾಮಕ ಠಾಣೆಯ ಸಹಾಯಕ ಅಗ್ನಿಶಾಮಕ ರಾಜೇಶ್ ಹಾಗೂ...

ಮೊಬೈಲ್ ಕ್ಯಾಂಟೀನ್ ವಾಹನ ಖರೀದಿಸಲು ಸಹಾಯಧನ: ಅರ್ಜಿ ಆಹ್ವಾನ

ಉಡುಪಿ, ಫೆ.27: ಪ್ರವಾಸೋದ್ಯಮ ಇಲಾಖೆ ವತಿಯಿಂದ ಎಸ್.ಸಿ.ಎಸ್.ಪಿ/ಟಿ.ಎಸ್.ಪಿ. ಯೋಜನೆಯಡಿಯಲ್ಲಿ ಪರಿಶಿಷ್ಟ ಜಾತಿ...

ಹಿರಿಯಡಕ: ಉದ್ಯೋಗ ಮೇಳ

ಹಿರಿಯಡಕ, ಫೆ.27: ಆಂತರಿಕ ಗುಣಮಟ್ಟ ಭರವಸಾ ಕೋಶ ಮತ್ತು ಉದ್ಯೋಗ ಮಾಹಿತಿ...

ಹಲವಾರು ಕ್ಷೇತ್ರಗಳಲ್ಲಿ ಭಾರತ-ಇಸ್ರೇಲ್ ಒಪ್ಪಂದ

ನವದೆಹಲಿ, ಫೆ.27: ಭಾರತ ಮತ್ತು ಇಸ್ರೇಲ್ ಸಾಂಸ್ಕೃತಿಕ ವಿನಿಮಯ, ಭೂಭೌತಿಕ ಪರಿಶೋಧನೆ,...
error: Content is protected !!