Friday, June 19, 2026
Friday, June 19, 2026

ಜಿಲ್ಲೆಯ ಅಗ್ನಿಶಾಮಕರಿಗೆ ಮುಖ್ಯಮಂತ್ರಿಗಳ ಚಿನ್ನದ ಪದಕ

ಜಿಲ್ಲೆಯ ಅಗ್ನಿಶಾಮಕರಿಗೆ ಮುಖ್ಯಮಂತ್ರಿಗಳ ಚಿನ್ನದ ಪದಕ

Date:

ಉಡುಪಿ, ಫೆ.27: ಬೈಂದೂರು ಅಗ್ನಿಶಾಮಕ ಠಾಣೆಯ ಸಹಾಯಕ ಅಗ್ನಿಶಾಮಕ ರಾಜೇಶ್ ಹಾಗೂ ಉಡುಪಿ ಅಗ್ನಿಶಾಮಕ ಠಾಣೆಯ ಸತೀಶ್ ಇವರು ಇಲಾಖೆಯಲ್ಲಿನ ತಮ್ಮ ಉತ್ತಮ ಸೇವೆಗಾಗಿ ಮತ್ತು ತುರ್ತು ಪರಿಸ್ಥಿತಿಯಲ್ಲಿ ನೀಡಿದ ಶ್ರೇಷ್ಠ ಕಾರ್ಯಕ್ಕಾಗಿ 2025 ನೇ ಸಾಲಿನ ಮುಖ್ಯಮಂತ್ರಿಗಳ ಚಿನ್ನದ ಪದಕವನ್ನು ಪಡೆದಿದ್ದಾರೆ. ಬೆಂಗಳೂರಿನ ಆರ್.ಎ ಮುಂಡ್ಕೂರು ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ತರಬೇತಿ ಮಹಾವಿದ್ಯಾಲಯದಲ್ಲಿ ಇತ್ತೀಚೆಗೆ ನಡೆದ ಸಮಾರಂಭದಲ್ಲಿ ಕರ್ನಾಟಕ ಸರಕಾರದ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಪದಕಗಳನ್ನು ನೀಡಿ ಗೌರವಿಸಿದ್ದಾರೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಜಲ ಜೀವನ್ ಮಿಷನ್ ಅಡಿಯಲ್ಲಿ 16 ಕೋಟಿ ಮನೆಗಳಿಗೆ ಪೈಪ್ ನೀರಿನ ಸಂಪರ್ಕ ನೀಡಲಾಗಿದೆ: ಕೇಂದ್ರ ಜಲಶಕ್ತಿ ಸಚಿವ ಸಿ.ಆರ್. ಪಾಟೀಲ್

ಕೋಲ್ಕತ್ತಾ, ಜೂ.18: ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ, ಜಲ ಜೀವನ್ ಮಿಷನ್...

ಹಿರಿಯ ಛಾಯಾ ಪತ್ರಕರ್ತ ಆಸ್ಟ್ರೋ ಮೋಹನ್ ಅವರಿಗೆ ಅಮೆರಿಕದ ಪ್ರತಿಷ್ಠಿತ ಪಿಪಿಎಸ್ಎ ಗೌರವ

ಉಡುಪಿ, ಜೂ.18: ಹಿರಿಯ ಛಾಯಾಚಿತ್ರ ಪತ್ರಕರ್ತ ಹಾಗೂ ಅಂತರರಾಷ್ಟ್ರೀಯ ಖ್ಯಾತಿಯ ಛಾಯಾಗ್ರಾಹಕ...

ಜಾಗತಿಕ ನಾವೀನ್ಯತೆ ಮತ್ತು ತಂತ್ರಜ್ಞಾನದ ಕೇಂದ್ರವಾಗಿ ಭಾರತ: ವಿವಾಟೆಕ್ 2026 ರಲ್ಲಿ ಪ್ರಧಾನಿ ಮೋದಿ ಮಾತು

ಯು.ಬಿ.ಎನ್.ಡಿ., ಜೂ.18: ಪ್ರಧಾನಿ ನರೇಂದ್ರ ಮೋದಿ ಅವರು ಪ್ಯಾರಿಸ್‌ನಲ್ಲಿ ನಡೆದ ವಿವಾಟೆಕ್...

ಆರ್.ಎಸ್. ಎಸ್. ನೋಂದಣಿ ಬಗ್ಗೆ ಪ್ರಶ್ನಿಸುವ ಪ್ರಿಯಾಂಕ್ ಖರ್ಗೆಗೆ ಇಸ್ಲಾಮಿಕ್ ಮತೀಯ ಸಂಘಟನೆಗಳನ್ನು ಕೇಳುವ ಧೈರ್ಯವಿದೆಯೇ: ಯಶ್ಪಾಲ್ ಸುವರ್ಣ ಆಕ್ರೋಶ

ಉಡುಪಿ, ಜೂ.18: ಭಾರತ ಸ್ವಾತಂತ್ರ್ಯ ರಾಷ್ಟ್ರವಾಗಿ ಗುರುತಿಸಿಕೊಳ್ಳುವ ಮುನ್ನವೇ ರಾಷ್ಟ್ರೀಯತೆಯ ಚಿಂತನೆಯ...
error: Content is protected !!