Sunday, July 5, 2026
Sunday, July 5, 2026

ಉಚ್ಚಿಲ: ತಡೆಗೋಡೆ ಕಾಮಗಾರಿಗೆ ಗುದ್ದಲಿ ಪೂಜೆ

ಉಚ್ಚಿಲ: ತಡೆಗೋಡೆ ಕಾಮಗಾರಿಗೆ ಗುದ್ದಲಿ ಪೂಜೆ

Date:

ಉಚ್ಚಿಲ, ಏ.5: ಉಚ್ಚಿಲ ಮಹಾಲಿಂಗೇಶ್ವರ ದೇವಸ್ಥಾನದ ಬಳಿಯ ತಡೆಗೋಡೆ ನಿರ್ಮಾಣಕ್ಕೆ ದೇವಸ್ಥಾನದಿಂದ 14 ಲಕ್ಷ ರೂಪಾಯಿ ಅನುದಾನ ಕಾಯ್ದಿರಿಸಿದ್ದು ಇದರ ಗುದ್ದಲಿ ಪೂಜೆಯನ್ನು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ನೆರವೇರಿಸಿದರು. ಉಚ್ಚಿಲ ಮಹಾಲಿಂಗೇಶ್ವರ ದೇವಸ್ಥಾನದ ಮೆನೇಜರ್ ಸಂತೋಷ್, ಗಂಗಾಧರ್ ಸುವರ್ಣ, ಬಡಾ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಶಿವಕುಮಾರ್ ಮೆಂಡನ್, ಉಚ್ಚಿಲ ಮಹಾಶಕ್ತಿ ಅಧ್ಯಕ್ಷರಾದ ಚಂದ್ರಶೇಖರ್ ಕೋಟ್ಯಾನ್, ಚಂದ್ರಶೇಖರ್ ಶೆಟ್ಟಿ, ಕಮಲಾಕ್ಷ ಶೆಣೈ, ಬಡಾ ಗ್ರಾಮ ಪಂಚಾಯತ್ ಮಾಜಿ ಸದಸ್ಯರಾದ ಇಂದಿರಾ ಶೆಟ್ಟಿ, ವಸಂತ ದೇವಾಡಿಗ, ಸುಧಾಕರ್ ಪೂಜಾರಿ, ಸುಧೀರ್ ಶೆಟ್ಟಿ ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಜು.6: ಸಾಣೂರಿನಲ್ಲಿ ಡಾ. ಶ್ಯಾಮ ಪ್ರಸಾದ್ ಮುಖರ್ಜಿ ಜನ್ಮದಿನಾಚರಣೆ

ಸಾಣೂರು, ಜು.5: ಭಾರತ ಸರಕಾರ ಯುವ ಕಾರ್ಯ ಕ್ರೀಡಾ ಸಚಿವಾಲಯ ಮೈ...

ಸುಸ್ಥಿರ ನಾಳೆಗಾಗಿ ಜಲ ಮತ್ತು ವಿದ್ಯುತ್ ಸಂರಕ್ಷಣೆ

ಭೂಮಿ ಮತ್ತು ನಮ್ಮ ಭವಿಷ್ಯವನ್ನು ಸುರಕ್ಷಿತವಾಗಿಡಲು ಜಲ ಮತ್ತು ವಿದ್ಯುತ್ನ ಸಂರಕ್ಷಣೆ...

ಗ್ರಾಮ ಸಹಾಯಕರ ಹುದ್ದೆ: ಅರ್ಜಿ ಆಹ್ವಾನ

ಉಡುಪಿ, ಜು.5: ಬ್ರಹ್ಮಾವರ ತಾಲೂಕು ಕೊಕ್ಕರ್ಣೆ ಗ್ರಾಮ ವೃತ್ತದ ಗ್ರಾಮಸಹಾಯಕರ ಹುದ್ದೆಗೆ...

ಸಿದ್ಧಾಪುರ ಏತ ನೀರಾವರಿ ಯೋಜನೆ ಪುನರಾರಂಭಗೊಳಿಸಿ- ಸಚಿವರಿಗೆ ಸಂಸದ ಬಿ.ವೈ. ರಾಘವೇಂದ್ರ ಮನವಿ

ಬೈಂದೂರು, ಜು.4: ಜಲಸಂಪನ್ಮೂಲ ಸಚಿವ ರಾಮಲಿಂಗಾರೆಡ್ಡಿ ಅವರನ್ನು ಶಿವಮೊಗ್ಗ ಲೋಕಸಭಾ ಕ್ಷೇತ್ರದ...
error: Content is protected !!