Thursday, July 23, 2026
Thursday, July 23, 2026

ಮುದ್ದಣ್ಣನಗರ: ಸ್ವಚ್ಛತಾ ಅಭಿಯಾನ

ಮುದ್ದಣ್ಣನಗರ: ಸ್ವಚ್ಛತಾ ಅಭಿಯಾನ

Date:

ಕಾರ್ಕಳ, ಏ.14: ಶ್ರೀ ಧರ್ಮರಸು ಕೊಡಮನಣಿತ್ತಾಯಿ ಕುಕ್ಕಿನಂತಾಯ ದೈವಸ್ಥಾನ ಬ್ರಹ್ಮ ಬೈದರ್ಕಳ ಗರಡಿ ಸಾಣೂರು ಇದರ ವಾರ್ಷಿಕ ಜಾತ್ರಾ ಮಹೋತ್ಸವ ಪ್ರಯುಕ್ತ ಗರಡಿಗೆ ಸಂಪರ್ಕಿಸುವ ಪದ್ಮನಾಭನಗರ ಮುದ್ದಣ್ಣನಗರ ರಸ್ತೆಯನ್ನು ರಾಜ್ಯ ಅತ್ಯುತ್ತಮ ಯುವ ಮಂಡಲ ಪ್ರಶಸ್ತಿ ಪುರಸ್ಕೃತ ಯುವಕ ಮಂಡಲ (ರಿ.) ಸಾಣೂರು ಇದರ ಸದಸ್ಯರು ಶ್ರಮದಾನದ ಮೂಲಕ ಸ್ವಚ್ಛತೆ ಮಾಡಿದರು.

ಪದ್ಮನಾಭನಗರ ಮುದ್ದಣ್ಣ ನಗರ ಸಂಪರ್ಕ ರಸ್ತೆಯ ಈ ಶ್ರಮದಾನ ಸ್ವಚ್ಛತೆಯಲ್ಲಿ ಮಂಡಲದ ಅಧ್ಯಕ್ಷರಾದ ಪ್ರಸಾದ್ ಶೆಟ್ಟಿ, ಮಾಜಿ ಅಧ್ಯಕ್ಷರಾದ ರಾಘು ಪೂಜಾರಿ, ಕಾರ್ಯದರ್ಶಿ ರಾಜೇಶ್, ಸಾಂಸ್ಕೃತಿಕ ಕಾರ್ಯದರ್ಶಿ ಮುರಳಿ ಸುವರ್ಣ, ಜೊತೆ ಕಾರ್ಯದರ್ಶಿ ಪ್ರಶಾಂತ್ ಆಚಾರ್ಯ, ಕ್ರೀಡಾ ಕಾರ್ಯದರ್ಶಿ ವಿದ್ಯಾನಂದ, ಸಾಮಾಜಿಕ ಜಾಲತಾಣದ ಸುದರ್ಶನ್ ನಾಯ್ಕ್, ಸದಸ್ಯರಾದ ಜಯನ್ ಶೆಟ್ಟಿ, ಪ್ರಕಾಶ್ ರಾವ್, ದಿನೇಶ್ ಮಡಿವಾಳ ಭಾಗವಹಿಸಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಬೊಮ್ಮರಬೆಟ್ಟು: ಗ್ರಾಮಸ್ಥರ ಅಹವಾಲು ಸ್ವೀಕಾರ

ಕಾಪು, ಜು.21: ಬೊಮ್ಮರಬೆಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯ ಗ್ರಾಮಸ್ಥರ ಅಹವಾಲು ಸ್ವೀಕಾರ...

ರಿಕ್ಷಾ ಚಾಲಕರ ಅಗತ್ಯ ಬೇಡಿಕೆಗಳ ಈಡೇರಿಕೆಗೆ ವಿಶೇಷ ಆದ್ಯತೆ: ಯಶ್ಪಾಲ್ ಸುವರ್ಣ

ಬ್ರಹ್ಮಾವರ, ಜು.21: ಸಾರ್ವಜನಿಕರ ಸಾರಿಗೆ ವ್ಯವಸ್ಥೆಯಲ್ಲಿ ವಿಶೇಷ ಪಾತ್ರವಹಿಸುವ ರಿಕ್ಷಾ ಚಾಲಕರ...

ಬಡಾ ಗ್ರಾಮ ಪಂಚಾಯತ್: ವಿವಿಧ ಸವಲತ್ತು ವಿತರಣೆ

ಕಾಪು, ಜು.21: ಬಡಾ ಗ್ರಾಮ ಪಂಚಾಯತ್ ವ್ಯಾಪ್ತಿಯ ಗ್ರಾಮಸ್ಥರ ಅಹವಾಲು ಸ್ವೀಕಾರ...

ಕ್ರೀಡಾ ದಾಖಲೆಗಳ ಮಾಹಿತಿ ಹಾಗೂ ತರಬೇತಿ ಸಾಧನೆಗೆ ಸ್ಪೂರ್ತಿ: ಡಾ.ಸುಧಾಕರ ಶೆಟ್ಟಿ

ಮಣಿಪಾಲ, ಜು.21: ಕ್ರೀಡಾ ದಾಖಲೆಗಳ ಮಾಹಿತಿ ಹಾಗೂ ತರಬೇತಿ ವಿದ್ಯಾರ್ಥಿಗಳ ಸಾಧನೆಗೆ...
error: Content is protected !!