Saturday, September 12, 2026
Saturday, September 12, 2026

ಪಂಚವರ್ಣ ಸಂಘಟನೆಗೆ ಮಣೂರು ಫ್ರೆಂಡ್ಸ್ ರಜತ ವಿಶೇಷ ಪುರಸ್ಕಾರ

ಪಂಚವರ್ಣ ಸಂಘಟನೆಗೆ ಮಣೂರು ಫ್ರೆಂಡ್ಸ್ ರಜತ ವಿಶೇಷ ಪುರಸ್ಕಾರ

Date:

ಕೋಟ. ಏ.2: ಮಣೂರು ಮಹಾಲಿಂಗೇಶ್ವರ ಜಾತ್ರೋತ್ಸವದ ಅಂಗವಾಗಿ ಗೀತಾನಂದ ವೇದಿಕೆಯಲ್ಲಿ ಮಣೂರು ಫ್ರೆಂಡ್ಸ್ ಮಣೂರು ಇದರ ರಜತ ಸಂಭ್ರಮ ಕಾರ್ಯಕ್ರಮದಲ್ಲಿ ಕೋಟದ ಪಂಚವರ್ಣ ಸಂಘಟನೆಗೆ ಅತ್ಯುತ್ತಮ ಸಂಘಟನಾ ಪುರಸ್ಕಾರ ನೀಡಿ ಗೌರವಿಸಲಾಯಿತು. ಪುರಸ್ಕಾರವನ್ನು ಸಂಘದ ಅಧ್ಯಕ್ಷರಾದ ಮನೋಹರ್ ಪೂಜಾರಿ, ಮಹಿಳಾ ಘಟಕ ಅಧ್ಯಕ್ಷೆ ಲಲಿತಾ ಪೂಜಾರಿ ಸ್ವೀಕರಿಸಿದರು.

ಗೀತಾನಂದ ಫೌಂಡೇಶನ್ ಪ್ರವರ್ತಕ ಆನಂದ್ ಸಿ ಕುಂದರ್, ಮಣೂರು ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಸತೀಶ್ ಹೆಚ್ ಕುಂದರ್, ಮಣೂರು ಫ್ರೆಂಡ್ಸ್ ಗೌರವ ಸಲಹೆಗಾರ ಸುಬ್ರಾಯ ಆಚಾರ್, ಸಮಾಜಸೇವಕ ಮಲ್ಯಾಡಿ ಶಿವರಾಮ ಶೆಟ್ಟಿ, ಉದ್ಯಮಿ ಅನಂತ್ ನಾಯಕ್, ಮಣೂರು ಫ್ರೆಂಡ್ಸ್ ಅಧ್ಯಕ್ಷ ರಾಘವೇಂದ್ರ ಆಚಾರ್ ಇದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಸೆ. 16: ಡಿ ಮಾರ್ಟ್ ನಲ್ಲಿ ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ

ಉಡುಪಿ, ಸೆ.11: ನಗರದ ಕಲ್ಸಂಕ ಜಂಕ್ಷನ್ ಬಳಿಯ ಭಾರತ್ ಪ್ರೆಸ್ ಎದುರುಗಡೆಯ...

ಉಡುಪಿ ರೆಡ್ ಕ್ರಾಸಿಗೆ ರಾಷ್ಟ್ರೀಯ ಸಮಿತಿ ಸದಸ್ಯರ ಭೇಟಿ

ಉಡುಪಿ, ಸೆ.11: ಭಾರತೀಯ ರೆಡ್ ಕ್ರಾಸ್ ಸೊಸೈಟಿ ನವದೆಹಲಿ ಇಲ್ಲಿನ ಆಡಳಿತ...
error: Content is protected !!