Thursday, June 18, 2026
Thursday, June 18, 2026

ಎಲ್ಲೂರು: ಸರ್ಕಾರಿ ಗೋಶಾಲೆಯಲ್ಲಿ ಮೇವಿನ ದಾಸ್ತಾನು ಕೊಠಡಿ ನಿರ್ಮಾಣ ಕಾಮಗಾರಿಗೆ ಗುದ್ದಲಿ ಪೂಜೆ

ಎಲ್ಲೂರು: ಸರ್ಕಾರಿ ಗೋಶಾಲೆಯಲ್ಲಿ ಮೇವಿನ ದಾಸ್ತಾನು ಕೊಠಡಿ ನಿರ್ಮಾಣ ಕಾಮಗಾರಿಗೆ ಗುದ್ದಲಿ ಪೂಜೆ

Date:

ಎಲ್ಲೂರು, ಏ.25: ಎಲ್ಲೂರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನಿರ್ಮಾಣ ಹಂತದಲ್ಲಿರುವ ಸರ್ಕಾರಿ ಗೋಶಾಲೆಯಲ್ಲಿ ಮೇವಿನ ದಾಸ್ತಾನು ಕೊಠಡಿ ನಿರ್ಮಾಣ ಕಾಮಗಾರಿಗೆ 17 ಲಕ್ಷ ರೂಪಾಯಿ ಅನುದಾನ ಮಂಜೂರಾಗಿದ್ದು ಇದರ ಗುದ್ದಲಿ ಪೂಜೆಯನ್ನು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ನೆರವೇರಿಸಿದರು.

ಎಲ್ಲೂರು ಗ್ರಾಮ ಪಂಚಾಯತ್ ಮಾಜಿ ಉಪಾಧ್ಯಕ್ಷರಾದ ಉಷಾ, ಮಾಜಿ ಸದಸ್ಯರುಗಳಾದ ವಸಂತಿ ಮಧ್ವರಾಜ್, ದಯಾನಂದ ಶೆಟ್ಟಿಗಾರ್, ಶೋಭಾ ಶೆಟ್ಟಿ, ಎಲ್ಲೂರು ಬಿಜೆಪಿ ಶಕ್ತಿ ಕೇಂದ್ರ ಸಂಚಾಲಕ ಸತೀಶ್ ಶೆಟ್ಟಿ ಗುಡ್ಡೆಚ್ಚಿ, ಪ್ರಮುಖರಾದ ಗಣೇಶ್ ಬೆಳ್ಳಿಬೆಟ್ಟು, ಸುಕೇಶ್ ಶೆಟ್ಟಿ, ಸಂದೇಶ್ ಶೆಟ್ಟಿ, ಪಶು ವೈದ್ಯಾಧಿಕಾರಿ ವೆಂಕಟಗಿರಿ, ಡಾ .ವಸಂತ್, ನಿರ್ಮಿತಿ ಕೇಂದ್ರದ ಮುಕೇಶ್ ಗುತ್ತಿಗೆದಾರ ಮನೋಜ್ ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ರಕ್ತದಾನದಲ್ಲಿ ಉಡುಪಿ ಜಿಲ್ಲೆ ರಾಜ್ಯಕ್ಕೆ ಮಾದರಿ: ರಾಜೀವ ಶೆಟ್ಟಿ

ಉಡುಪಿ, ಜೂ.16: ಉಡುಪಿ ಜಿಲ್ಲೆಯಲ್ಲಿ ಸಾವಿರಾರು ರಕ್ತದಾನಿಗಳಿದ್ದಾರೆ. ಇಂದು ಅವರಿಂದಾಗಿ ಜಿಲ್ಲೆಯಲ್ಲಿ...

ಉಡುಪಿ ಜಿಲ್ಲಾ ರಸಾಯನಶಾಸ್ತ್ರ ಉಪನ್ಯಾಸಕರ ಕಾರ್ಯಾಗಾರ

ಉಡುಪಿ, ಜೂ.16: ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ ವಿಭಾಗ) ಉಡುಪಿ ಜಿಲ್ಲೆ,...

ಗುರುತಿನ ಪುರಾವೆಯಾಗಿ ಮಾತ್ರ ಆಧಾರ್ ಬಳಕೆ- ಕೇಂದ್ರ ಮತ್ತು ರಾಜ್ಯ ಸರ್ಕಾರದ ಪ್ರತಿಕ್ರಿಯೆ ಕೋರಿದ ಸುಪ್ರೀಂ ಕೋರ್ಟ್

ನವದೆಹಲಿ, ಜೂ.16: ಭಾರತದ ವಿಶಿಷ್ಟ ಗುರುತಿನ ಪ್ರಾಧಿಕಾರವು ನೀಡಿದ ಆಧಾರ್ ಕಾರ್ಡ್‌ಗಳನ್ನು...

ಜೂ.19: ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ವಿಶ್ವ ಪರಿಸರ ದಿನಾಚರಣೆ- ಸಂವಾದ ಕಾರ್ಯಕ್ರಮ

ಉಡುಪಿ, ಜೂ.16: ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಉಡುಪಿ...
error: Content is protected !!