Saturday, July 25, 2026
Saturday, July 25, 2026

ಕಾಪು ತಾಲೂಕಿನ ಬಗರ್ ಹುಕುಂ (ಅಕ್ರಮ – ಸಕ್ರಮ) ಸಾಗುವಳಿ ಸಕ್ರಮೀಕರಣ ಸಮಿತಿ ಸಭೆ

ಕಾಪು ತಾಲೂಕಿನ ಬಗರ್ ಹುಕುಂ (ಅಕ್ರಮ – ಸಕ್ರಮ) ಸಾಗುವಳಿ ಸಕ್ರಮೀಕರಣ ಸಮಿತಿ ಸಭೆ

Date:

ಕಾಪು, ಮಾ.6: ಕಾಪು ತಹಸೀಲ್ದಾರ ಕಚೇರಿಯಲ್ಲಿ ಕಾಪು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕಾಪು ತಾಲೂಕಿನ ಬಗರ್ ಹುಕುಂ (ಅಕ್ರಮ – ಸಕ್ರಮ) ಸಾಗುವಳಿ ಸಕ್ರಮೀಕರಣ ಸಮಿತಿ ಸಭೆ ನಡೆಯಿತು. ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭಾಗವಹಿಸಿ ಸಭೆಯಲ್ಲಿ ನಮೂನೆ 53 ಮತ್ತು 57 ಅಡಿಯಲ್ಲಿ ಸಲ್ಲಿಸಿದ 2 ಕಡತಗಳಿಗೆ ಖಾಯಂ ಮಂಜೂರಾತಿ ನೀಡಲಾಯಿತು. 2 ಕಡತಗಳನ್ನು ಸರ್ವೆ ಪರಿಶೀಲನಾ ವರದಿಗೆ ಹಾಗೂ 2 ಕಡತಗಳಿಗೆ ತಾತ್ಕಾಲಿಕ ಮಂಜೂರಾತಿ ನೀಡಿ, 1 ಕಡತವನ್ನು ಕಾಯ್ದಿರಿಸಿಲಾಯಿತು.

ಅಕ್ರಮ ಸಕ್ರಮ ಸಮಿತಿ ಕಾರ್ಯದರ್ಶಿಗಳು ಕಾಪು ತಹಶೀಲ್ದಾರರಾದ ಅಂನತ ಶಂಕರ್, ಅಕ್ರಮ ಸಕ್ರಮ ಸಮಿತಿ ಸದಸ್ಯರುಗಳಾದ ದಿನೇಶ್ ಕೋಟ್ಯಾನ್, ಆನಂದ ಕೊರಂಗ್ರಪಾಡಿ, ಮಾರ್ಗರೇಟ್ ಸೀಮಾ ಡಿಸೋಜಾ ಹಾಗೂ ಕಂದಾಯ ಇಲಾಖೆಗೆ ಸಂಬಂಧಿಸಿದ ಅಧಿಕಾರಿಗಳು ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

‘ರೂಮಿನೊಳಗಿಂದ’ ಬಿಡುಗಡೆ

ಗಂಗೊಳ್ಳಿ, ಜು.24: ನರೇಂದ್ರ ಅವರ ಸಾಹಿತ್ಯದಲ್ಲಿನ ವೈವಿಧ್ಯತೆ ಮತ್ತು ಆಕರ್ಷಣೆ ಅಭಿನಂದನೀಯ....

ಜು.27: ಅಜ್ಜರಕಾಡಿನಲ್ಲಿ ನೇರ ಸಂದರ್ಶನ

ಉಡುಪಿ, ಜು.24: ಉಡುಪಿಯ ಅಜ್ಜರಕಾಡು ಕಿತ್ತೂರು ರಾಣಿ ಚೆನ್ನಮ್ಮ ರಸ್ತೆಯ ಧನಂಜಯ...

ಅಂಚೆ ಜೀವ ವಿಮಾ ಪ್ರತಿನಿಧಿಗಳ ಆಯ್ಕೆಗೆ ನೇರ ಸಂದರ್ಶನ

ಉಡುಪಿ, ಜು.24: ಉಡುಪಿ ಅಂಚೆ ವಿಭಾಗದ ವ್ಯಾಪ್ತಿಯಲ್ಲಿ ಅಂಚೆ ಜೀವ ವಿಮೆ...

ನಾಟಾ ಪರೀಕ್ಷೆ- ಕ್ರಿಯೇಟಿವ್ ಸಂಸ್ಥೆಯ 4 ವಿದ್ಯಾರ್ಥಿಗಳಿಗೆ 100 ರ‍್ಯಾಂಕ್‌ನೊಳಗೆ ಸ್ಥಾನ

ಉಡುಪಿ, ಜು.24: ಕೌನ್ಸಿಲ್ ಆಫ್ ಆರ್ಕಿಟೆಕ್ಚರ್ ನವರು ನಡೆಸಿದ ನಾಟಾ ಪರೀಕ್ಷೆ...
error: Content is protected !!