ಉಡುಪಿ, ಏ.16: ಭಾರತ ಜನಗಣತಿ – 2027 ಕ್ಕೆ ಸಂಬಂಧಿಸಿದಂತೆ ಸರ್ಕಾರದ ಸುತ್ತೋಲೆಯನ್ವಯ ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ ಏಪ್ರಿಲ್ 16 ರಿಂದ ಜನಗಣತಿ ಕಾರ್ಯ ಆರಂಭಗೊಳ್ಳಲಿದ್ದು, ಸದರಿ ಜನಗಣತಿ ಕಾರ್ಯದಲ್ಲಿ ಪಾಲ್ಗೊಳ್ಳುವ ಆಶಾ ಕಾರ್ಯಕರ್ತರು, ಅಂಗನವಾಡಿ ಕಾರ್ಯಕರ್ತರು, ಶಾಲಾ ಶಿಕ್ಷಕ ವೃಂದದವರು ಮನೆ ಮನೆ ಭೇಟಿ ನೀಡಿ, ಮನೆಪಟ್ಟಿಯನ್ನು ಮಾಡಲಿದ್ದು, ಸಾರ್ವಜನಿಕರು ಜನಗಣತಿ ಕಾರ್ಯಕ್ಕೆ ಸಂಪೂರ್ಣ ಸಹಕಾರ ನೀಡುವಂತೆ ನಗರಸಭೆ ಪೌರಾಯುಕ್ತರ
ಕಚೇರಿ ಪ್ರಕಟಣೆ ತಿಳಿಸಿದೆ.
ನಗರಸಭೆ: ಜನಗಣತಿ ಕಾರ್ಯಕ್ಕೆ ಸಹಕಾರ ನೀಡಿ
ನಗರಸಭೆ: ಜನಗಣತಿ ಕಾರ್ಯಕ್ಕೆ ಸಹಕಾರ ನೀಡಿ
Date:




By
ForthFocus™