Sunday, May 3, 2026
Sunday, May 3, 2026

ಶ್ರೀ ಕೃಷ್ಣ ಮಠಕ್ಕೆ ತಿರುವನಂತಪುರಮ್ ಮುನಿಸಿಪಲ್ ಕಾರ್ಪೊರೇಷನ್ ಡೆಪ್ಯುಟಿ ಮೇಯರ್ ಭೇಟಿ

ಶ್ರೀ ಕೃಷ್ಣ ಮಠಕ್ಕೆ ತಿರುವನಂತಪುರಮ್ ಮುನಿಸಿಪಲ್ ಕಾರ್ಪೊರೇಷನ್ ಡೆಪ್ಯುಟಿ ಮೇಯರ್ ಭೇಟಿ

Date:

ಉಡುಪಿ, ಮಾ.14: ಪರ್ಯಾಯ ಪೀಠಾಧೀಶರಾದ ಶ್ರೀ ಶ್ರೀ ವೇದವರ್ಧನ ತೀರ್ಥ ಶ್ರೀಪಾದರ ಪ್ರಥಮ ಪರ್ಯಾಯದ ಸಂದರ್ಭದಲ್ಲಿ ತಿರುವನಂತಪುರಮ್ ಮುನಿಸಿಪಲ್ ಕಾರ್ಪೊರೇಷನ್ ಡೆಪ್ಯುಟಿ ಮೇಯರ್ ಆಶಾನಾಥ್ ಜಿ ಎಸ್ ತಮ್ಮ ಪರಿವಾರದೊಂದಿಗೆ ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿ ದೇವರ ದರ್ಶನ ಮಾಡಿ ವೇದವರ್ಧನ ತೀರ್ಥ ಶ್ರೀಪಾದರಿಂದ ಫಲ ಮಂತ್ರಾಕ್ಷತೆಯನ್ನು ಪಡೆದುಕೊಂಡರು. ಶೀರೂರು ಮಠದ ದಿವಾನರಾದ ಉದಯಕುಮಾರ ಸರಳತ್ತಾಯ ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಗೃಹ ಸಚಿವ ಅಮಿತ್ ಶಾ ಭೇಟಿಯಾದ ರಿಷಬ್ ಶೆಟ್ಟಿ

ನವದೆಹಲಿ, ಮೇ 2: ಖ್ಯಾತ ನಟ ರಿಷಬ್ ಶೆಟ್ಟಿ ಅವರು ಕೇಂದ್ರ...

ಮೇ 5: ಮಣಿಪಾಲದಲ್ಲಿ ನೇರ ಸಂದರ್ಶನ

ಉಡುಪಿ, ಮೇ 2: ಉದ್ಯೋಗ ಆಕಾಂಕ್ಷಿಗಳಿಗೆ ಮೇ 5 ರಂದು ಬೆಳಗ್ಗೆ...

ಆರೋಗ್ಯ ಸೇವೆಗಳು ಅಗತ್ಯ ವ್ಯಕ್ತಿಗಳಿಗೆ ಲಭ್ಯವಾಗುವಂತೆ ಕ್ರಮ ವಹಿಸಿ: ಸಂಸದ ಕೋಟ ಶ್ರೀನಿವಾಸ ಪೂಜಾರಿ

ಉಡುಪಿ, ಮೇ.2: ಆಯುಷ್ಮಾನ್ ಆರೋಗ್ಯ ಕರ್ನಾಟಕ ಯೋಜನೆಯಡಿ ಜಿಲ್ಲಾ ಆಸ್ಪತ್ರೆಗಳಿಂದ ಹೆಚ್ಚಿನ...

ತೆಂಕನಿಡಿಯೂರು ಕಾಲೇಜಿಗೆ ಪಿ.ಜಿ.ಆರ್. ಸಿಂಧ್ಯಾ ಭೇಟಿ

ಮಲ್ಪೆ, ಮೇ 2: ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ...
error: Content is protected !!