Wednesday, July 22, 2026
Wednesday, July 22, 2026

ಇನ್ಸಿಡೆಂಟ್ 2026: ನಿಟ್ಟೆ ವಿದ್ಯಾರ್ಥಿಗಳಿಗೆ ಬಹುಮಾನ

ಇನ್ಸಿಡೆಂಟ್ 2026: ನಿಟ್ಟೆ ವಿದ್ಯಾರ್ಥಿಗಳಿಗೆ ಬಹುಮಾನ

Date:

ಕಾರ್ಕಳ, ಮಾ.24: ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕ ಆಯೋಜಿಸಿದ ವಾರ್ಷಿಕ ಸಾಂಸ್ಕೃತಿಕ ಉತ್ಸವವಾದ ‘ಇನ್ಸಿಡೆಂಟ್ 2026’ ರಲ್ಲಿ ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯದ ವಿದ್ಯಾರ್ಥಿಗಳು ಭಾಗವಹಿಸಿ ವಿವಿಧ ಬಹುಮಾನಗಳನ್ನು ತಮ್ಮದಾಗಿಸಿಕೊಂಡಿರುವರು. ಸಂಗೀತ ವಿಭಾಗದಲ್ಲಿ, ಸ್ಟೀರಿಯೊ ಕ್ಲಬ್ ನ ಆದಿತ್ಯ ಪಿ. ಭಟ್ ರಾಗ ರಾಪ್ಸೋಡಿ ಎಂಬ ಏಕವ್ಯಕ್ತಿ ಗಾಯನ ಸ್ಪರ್ಧೆಯಲ್ಲಿ ಎರಡನೇ ಬಹುಮಾನವನ್ನು ಪಡೆದರು. ಇವರಿಗೆ ಆಶ್ವಿತ್ ಪ್ರಭು ಹಿನ್ನಲೆ ಸಂಗೀತದಲ್ಲಿ ಸಾಥ್ ನೀಡಿದರು. ಕಲಾಂಜಲಿ ಕ್ಲಬ್ ನ ಟೀಮ್ ಆರ್ ಎಫ್ ಸಿ ‘ಪ್ರೊಮ್ನೇಡ್’ ವೆಸ್ಟರ್ನ್ ಗ್ರೂಪ್ ಡ್ಯಾನ್ಸ್ ಸ್ಪರ್ಧೆಯಲ್ಲಿ ಮೊದಲ ಸ್ಥಾನವನ್ನು ಗಳಿಸಿತು. ಟೀಮ್ ತಾಲೀಮ್ ಬೀದಿ ನಾಟಕ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನವನ್ನು ಗೆದ್ದುಕೊಂಡಿತು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಬೊಮ್ಮರಬೆಟ್ಟು: ಗ್ರಾಮಸ್ಥರ ಅಹವಾಲು ಸ್ವೀಕಾರ

ಕಾಪು, ಜು.21: ಬೊಮ್ಮರಬೆಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯ ಗ್ರಾಮಸ್ಥರ ಅಹವಾಲು ಸ್ವೀಕಾರ...

ರಿಕ್ಷಾ ಚಾಲಕರ ಅಗತ್ಯ ಬೇಡಿಕೆಗಳ ಈಡೇರಿಕೆಗೆ ವಿಶೇಷ ಆದ್ಯತೆ: ಯಶ್ಪಾಲ್ ಸುವರ್ಣ

ಬ್ರಹ್ಮಾವರ, ಜು.21: ಸಾರ್ವಜನಿಕರ ಸಾರಿಗೆ ವ್ಯವಸ್ಥೆಯಲ್ಲಿ ವಿಶೇಷ ಪಾತ್ರವಹಿಸುವ ರಿಕ್ಷಾ ಚಾಲಕರ...

ಬಡಾ ಗ್ರಾಮ ಪಂಚಾಯತ್: ವಿವಿಧ ಸವಲತ್ತು ವಿತರಣೆ

ಕಾಪು, ಜು.21: ಬಡಾ ಗ್ರಾಮ ಪಂಚಾಯತ್ ವ್ಯಾಪ್ತಿಯ ಗ್ರಾಮಸ್ಥರ ಅಹವಾಲು ಸ್ವೀಕಾರ...

ಕ್ರೀಡಾ ದಾಖಲೆಗಳ ಮಾಹಿತಿ ಹಾಗೂ ತರಬೇತಿ ಸಾಧನೆಗೆ ಸ್ಪೂರ್ತಿ: ಡಾ.ಸುಧಾಕರ ಶೆಟ್ಟಿ

ಮಣಿಪಾಲ, ಜು.21: ಕ್ರೀಡಾ ದಾಖಲೆಗಳ ಮಾಹಿತಿ ಹಾಗೂ ತರಬೇತಿ ವಿದ್ಯಾರ್ಥಿಗಳ ಸಾಧನೆಗೆ...
error: Content is protected !!