ಉಡುಪಿ, ಏ.25: ಶ್ರೀ ಬ್ರಹ್ಮಬೈದೇರುಗಳ ಗರೋಡಿ ಶ್ರೀ ಕ್ಷೇತ್ರ 80 ಬಡಗುಬೆಟ್ಟು ಇದರ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವದ ಸಲುವಾಗಿ ಧಾರ್ಮಿಕ ಸಭಾ ಕಾರ್ಯಕ್ರಮ ನಡೆಯಿತು. ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ, ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಬೆಂಗಳೂರು ಎಂ.ಆರ್.ಜಿ ಗ್ರೂಪ್ ಆಡಳಿತ ನಿರ್ದೇಶಕರಾದ ಡಾ. ಕೆ. ಪ್ರಕಾಶ್ ಶೆಟ್ಟಿ, ಮಾಜಿ ಸಚಿವರಾದ ವಿನಯ್ ಕುಮಾರ್ ಸೊರಕೆ, ಮಾಜಿ ಶಾಸಕರಾದ ಲಾಲಾಜಿ ಆರ್ ಮೆಂಡನ್, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷರಾದ ಮಟ್ಟಾರು ರತ್ನಾಕರ್ ಹೆಗ್ಡೆ, ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷರಾದ ಜಯರಾಜ್ ಹೆಗ್ಡೆ ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಶ್ರೀ ಬ್ರಹ್ಮಬೈದೇರುಗಳ ಗರೋಡಿ: ಧಾರ್ಮಿಕ ಸಭಾ ಕಾರ್ಯಕ್ರಮ
ಶ್ರೀ ಬ್ರಹ್ಮಬೈದೇರುಗಳ ಗರೋಡಿ: ಧಾರ್ಮಿಕ ಸಭಾ ಕಾರ್ಯಕ್ರಮ
Date:




By
ForthFocus™