Saturday, June 6, 2026
Saturday, June 6, 2026

ಯಕ್ಷಗಾನ ಕಲಾರಂಗ (ರಿ.) ಉಡುಪಿ: ‘ನಂದಾದೀಪ’ ಮನೆಯ ಉದ್ಘಾಟನೆ

ಯಕ್ಷಗಾನ ಕಲಾರಂಗ (ರಿ.) ಉಡುಪಿ: ‘ನಂದಾದೀಪ’ ಮನೆಯ ಉದ್ಘಾಟನೆ

Date:

ಉಡುಪಿ, ಮಾ.30: ಯಕ್ಷಗಾನ ಕಲಾರಂಗ (ರಿ.) ಉಡುಪಿ ಇದರ ವತಿಯಿಂದ ವಿದ್ಯಾಪೋಷಕ್ ವಿದ್ಯಾರ್ಥಿನಿ ಯಜ್ಞ ಇವರಿಗೆ ಯಕ್ಷಗಾನ ಕಲಾರಂಗ ಅಧ್ಯಕ್ಷರು ಹಾಗೂ ನಂದಕುಮಾರ್ ಅಸೋಸಿಯೇಷನ್ ವರಿಷ್ಠರಾದ ಎಂ. ಗಂಗಾಧರ್ ರಾವ್ ಅವರ ಪ್ರಾಯೋಜಕತ್ವದಲ್ಲಿ ಉಡುಪಿ ತಾಲೂಕಿನ ಉದ್ಯಾವರದಲ್ಲಿ ನಿರ್ಮಿಸಿರುವ ಮನೆ ‘ನಂದಾದೀಪ’ ಉದ್ಘಾಟನಾ ಸಮಾರಂಭ ನಡೆಯಿತು.

ಸೋದೆ ಮಠದ ಶ್ರೀ ವಿಶ್ವವಲ್ಲಭ ತೀರ್ಥ ಶ್ರೀಪಾದರು ಆಶೀರ್ವಚನ ನೀಡಿದರು. ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ನಿವೃತ್ತ ಬ್ಯಾಂಕ್ ಅಧಿಕಾರಿಗಳಾದ ಟಿ. ಶ್ರೀಧರ ರಾವ್, ವಿಜಯಾ ಇಂಡಸ್ಟ್ರೀಸ್ ಮಾಲಕರಾದ ಕೆ. ಸತ್ಯೇಂದ್ರ ಪೈ, ಎ.ಸಿ.ಸಿ.ಇ.ಎ ಉಡುಪಿ ಅಧ್ಯಕ್ಷರಾದ ಯೋಗೀಶ್ ಚಂದ್ರಾಧರ್, ನ್ಯಾಯವಾದಿಗಳಾದ ಎಂ. ಗೋಪಿಕೃಷ್ಣ ರಾವ್, ಯಕ್ಷಗಾನ ಕಲಾರಂಗ (ರಿ.) ಉಡುಪಿ ಕಾರ್ಯದರ್ಶಿಗಳಾದ ಮುರಲಿ ಕಡೆಕಾರ್ ಹಾಗೂ ಕಾರ್ಯಕಾರಿ ಸಮಿತಿ ಸದಸ್ಯರು ಹಾಗೂ ಮುಂತಾದವರು ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪರಿಸರ ಸಂರಕ್ಷಣೆಯ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವುದು ಅಗತ್ಯ: ಪ್ರೊ. ನಿತ್ಯಾನಂದ ವಿ. ಗಾಂವಕರ

ತೆಂಕನಿಡಿಯೂರು, ಜೂ.5: ವಿಶ್ವಸಂಸ್ಥೆಯ ಮುಂದಾಳತ್ವದಲ್ಲಿ ಆರಂಭವಾದ ವಿಶ್ವ ಪರಿಸರ ದಿನಾಚರಣೆಯು ಇಂದು...

ಅಂಡಮಾನ್ ದ್ವೀಪಗಳ ಪೂರ್ವ ಕರಾವಳಿಯಲ್ಲಿ ನೈಸರ್ಗಿಕ ಅನಿಲ ಪತ್ತೆ: ಕೇಂದ್ರ ಸಚಿವ ಹರ್ದೀಪ್ ಪುರಿ

ನವದೆಹಲಿ, ಜೂ.5: ಅಂಡಮಾನ್ ದ್ವೀಪಗಳ ಪೂರ್ವ ಕರಾವಳಿಯಿಂದ ಸುಮಾರು 15 ಕಿಲೋಮೀಟರ್...

ಸಂತೆಕಟ್ಟೆ ಅಂಡರ್ ಪಾಸ್ ಪೂರಕ ಕಾಮಗಾರಿ ಬಗ್ಗೆ ಅಧಿಕಾರಿಗಳೊಂದಿಗೆ ಶಾಸಕ ಯಶ್ಪಾಲ್ ಸುವರ್ಣ ಭೇಟಿ

ಉಡುಪಿ, ಜೂ.5: ರಾಷ್ಟ್ರೀಯ ಹೆದ್ದಾರಿ 66 ಸಂತೆಕಟ್ಟೆ ಅಂಡರ್ ಪಾಸ್ ಬಸ್...

ಕಾಪು: ಏಕ್ ಪೇಡ್ ಮಾ ಕೆ ನಾಮ್ ಕಾರ್ಯಕ್ರಮ

ಕಾಪು, ಜೂ.5: ಭಾರತೀಯ ಜನತಾ ಪಾರ್ಟಿ ಕಾಪು ಮಂಡಲ ಕಾಪು ಬಿಜೆಪಿ...
error: Content is protected !!