Sunday, July 26, 2026
Sunday, July 26, 2026

ಉಚ್ಚಿಲ: ತಡೆಗೋಡೆ ಕಾಮಗಾರಿಗೆ ಗುದ್ದಲಿ ಪೂಜೆ

ಉಚ್ಚಿಲ: ತಡೆಗೋಡೆ ಕಾಮಗಾರಿಗೆ ಗುದ್ದಲಿ ಪೂಜೆ

Date:

ಉಚ್ಚಿಲ, ಏ.5: ಉಚ್ಚಿಲ ಮಹಾಲಿಂಗೇಶ್ವರ ದೇವಸ್ಥಾನದ ಬಳಿಯ ತಡೆಗೋಡೆ ನಿರ್ಮಾಣಕ್ಕೆ ದೇವಸ್ಥಾನದಿಂದ 14 ಲಕ್ಷ ರೂಪಾಯಿ ಅನುದಾನ ಕಾಯ್ದಿರಿಸಿದ್ದು ಇದರ ಗುದ್ದಲಿ ಪೂಜೆಯನ್ನು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ನೆರವೇರಿಸಿದರು. ಉಚ್ಚಿಲ ಮಹಾಲಿಂಗೇಶ್ವರ ದೇವಸ್ಥಾನದ ಮೆನೇಜರ್ ಸಂತೋಷ್, ಗಂಗಾಧರ್ ಸುವರ್ಣ, ಬಡಾ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಶಿವಕುಮಾರ್ ಮೆಂಡನ್, ಉಚ್ಚಿಲ ಮಹಾಶಕ್ತಿ ಅಧ್ಯಕ್ಷರಾದ ಚಂದ್ರಶೇಖರ್ ಕೋಟ್ಯಾನ್, ಚಂದ್ರಶೇಖರ್ ಶೆಟ್ಟಿ, ಕಮಲಾಕ್ಷ ಶೆಣೈ, ಬಡಾ ಗ್ರಾಮ ಪಂಚಾಯತ್ ಮಾಜಿ ಸದಸ್ಯರಾದ ಇಂದಿರಾ ಶೆಟ್ಟಿ, ವಸಂತ ದೇವಾಡಿಗ, ಸುಧಾಕರ್ ಪೂಜಾರಿ, ಸುಧೀರ್ ಶೆಟ್ಟಿ ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

‘ರೂಮಿನೊಳಗಿಂದ’ ಬಿಡುಗಡೆ

ಗಂಗೊಳ್ಳಿ, ಜು.24: ನರೇಂದ್ರ ಅವರ ಸಾಹಿತ್ಯದಲ್ಲಿನ ವೈವಿಧ್ಯತೆ ಮತ್ತು ಆಕರ್ಷಣೆ ಅಭಿನಂದನೀಯ....

ಜು.27: ಅಜ್ಜರಕಾಡಿನಲ್ಲಿ ನೇರ ಸಂದರ್ಶನ

ಉಡುಪಿ, ಜು.24: ಉಡುಪಿಯ ಅಜ್ಜರಕಾಡು ಕಿತ್ತೂರು ರಾಣಿ ಚೆನ್ನಮ್ಮ ರಸ್ತೆಯ ಧನಂಜಯ...

ಅಂಚೆ ಜೀವ ವಿಮಾ ಪ್ರತಿನಿಧಿಗಳ ಆಯ್ಕೆಗೆ ನೇರ ಸಂದರ್ಶನ

ಉಡುಪಿ, ಜು.24: ಉಡುಪಿ ಅಂಚೆ ವಿಭಾಗದ ವ್ಯಾಪ್ತಿಯಲ್ಲಿ ಅಂಚೆ ಜೀವ ವಿಮೆ...

ನಾಟಾ ಪರೀಕ್ಷೆ- ಕ್ರಿಯೇಟಿವ್ ಸಂಸ್ಥೆಯ 4 ವಿದ್ಯಾರ್ಥಿಗಳಿಗೆ 100 ರ‍್ಯಾಂಕ್‌ನೊಳಗೆ ಸ್ಥಾನ

ಉಡುಪಿ, ಜು.24: ಕೌನ್ಸಿಲ್ ಆಫ್ ಆರ್ಕಿಟೆಕ್ಚರ್ ನವರು ನಡೆಸಿದ ನಾಟಾ ಪರೀಕ್ಷೆ...
error: Content is protected !!