Tuesday, June 9, 2026
Tuesday, June 9, 2026

ನಗರಸಭೆ: ಜನಗಣತಿ ಕಾರ್ಯಕ್ಕೆ ಸಹಕಾರ ನೀಡಿ

ನಗರಸಭೆ: ಜನಗಣತಿ ಕಾರ್ಯಕ್ಕೆ ಸಹಕಾರ ನೀಡಿ

Date:

ಉಡುಪಿ, ಏ.16: ಭಾರತ ಜನಗಣತಿ – 2027 ಕ್ಕೆ ಸಂಬಂಧಿಸಿದಂತೆ ಸರ್ಕಾರದ ಸುತ್ತೋಲೆಯನ್ವಯ ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ ಏಪ್ರಿಲ್ 16 ರಿಂದ ಜನಗಣತಿ ಕಾರ್ಯ ಆರಂಭಗೊಳ್ಳಲಿದ್ದು, ಸದರಿ ಜನಗಣತಿ ಕಾರ್ಯದಲ್ಲಿ ಪಾಲ್ಗೊಳ್ಳುವ ಆಶಾ ಕಾರ್ಯಕರ್ತರು, ಅಂಗನವಾಡಿ ಕಾರ್ಯಕರ್ತರು, ಶಾಲಾ ಶಿಕ್ಷಕ ವೃಂದದವರು ಮನೆ ಮನೆ ಭೇಟಿ ನೀಡಿ, ಮನೆಪಟ್ಟಿಯನ್ನು ಮಾಡಲಿದ್ದು, ಸಾರ್ವಜನಿಕರು ಜನಗಣತಿ ಕಾರ್ಯಕ್ಕೆ ಸಂಪೂರ್ಣ ಸಹಕಾರ ನೀಡುವಂತೆ ನಗರಸಭೆ ಪೌರಾಯುಕ್ತರ
ಕಚೇರಿ ಪ್ರಕಟಣೆ ತಿಳಿಸಿದೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಅಪ್ಪ ಅಮ್ಮ ಅನಾಥಾಲಯಕ್ಕೆ ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳ ಭೇಟಿ

ಕುಂದಾಪುರ, ಜೂ.8: ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ...

ಪಂಚವರ್ಣ ಸಂಘಟನೆಯ ಹಸಿರು ಹೆಜ್ಜೆ ಯೋಜನೆಗೆ ಚಾಲನೆ

ಕೋಟ, ಜೂ.8: ಪ್ರಸ್ತುತ ತಾಪಮಾನಕ್ಕೆ ಇಡೀ ಮನುಕುಲ ಕಂಗೆಟ್ಟು ಕೂರುವಂತಾಗಿದೆ. ಇದಕ್ಕೆ...

ಬಿಲ್ಲವ ಯುವ ವೇದಿಕೆ ಪಾಂಡೇಶ್ವರ: ನೋಟ್ ಬುಕ್ ವಿತರಣೆ; ಪ್ರತಿಭಾ ಪುರಸ್ಕಾರ

ಕೋಟ, ಜೂ.8: ಸಮುದಾಯದ ಅಭಿವೃದ್ಧಿಗೆ ಒಗ್ಗಟ್ಟು ಬಹುಮುಖ್ಯ ಎಂದು ಪಂಚಾಯತ್ ಅಭಿವೃದ್ಧಿ...

ಗೃಹಬಳಕೆ ಎಲ್‌ಪಿಜಿ ಸಿಲಿಂಡರ್ ಬೆಲೆಯಲ್ಲಿ 29 ರೂ. ಏರಿಕೆ

ನವದೆಹಲಿ, ಜೂ.7: ಗೃಹ ಬಳಕೆ ಎಲ್‌ಪಿಜಿ ಸಿಲಿಂಡರ್ ಬೆಲೆಯಲ್ಲಿ 29 ರೂ....
error: Content is protected !!