Thursday, July 23, 2026
Thursday, July 23, 2026

ಗುಡ್ ಫ್ರೈಡೆ ಸೇರಿದಂತೆ ಸಾಲು ಸಾಲು ರಜೆ; ಬೆಂಗಳೂರಿನಿಂದ ಕರಾವಳಿಗೆ ಬರುವ ಪ್ರಯಾಣಿಕರಿಗೆ ವಿಶೇಷ ರೈಲು ವ್ಯವಸ್ಥೆ: ಸಂಸದ ಕೋಟ ಶ್ರೀನಿವಾಸ ಪೂಜಾರಿ

ಗುಡ್ ಫ್ರೈಡೆ ಸೇರಿದಂತೆ ಸಾಲು ಸಾಲು ರಜೆ; ಬೆಂಗಳೂರಿನಿಂದ ಕರಾವಳಿಗೆ ಬರುವ ಪ್ರಯಾಣಿಕರಿಗೆ ವಿಶೇಷ ರೈಲು ವ್ಯವಸ್ಥೆ: ಸಂಸದ ಕೋಟ ಶ್ರೀನಿವಾಸ ಪೂಜಾರಿ

Date:

ಉಡುಪಿ, ಮಾ.30: ಗುಡ್ ಫ್ರೈಡೆ ಸೇರಿದಂತೆ ಮುಂದಿನ ವಾರ ಸಾಲು ಸಾಲು ರಜೆಗಳಿರುವುದರಿಂದ ಬೆಂಗಳೂರಿನಿಂದ ಕರಾವಳಿಗೆ ಬರುವ ಪ್ರಯಾಣಿಕರಿಗೆ ವಿಶೇಷ ರೈಲು ವ್ಯವಸ್ಥೆ ಮಾಡಲಾಗಿದೆ ಎಂದು ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.

ಈ ರೈಲು ಬೆಂಗಳೂರಿನಿಂದ ಗುರುವಾರ ರಾತ್ರಿ ಹೊರಟು ಮಂಗಳೂರಿನ ಪಡೀಲು ಬೈಪಾಸ್ ಮಾರ್ಗವಾಗಿ ಸುರತ್ಕಲ್ ಮೂಲಕ ಉಡುಪಿ ಹಾಗೂ ಕಾರವಾರ ತಲುಪಲಿದೆ. ಯುಗಾದಿ ಸಂದರ್ಭದಲ್ಲಿ ರೈಲು ಹೊರಡುವ ಸಮಯ ವ್ಯತ್ಯಾಸದಿಂದ ಪ್ರಯಾಣಿಕರಿಗೆ ಅನಾನುಕೂಲವಾಗಿದ್ದನ್ನು ಪರಾಮರ್ಶಿಸಿ ಈ ಬಾರಿ ಸೂಕ್ತ ಸಮಯಕ್ಕೆ ರೈಲು ಹೊರಡಿಸಲಾಗಿದೆ. ಈ ಯೋಜನೆಯನ್ನು ಪ್ರಯಾಣಿಕರು ಬಳಸಬಹುದಾಗಿದೆ.
ಈ ಯೋಜನೆಯನ್ನು ಒದಗಿಸಿದ ಕೇಂದ್ರ ಸಚಿವರಾದ ಅಶ್ವಿನಿ ವೈಷ್ಣವ್ ಹಾಗೂ ವಿ ಸೋಮಣ್ಣ ಅವರಿಗೆ ಮತ್ತು ರೈಲ್ವೆ ಇಲಾಖೆಯ ಅಧಿಕಾರಿಗಳಿಗೆ ಧನ್ಯವಾದಗಳನ್ನು ಸಂಸದರು ತಿಳಿಸಿದ್ದಾರೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಬೊಮ್ಮರಬೆಟ್ಟು: ಗ್ರಾಮಸ್ಥರ ಅಹವಾಲು ಸ್ವೀಕಾರ

ಕಾಪು, ಜು.21: ಬೊಮ್ಮರಬೆಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯ ಗ್ರಾಮಸ್ಥರ ಅಹವಾಲು ಸ್ವೀಕಾರ...

ರಿಕ್ಷಾ ಚಾಲಕರ ಅಗತ್ಯ ಬೇಡಿಕೆಗಳ ಈಡೇರಿಕೆಗೆ ವಿಶೇಷ ಆದ್ಯತೆ: ಯಶ್ಪಾಲ್ ಸುವರ್ಣ

ಬ್ರಹ್ಮಾವರ, ಜು.21: ಸಾರ್ವಜನಿಕರ ಸಾರಿಗೆ ವ್ಯವಸ್ಥೆಯಲ್ಲಿ ವಿಶೇಷ ಪಾತ್ರವಹಿಸುವ ರಿಕ್ಷಾ ಚಾಲಕರ...

ಬಡಾ ಗ್ರಾಮ ಪಂಚಾಯತ್: ವಿವಿಧ ಸವಲತ್ತು ವಿತರಣೆ

ಕಾಪು, ಜು.21: ಬಡಾ ಗ್ರಾಮ ಪಂಚಾಯತ್ ವ್ಯಾಪ್ತಿಯ ಗ್ರಾಮಸ್ಥರ ಅಹವಾಲು ಸ್ವೀಕಾರ...

ಕ್ರೀಡಾ ದಾಖಲೆಗಳ ಮಾಹಿತಿ ಹಾಗೂ ತರಬೇತಿ ಸಾಧನೆಗೆ ಸ್ಪೂರ್ತಿ: ಡಾ.ಸುಧಾಕರ ಶೆಟ್ಟಿ

ಮಣಿಪಾಲ, ಜು.21: ಕ್ರೀಡಾ ದಾಖಲೆಗಳ ಮಾಹಿತಿ ಹಾಗೂ ತರಬೇತಿ ವಿದ್ಯಾರ್ಥಿಗಳ ಸಾಧನೆಗೆ...
error: Content is protected !!