Thursday, July 23, 2026
Thursday, July 23, 2026

ಬಿ.ಬಿ. ಹೆಗ್ಡೆ ಕಾಲೇಜು: ಕನ್ನಡ ವಿಭಾಗದಿಂದ ವಿಸ್ತರಣಾ ಚಟುವಟಿಕೆ

ಬಿ.ಬಿ. ಹೆಗ್ಡೆ ಕಾಲೇಜು: ಕನ್ನಡ ವಿಭಾಗದಿಂದ ವಿಸ್ತರಣಾ ಚಟುವಟಿಕೆ

Date:

ಕುಂದಾಪುರ, ಏ.12: ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಕನ್ನಡ ವಿಭಾಗದ ಆಶ್ರಯದಲ್ಲಿ ವಿದ್ಯಾರ್ಥಿಗಳು ವಿಸ್ತರಣಾ ಚಟುವಟಿಕೆ ಭಾಗವಾಗಿ ಸಿಡಬ್ಲ್ಯೂಸಿ ನಮ್ಮ ಭೂಮಿ ಹಟ್ಟಿ ಅಂಗಡಿ ಅವರು ಆಯೋಜಿಸಿದ ನಮ್ಮ ಅಂಗಡಿ ಎಕ್ಸಿಬಿಷನ್‌ನಲ್ಲಿ ಪಾಲ್ಗೊಂಡರು. ಏಪ್ರಿಲ್ 2 ರಿಂದ 5 ರವರೆಗೆ ಮಣಿಪಾಲ್ ಇನ್ಸಿಸ್ಟಿಟ್ಯೂಟ್ ಆಫ್ ಮ್ಯುನಿಕೇಶನ್, ಮಣಿಪಾಲ್ ಉಡುಪಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಾದ ಆಕಾಶ್ ಬಿ. ಶೆಟ್ಟಿ, ಶ್ರೀನಿಧಿ ಪೂಜಾರಿ, ರಜತ್ ಶೆಟ್ಟಿ, ಸುಜನ್, ಧನುಷ್, ಸ್ನೇಹ, ಸಿಂಚನ, ಕೀರ್ತನ, ರಶ್ಮಿತಾ ಜೈನ್ ಹಾಗೂ ನೇಹ ಪಾಲ್ಗೊಂಡರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಶೈಕ್ಷಣಿಕ ಬದುಕಿನ ಅರ್ಥವನ್ನು ಅರಿತುಕೊಳ್ಳಿ: ವಿದ್ಯಾರ್ಥಿಗಳಿಗೆ ಡಾ. ಕೆ. ಉಮೇಶ್ ಶೆಟ್ಟಿ ಕರೆ

ಕುಂದಾಪುರ, ಜು.23: ವಿದ್ಯಾರ್ಥಿಗಳು ಪಠ್ಯಪೂರಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವ ಮೂಲಕ ಧನಾತ್ಮಕವಾಗಿ ಚಿಂತಿಸಿ,...

ಕಟ್ಟಡ ಕಾಮಗಾರಿ ಕೆಲಸ ನಿರ್ವಹಿಸುತ್ತಿದ್ದ ಬಾಲ ಕಾರ್ಮಿಕನ ರಕ್ಷಣೆ

ಉಡುಪಿ, ಜು.23: ಜಿಲ್ಲೆಯ ಕಾರ್ಕಳ ತಾಲೂಕಿನ ಅಜೆಕಾರ್ ಗ್ರಾಮದಲ್ಲಿ ನಡೆಯುತ್ತಿರುವ ಕಟ್ಟಡ...

ಅಕ್ಕ ಕೆಫೆ ನಿರ್ವಹಣೆ: ಜು.28ಕ್ಕೆ ಸಂಜೀವಿನಿ ಸ್ವ-ಸಹಾಯ ಗುಂಪುಗಳಿಗೆ ನೇರ ಸಂದರ್ಶನ

ಉಡುಪಿ, ಜು.22: ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನ-ಸಂಜೀವಿನಿ ಹಾಗೂ ಜಿಲ್ಲಾ ಪಂಚಾಯತ್...
error: Content is protected !!