Thursday, July 23, 2026
Thursday, July 23, 2026

ಯಕ್ಷಗಾನ ಕಲಾರಂಗ (ರಿ.) ಉಡುಪಿ: ‘ನಂದಾದೀಪ’ ಮನೆಯ ಉದ್ಘಾಟನೆ

ಯಕ್ಷಗಾನ ಕಲಾರಂಗ (ರಿ.) ಉಡುಪಿ: ‘ನಂದಾದೀಪ’ ಮನೆಯ ಉದ್ಘಾಟನೆ

Date:

ಉಡುಪಿ, ಮಾ.30: ಯಕ್ಷಗಾನ ಕಲಾರಂಗ (ರಿ.) ಉಡುಪಿ ಇದರ ವತಿಯಿಂದ ವಿದ್ಯಾಪೋಷಕ್ ವಿದ್ಯಾರ್ಥಿನಿ ಯಜ್ಞ ಇವರಿಗೆ ಯಕ್ಷಗಾನ ಕಲಾರಂಗ ಅಧ್ಯಕ್ಷರು ಹಾಗೂ ನಂದಕುಮಾರ್ ಅಸೋಸಿಯೇಷನ್ ವರಿಷ್ಠರಾದ ಎಂ. ಗಂಗಾಧರ್ ರಾವ್ ಅವರ ಪ್ರಾಯೋಜಕತ್ವದಲ್ಲಿ ಉಡುಪಿ ತಾಲೂಕಿನ ಉದ್ಯಾವರದಲ್ಲಿ ನಿರ್ಮಿಸಿರುವ ಮನೆ ‘ನಂದಾದೀಪ’ ಉದ್ಘಾಟನಾ ಸಮಾರಂಭ ನಡೆಯಿತು.

ಸೋದೆ ಮಠದ ಶ್ರೀ ವಿಶ್ವವಲ್ಲಭ ತೀರ್ಥ ಶ್ರೀಪಾದರು ಆಶೀರ್ವಚನ ನೀಡಿದರು. ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ನಿವೃತ್ತ ಬ್ಯಾಂಕ್ ಅಧಿಕಾರಿಗಳಾದ ಟಿ. ಶ್ರೀಧರ ರಾವ್, ವಿಜಯಾ ಇಂಡಸ್ಟ್ರೀಸ್ ಮಾಲಕರಾದ ಕೆ. ಸತ್ಯೇಂದ್ರ ಪೈ, ಎ.ಸಿ.ಸಿ.ಇ.ಎ ಉಡುಪಿ ಅಧ್ಯಕ್ಷರಾದ ಯೋಗೀಶ್ ಚಂದ್ರಾಧರ್, ನ್ಯಾಯವಾದಿಗಳಾದ ಎಂ. ಗೋಪಿಕೃಷ್ಣ ರಾವ್, ಯಕ್ಷಗಾನ ಕಲಾರಂಗ (ರಿ.) ಉಡುಪಿ ಕಾರ್ಯದರ್ಶಿಗಳಾದ ಮುರಲಿ ಕಡೆಕಾರ್ ಹಾಗೂ ಕಾರ್ಯಕಾರಿ ಸಮಿತಿ ಸದಸ್ಯರು ಹಾಗೂ ಮುಂತಾದವರು ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಬೊಮ್ಮರಬೆಟ್ಟು: ಗ್ರಾಮಸ್ಥರ ಅಹವಾಲು ಸ್ವೀಕಾರ

ಕಾಪು, ಜು.21: ಬೊಮ್ಮರಬೆಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯ ಗ್ರಾಮಸ್ಥರ ಅಹವಾಲು ಸ್ವೀಕಾರ...

ರಿಕ್ಷಾ ಚಾಲಕರ ಅಗತ್ಯ ಬೇಡಿಕೆಗಳ ಈಡೇರಿಕೆಗೆ ವಿಶೇಷ ಆದ್ಯತೆ: ಯಶ್ಪಾಲ್ ಸುವರ್ಣ

ಬ್ರಹ್ಮಾವರ, ಜು.21: ಸಾರ್ವಜನಿಕರ ಸಾರಿಗೆ ವ್ಯವಸ್ಥೆಯಲ್ಲಿ ವಿಶೇಷ ಪಾತ್ರವಹಿಸುವ ರಿಕ್ಷಾ ಚಾಲಕರ...

ಬಡಾ ಗ್ರಾಮ ಪಂಚಾಯತ್: ವಿವಿಧ ಸವಲತ್ತು ವಿತರಣೆ

ಕಾಪು, ಜು.21: ಬಡಾ ಗ್ರಾಮ ಪಂಚಾಯತ್ ವ್ಯಾಪ್ತಿಯ ಗ್ರಾಮಸ್ಥರ ಅಹವಾಲು ಸ್ವೀಕಾರ...

ಕ್ರೀಡಾ ದಾಖಲೆಗಳ ಮಾಹಿತಿ ಹಾಗೂ ತರಬೇತಿ ಸಾಧನೆಗೆ ಸ್ಪೂರ್ತಿ: ಡಾ.ಸುಧಾಕರ ಶೆಟ್ಟಿ

ಮಣಿಪಾಲ, ಜು.21: ಕ್ರೀಡಾ ದಾಖಲೆಗಳ ಮಾಹಿತಿ ಹಾಗೂ ತರಬೇತಿ ವಿದ್ಯಾರ್ಥಿಗಳ ಸಾಧನೆಗೆ...
error: Content is protected !!