Monday, September 14, 2026
Monday, September 14, 2026

ನಿಟ್ಟೆ: ಅಕ್ಕಿದಾನ ಅಭಿಯಾನ

ನಿಟ್ಟೆ: ಅಕ್ಕಿದಾನ ಅಭಿಯಾನ

Date:

ಕಾರ್ಕಳ, ಏ.16: ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯದ ಸಮಾಲೋಚನೆ, ವಿದ್ಯಾರ್ಥಿ ಕ್ಷೇಮಪಾಲನೆ, ತರಬೇತಿ ಮತ್ತು ಉದ್ಯೋಗ ವಿಭಾಗವಾದ ಅಭ್ಯುದಯದ ಅಡಿಯಲ್ಲಿ ಅನ್ನದಾನ ಕ್ಲಬ್ನ ವಿದ್ಯಾರ್ಥಿಗಳು ಕಾಲೇಜಿನಲ್ಲಿ ದಾನಕ್ಕಾಗಿ ಅಕ್ಕಿ ಸಂಗ್ರಹ ಅಭಿಯಾನವನ್ನು ನಡೆಸಿದರು. ಇದರ ಮೂಲಕ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳಿಂದ ಸಂಗ್ರಹಿಸಿದ 110 ಕೆಜಿ ಅಕ್ಕಿಯನ್ನು ಕಾರ್ಕಳದ ಸುರಕ್ಷಾ ಆಶ್ರಮಕ್ಕೆ ದಾನ ಮಾಡಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮೂರೂರು-ಹಿರ್ಗಾನ: 3 ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಂಭ್ರಮ; ಭಕ್ತರಿಂದ ರಜತ ಕಿರೀಟ ಹಾಗೂ ತ್ರಿಶೂಲ ಸಮರ್ಪಣೆ

ಹಿರ್ಗಾನ, ಸೆ.12: ಶ್ರೀ ಮಹಾಗಣಪತಿ ಗಣೇಶೋತ್ಸವ ಸಮಿತಿ ಮೂರೂರು ಹಿರ್ಗಾನ ಇಲ್ಲಿನ...

ಸೆ. 16: ಡಿ ಮಾರ್ಟ್ ನಲ್ಲಿ ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ

ಉಡುಪಿ, ಸೆ.11: ನಗರದ ಕಲ್ಸಂಕ ಜಂಕ್ಷನ್ ಬಳಿಯ ಭಾರತ್ ಪ್ರೆಸ್ ಎದುರುಗಡೆಯ...

ಉಡುಪಿ ರೆಡ್ ಕ್ರಾಸಿಗೆ ರಾಷ್ಟ್ರೀಯ ಸಮಿತಿ ಸದಸ್ಯರ ಭೇಟಿ

ಉಡುಪಿ, ಸೆ.11: ಭಾರತೀಯ ರೆಡ್ ಕ್ರಾಸ್ ಸೊಸೈಟಿ ನವದೆಹಲಿ ಇಲ್ಲಿನ ಆಡಳಿತ...
error: Content is protected !!