Thursday, July 23, 2026
Thursday, July 23, 2026

ಬಿ. ಬಿ. ಹೆಗ್ಡೆ ಕಾಲೇಜಿಗೆ ‘ಯುವ’ ಅಂತರ್-ಕಾಲೇಜು ಸಾಂಸ್ಕೃತಿಕ ಮತ್ತು ವ್ಯವಹಾರ ನಿರ್ವಹಣೆ ಸ್ಪರ್ಧೆಯಲ್ಲಿ ಸಮಗ್ರ ಪುರಸ್ಕಾರ

ಬಿ. ಬಿ. ಹೆಗ್ಡೆ ಕಾಲೇಜಿಗೆ ‘ಯುವ’ ಅಂತರ್-ಕಾಲೇಜು ಸಾಂಸ್ಕೃತಿಕ ಮತ್ತು ವ್ಯವಹಾರ ನಿರ್ವಹಣೆ ಸ್ಪರ್ಧೆಯಲ್ಲಿ ಸಮಗ್ರ ಪುರಸ್ಕಾರ

Date:

ಕುಂದಾಪುರ, ಏ.2: ಇಲ್ಲಿನ ಮೂಡ್ಲಕಟ್ಟೆ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ ನಡೆದ 2026ನೇ ಸಾಲಿನ ‘ಯುವ’ ಅಂತರ್-ಕಾಲೇಜು ಸಾಂಸ್ಕೃತಿಕ ಮತ್ತು ವ್ಯವಹಾರ ನಿರ್ವಹಣೆ ಸ್ಪರ್ಧೆಯಲ್ಲಿ ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಸಾಂಸ್ಕೃತಿಕ ತಂಡವು ಸಮಗ್ರ ಪುರಸ್ಕಾರವನ್ನು ಗಳಿಸಿದೆ. ನಿಖಿಲ್ ಮತ್ತು ವೇದಾಂತ ಬ್ಯುಸಿನೆಸ್ ಕ್ವಿಜ್‌ನಲ್ಲಿ ಪ್ರಥಮ ಸ್ಥಾನ ಪಡೆದ ತಂಡದ ಸದಸ್ಯರನ್ನು ಸಂಸ್ಥೆಯ ಅಧ್ಯಕ್ಷರಾದ ಬಿ. ಎಮ್. ಸುಕುಮಾರ ಶೆಟ್ಟಿ, ಪ್ರಾಂಶುಪಾಲರಾದ ಪ್ರೊ. ಡಾ. ಕೆ. ಉಮೇಶ್ ಶೆಟ್ಟಿ, ಬೋಧಕ-ಬೋಧಕೇತರರು ಅಭಿನಂದಿಸಿದ್ದಾರೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಬೊಮ್ಮರಬೆಟ್ಟು: ಗ್ರಾಮಸ್ಥರ ಅಹವಾಲು ಸ್ವೀಕಾರ

ಕಾಪು, ಜು.21: ಬೊಮ್ಮರಬೆಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯ ಗ್ರಾಮಸ್ಥರ ಅಹವಾಲು ಸ್ವೀಕಾರ...

ರಿಕ್ಷಾ ಚಾಲಕರ ಅಗತ್ಯ ಬೇಡಿಕೆಗಳ ಈಡೇರಿಕೆಗೆ ವಿಶೇಷ ಆದ್ಯತೆ: ಯಶ್ಪಾಲ್ ಸುವರ್ಣ

ಬ್ರಹ್ಮಾವರ, ಜು.21: ಸಾರ್ವಜನಿಕರ ಸಾರಿಗೆ ವ್ಯವಸ್ಥೆಯಲ್ಲಿ ವಿಶೇಷ ಪಾತ್ರವಹಿಸುವ ರಿಕ್ಷಾ ಚಾಲಕರ...

ಬಡಾ ಗ್ರಾಮ ಪಂಚಾಯತ್: ವಿವಿಧ ಸವಲತ್ತು ವಿತರಣೆ

ಕಾಪು, ಜು.21: ಬಡಾ ಗ್ರಾಮ ಪಂಚಾಯತ್ ವ್ಯಾಪ್ತಿಯ ಗ್ರಾಮಸ್ಥರ ಅಹವಾಲು ಸ್ವೀಕಾರ...

ಕ್ರೀಡಾ ದಾಖಲೆಗಳ ಮಾಹಿತಿ ಹಾಗೂ ತರಬೇತಿ ಸಾಧನೆಗೆ ಸ್ಪೂರ್ತಿ: ಡಾ.ಸುಧಾಕರ ಶೆಟ್ಟಿ

ಮಣಿಪಾಲ, ಜು.21: ಕ್ರೀಡಾ ದಾಖಲೆಗಳ ಮಾಹಿತಿ ಹಾಗೂ ತರಬೇತಿ ವಿದ್ಯಾರ್ಥಿಗಳ ಸಾಧನೆಗೆ...
error: Content is protected !!