Wednesday, September 16, 2026
Wednesday, September 16, 2026

ಬಸ್ರೂರು: ವೃತ್ತಿ ಯೋಜನೆ ಕಾರ್ಯಕ್ರಮ

ಬಸ್ರೂರು: ವೃತ್ತಿ ಯೋಜನೆ ಕಾರ್ಯಕ್ರಮ

Date:

ಬಸ್ರೂರು, ಏ.7: ಬಸ್ರೂರು ಶ್ರೀ ಶಾರದಾ ಕಾಲೇಜಿನಲ್ಲಿ ವೃತ್ತಿ ಮಾರ್ಗದರ್ಶನ ಘಟಕದ ಆಶ್ರಯದಲ್ಲಿ ‘ವೃತ್ತಿ ಯೋಜನೆ’ ಕಾರ್ಯಕ್ರಮ ಕಾಲೇಜಿನ ಸಭಾಂಗಣದಲ್ಲಿ ಜರುಗಿತು. ಕಾರ್ಯಕ್ರಮಕ್ಕೆ ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ ಪೋಲೀಸ್ ಉಪನಿರೀಕ್ಷಕ(ಸಿವಿಲ್)ಅಧಿಕಾರಿಯಾದ ಆಶ್ರೀತಾ ಎ ಶೆಟ್ಟಿ ಕಾರ್ಯಕ್ರಮವನ್ನುದ್ದೇಶಿಸಿ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಉದ್ಯೋಗವನ್ನು ಸರಿಯಾಗಿ ಆಯ್ಕೆ ಮಾಡಿಕೊಂಡು ಅದಕ್ಕೆ ಅಗತ್ಯವಾದ ಕೌಶಲ್ಯಗಳನ್ನು ಅಭಿವೃದ್ಧಿಪಡಿಸಿಕೊಳ್ಳಲು ಸಹಾಯ ಮಾಡುವ ಸ್ಪರ್ಧಾತ್ಮಕ ಪರೀಕ್ಷೆಗಳು ಉದ್ಯೋಗವಕಾಶದ ಕುರಿತು ಮಾತನಾಡುತ್ತಾ ಕಾಲೇಜುಗಳಲ್ಲಿ ನಡೆಸುವ ಇಂತಹ ಕಾರ್ಯಕ್ರಮ ವಿದ್ಯಾರ್ಥಿಗಳ ವೃತ್ತಿ ಯೋಜನಾ ಮುಂದಾಳತ್ವ ಬೆಳೆಸುವುದಲ್ಲದೇ ಆತ್ಮವಿಶ್ವಾಸ ಮತ್ತು ಉತ್ತಮ ನಿರ್ಧಾರಗಳನ್ನು ಕಾಲೇಜು ದಿನಗಳಲ್ಲಿಯೇ ತೆಗೆದುಕೊಂಡಾಗ ಮಾತ್ರ ಭವಿಷ್ಯದ ಯಶಸ್ಸಿಗೆ ಒಂದು ನೆಲೆ ಸಿಗುತ್ತದೆ ಎಂದರು.

ಅರುಣ್ ಕುಮಾರ್ ಶೆಟ್ಟಿ, ವಿದ್ಯಾರ್ಥಿ ಕ್ಷೇಮಪಾಲನ ಅಧಿಕಾರಿ ಸೂರಜ್ ಕುಮಾರ್ ಶೆಟ್ಟಿ, ಆಡಳಿತಾಧಿಕಾರಿ ಮೋಹನ ಕೆ. ಎನ್ ಉಪಸ್ಥಿತರಿದ್ದರು. ಕಾರ್ಯಕ್ರಮ ಸಂಯೋಜಕರಾದ ಡಾ. ವಿಶ್ವನಾಥ ಆಚಾರ್ಯ ಕಾರ್ಯಕ್ರಮ ನಿರೂಪಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಜೀವದ ಹಂಗು ತೊರೆದು ಅರಣ್ಯವನ್ನು ಕಾಪಾಡಿದ ವೀರರ ತ್ಯಾಗ ಚಿರಸ್ಮರಣೀಯ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಬೆಂಗಳೂರು, ಸೆ.14: ಬೆಂಗಳೂರಿನ ಅರಣ್ಯ ಭವನದಲ್ಲಿ ಕರ್ನಾಟಕ ಅರಣ್ಯ ಇಲಾಖೆಯ ವತಿಯಿಂದ...

ಬಿಜೆಪಿ ಮಾಜಿ ಶಾಸಕ ನೆ. ಲ. ನರೇಂದ್ರ ಬಾಬು ಕಾಂಗ್ರೆಸ್ ಸೇರ್ಪಡೆ

ಬೆಂಗಳೂರು, ಸೆ.14: ಕೆಪಿಸಿಸಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ಕಾಪು: ಚೆಸ್ ಪಂದ್ಯಾಟ ಉದ್ಘಾಟನೆ

ಕಾಪು, ಸೆ.14: ಭಾರತೀಯ ಜನತಾ ಪಾರ್ಟಿ ಉಡುಪಿ ಜಿಲ್ಲಾ ಅಲ್ಪಸಂಖ್ಯಾತ ಮೋರ್ಚಾ...

ಬಿ.ಬಿ. ಹೆಗ್ಡೆ ಕಾಲೇಜು: ಎನ್.ಎಸ್.ಎಸ್. ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ

ಕುಂದಾಪುರ, ಸೆ.10: ಇಲ್ಲಿನ ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ...
error: Content is protected !!