ಉಡುಪಿ, ಮಾ.14: ಪರ್ಯಾಯ ಪೀಠಾಧೀಶರಾದ ಶ್ರೀ ಶ್ರೀ ವೇದವರ್ಧನ ತೀರ್ಥ ಶ್ರೀಪಾದರ ಪ್ರಥಮ ಪರ್ಯಾಯದ ಸಂದರ್ಭದಲ್ಲಿ ತಿರುವನಂತಪುರಮ್ ಮುನಿಸಿಪಲ್ ಕಾರ್ಪೊರೇಷನ್ ಡೆಪ್ಯುಟಿ ಮೇಯರ್ ಆಶಾನಾಥ್ ಜಿ ಎಸ್ ತಮ್ಮ ಪರಿವಾರದೊಂದಿಗೆ ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿ ದೇವರ ದರ್ಶನ ಮಾಡಿ ವೇದವರ್ಧನ ತೀರ್ಥ ಶ್ರೀಪಾದರಿಂದ ಫಲ ಮಂತ್ರಾಕ್ಷತೆಯನ್ನು ಪಡೆದುಕೊಂಡರು. ಶೀರೂರು ಮಠದ ದಿವಾನರಾದ ಉದಯಕುಮಾರ ಸರಳತ್ತಾಯ ಉಪಸ್ಥಿತರಿದ್ದರು.
ಶ್ರೀ ಕೃಷ್ಣ ಮಠಕ್ಕೆ ತಿರುವನಂತಪುರಮ್ ಮುನಿಸಿಪಲ್ ಕಾರ್ಪೊರೇಷನ್ ಡೆಪ್ಯುಟಿ ಮೇಯರ್ ಭೇಟಿ
ಶ್ರೀ ಕೃಷ್ಣ ಮಠಕ್ಕೆ ತಿರುವನಂತಪುರಮ್ ಮುನಿಸಿಪಲ್ ಕಾರ್ಪೊರೇಷನ್ ಡೆಪ್ಯುಟಿ ಮೇಯರ್ ಭೇಟಿ
Date:




By
ForthFocus™