Wednesday, April 22, 2026
Wednesday, April 22, 2026

ಯಕ್ಷಗಾನ ಕಲಾರಂಗ (ರಿ.) ಉಡುಪಿ: ‘ನಂದಾದೀಪ’ ಮನೆಯ ಉದ್ಘಾಟನೆ

ಯಕ್ಷಗಾನ ಕಲಾರಂಗ (ರಿ.) ಉಡುಪಿ: ‘ನಂದಾದೀಪ’ ಮನೆಯ ಉದ್ಘಾಟನೆ

Date:

ಉಡುಪಿ, ಮಾ.30: ಯಕ್ಷಗಾನ ಕಲಾರಂಗ (ರಿ.) ಉಡುಪಿ ಇದರ ವತಿಯಿಂದ ವಿದ್ಯಾಪೋಷಕ್ ವಿದ್ಯಾರ್ಥಿನಿ ಯಜ್ಞ ಇವರಿಗೆ ಯಕ್ಷಗಾನ ಕಲಾರಂಗ ಅಧ್ಯಕ್ಷರು ಹಾಗೂ ನಂದಕುಮಾರ್ ಅಸೋಸಿಯೇಷನ್ ವರಿಷ್ಠರಾದ ಎಂ. ಗಂಗಾಧರ್ ರಾವ್ ಅವರ ಪ್ರಾಯೋಜಕತ್ವದಲ್ಲಿ ಉಡುಪಿ ತಾಲೂಕಿನ ಉದ್ಯಾವರದಲ್ಲಿ ನಿರ್ಮಿಸಿರುವ ಮನೆ ‘ನಂದಾದೀಪ’ ಉದ್ಘಾಟನಾ ಸಮಾರಂಭ ನಡೆಯಿತು.

ಸೋದೆ ಮಠದ ಶ್ರೀ ವಿಶ್ವವಲ್ಲಭ ತೀರ್ಥ ಶ್ರೀಪಾದರು ಆಶೀರ್ವಚನ ನೀಡಿದರು. ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ನಿವೃತ್ತ ಬ್ಯಾಂಕ್ ಅಧಿಕಾರಿಗಳಾದ ಟಿ. ಶ್ರೀಧರ ರಾವ್, ವಿಜಯಾ ಇಂಡಸ್ಟ್ರೀಸ್ ಮಾಲಕರಾದ ಕೆ. ಸತ್ಯೇಂದ್ರ ಪೈ, ಎ.ಸಿ.ಸಿ.ಇ.ಎ ಉಡುಪಿ ಅಧ್ಯಕ್ಷರಾದ ಯೋಗೀಶ್ ಚಂದ್ರಾಧರ್, ನ್ಯಾಯವಾದಿಗಳಾದ ಎಂ. ಗೋಪಿಕೃಷ್ಣ ರಾವ್, ಯಕ್ಷಗಾನ ಕಲಾರಂಗ (ರಿ.) ಉಡುಪಿ ಕಾರ್ಯದರ್ಶಿಗಳಾದ ಮುರಲಿ ಕಡೆಕಾರ್ ಹಾಗೂ ಕಾರ್ಯಕಾರಿ ಸಮಿತಿ ಸದಸ್ಯರು ಹಾಗೂ ಮುಂತಾದವರು ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ವರ್ಷ- ಭಯೋತ್ಪಾದನಾ ಕೃತ್ಯ ಎಸಗಿದವರಿಗೆ ಭಾರತೀಯ ಸೇನೆಯ ಕಠಿಣ ಎಚ್ಚರಿಕೆ

ಶ್ರೀನಗರ, ಏ.22: ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ವರ್ಷ ಈ ದಿನದಂದು,...

ಜೆಇಇ ಮೈನ್ (ಬಿ.ಟೆಕ್) ಅಂತಿಮ ಫಲಿತಾಂಶ: ಜ್ಞಾನಸುಧಾದ 10 ವಿದ್ಯಾರ್ಥಿಗಳಿಗೆ 99ಕ್ಕಿಂತ ಅಧಿಕ ಟೋಟಲ್ ಪರ್ಸಂಟೈಲ್; ಟಾಪರ್ ಆಗಿ 99.9055199 ಪರ್ಸಂಟೈಲ್‌ನೊಂದಿಗೆ ಕನಿಷ್ಕ್ ಅಮೀನ್

ಕಾರ್ಕಳ, ಏ.21: ರಾಷ್ಟ್ರಮಟ್ಟದಲ್ಲಿ ಇಂಜಿನಿಯರಿಂಗ್ ಪ್ರವೇಶಕ್ಕಾಗಿ ಎನ್.ಟಿ.ಎ ನಡೆಸಿದ ಜೆಇಇ ಮೈನ್(ಬಿ.ಟೆಕ್)-2026ರ...

ಜೆಇಇ ಮೈನ್ಸ್ ಫಲಿತಾಂಶ ಪ್ರಕಟ: ಕ್ರಿಯೇಟಿವ್ ಕಾಲೇಜಿನ ವಿದ್ಯಾರ್ಥಿಗಳ ಅಮೋಘ ಸಾಧನೆ

ಕಾರ್ಕಳ, ಏ.21: ದೇಶದ ಪ್ರತಿಷ್ಠಿತ ತಾಂತ್ರಿಕ ವಿಶ್ವವಿದ್ಯಾನಿಲಯಗಳಿಗೆ ಸೇರ ಬಯಸುವ ವಿದ್ಯಾರ್ಥಿಗಳಿಗೆ...
error: Content is protected !!