Monday, June 1, 2026
Monday, June 1, 2026

ಉಚ್ಚಿಲ: ತಡೆಗೋಡೆ ಕಾಮಗಾರಿಗೆ ಗುದ್ದಲಿ ಪೂಜೆ

ಉಚ್ಚಿಲ: ತಡೆಗೋಡೆ ಕಾಮಗಾರಿಗೆ ಗುದ್ದಲಿ ಪೂಜೆ

Date:

ಉಚ್ಚಿಲ, ಏ.5: ಉಚ್ಚಿಲ ಮಹಾಲಿಂಗೇಶ್ವರ ದೇವಸ್ಥಾನದ ಬಳಿಯ ತಡೆಗೋಡೆ ನಿರ್ಮಾಣಕ್ಕೆ ದೇವಸ್ಥಾನದಿಂದ 14 ಲಕ್ಷ ರೂಪಾಯಿ ಅನುದಾನ ಕಾಯ್ದಿರಿಸಿದ್ದು ಇದರ ಗುದ್ದಲಿ ಪೂಜೆಯನ್ನು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ನೆರವೇರಿಸಿದರು. ಉಚ್ಚಿಲ ಮಹಾಲಿಂಗೇಶ್ವರ ದೇವಸ್ಥಾನದ ಮೆನೇಜರ್ ಸಂತೋಷ್, ಗಂಗಾಧರ್ ಸುವರ್ಣ, ಬಡಾ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಶಿವಕುಮಾರ್ ಮೆಂಡನ್, ಉಚ್ಚಿಲ ಮಹಾಶಕ್ತಿ ಅಧ್ಯಕ್ಷರಾದ ಚಂದ್ರಶೇಖರ್ ಕೋಟ್ಯಾನ್, ಚಂದ್ರಶೇಖರ್ ಶೆಟ್ಟಿ, ಕಮಲಾಕ್ಷ ಶೆಣೈ, ಬಡಾ ಗ್ರಾಮ ಪಂಚಾಯತ್ ಮಾಜಿ ಸದಸ್ಯರಾದ ಇಂದಿರಾ ಶೆಟ್ಟಿ, ವಸಂತ ದೇವಾಡಿಗ, ಸುಧಾಕರ್ ಪೂಜಾರಿ, ಸುಧೀರ್ ಶೆಟ್ಟಿ ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮನಾಂಗ್‌ನಲ್ಲಿ ಆಸ್ಪತ್ರೆ ಕಟ್ಟಡಕ್ಕೆ ಭಾರತ-ನೇಪಾಳ ಭೂಮಿಪೂಜೆ

ಯು.ಬಿ.ಎನ್.ಡಿ., ಮೇ 31: ನೇಪಾಳದ ಗಂಡಕಿ ಪ್ರಾಂತ್ಯದ ಮನಾಂಗ್ ಜಿಲ್ಲೆಯ ನಸೋನ್...

ಅಧಿವಕ್ತ ಪರಿಷತ್‌ ವತಿಯಿಂದ ನ್ಯಾಯಧೀಶರಾಗಿ ಆಯ್ಕೆಯಾದವರಿಗೆ ಅಭಿನಂದನ ಕಾರ್ಯಕ್ರಮ

ಉಡುಪಿ, ಮೇ 31: ಉಡುಪಿ ಜಿಲ್ಲಾ ವಕೀಲರ ಸಂಘದಿಂದ ಜೆ.ಎಮ್.ಎಫ್.ಸಿ ನ್ಯಾಯಧೀಶರಾಗಿ...

ರಾಜೇಂದ್ರ ಪೂಜಾರಿ ಅವರಿಗೆ ಡಾ. ಆರ್.ಎಂ ಹಡಪದ್ ರಾಷ್ಟ್ರೀಯ ಪ್ರಶಸ್ತಿ

ಉಡುಪಿ, ಮೇ 31: ಮೇಘ ಮೈತ್ರಿ ಕನ್ನಡ ಸಾಹಿತ್ಯ ಸಂಘ ರಿ...
error: Content is protected !!