Thursday, July 23, 2026
Thursday, July 23, 2026

ತೆಂಕನಿಡಿಯೂರು ಕಾಲೇಜಿಗೆ ಪಿ.ಜಿ.ಆರ್. ಸಿಂಧ್ಯಾ ಭೇಟಿ

ತೆಂಕನಿಡಿಯೂರು ಕಾಲೇಜಿಗೆ ಪಿ.ಜಿ.ಆರ್. ಸಿಂಧ್ಯಾ ಭೇಟಿ

Date:

ಮಲ್ಪೆ, ಮೇ 2: ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ತೆಂಕನಿಡಿಯೂರು ಇಲ್ಲಿ ಮೇ 3 ಭಾನುವಾರ ನಡೆಯಲಿರುವ ರಾಜ್ಯಮಟ್ಟದ ಕಡಲತೀರ ಚಾರಣ, ಪ್ರಕೃತಿ ಅಧ್ಯಯನ ಹಾಗೂ ಸ್ವಚ್ಛತಾ ಶಿಬಿರದ ತಯಾರಿಗಳನ್ನು ಪರಿಶೀಲಿಸುವ ಸಲುವಾಗಿ ಮಾಜಿ ಸಚಿವರು ಹಾಗೂ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ರಾಜ್ಯ ಮುಖ್ಯ ಆಯುಕ್ತರಾದ ಪಿ.ಜಿ.ಆರ್. ಸಿಂಧ್ಯಾ ಶನಿವಾರ ಸಂಜೆ ಭೇಟಿ ನೀಡಿದರು. ಪ್ರಾಂಶುಪಾಲರಾದ ಪ್ರೊ. ನಿತ್ಯಾನಂದ ವಿ ಗಾಂವಕರ್ ಅವರು ಆತ್ಮೀಯವಾಗಿ ಬರಮಾಡಿಕೊಂಡು ಸ್ವಾಗತಿಸಿದರು.

ರಾಜ್ಯ ಸಹಾಯಕ ಸಂಘಟನಾ ಆಯುಕ್ತರಾದ ಸುಮನ್ ಶೇಖರ್, ಜಿಲ್ಲಾ ಕಾರ್ಯದರ್ಶಿ ಆನಂದ ಅಡಿಗ, ಶಿಬಿರ ನಾಯಕ ಮರ್ವಿನ್ ಡಿಸೋಜಾ, ಐಕ್ಯೂಎಸಿ ಸಂಯೋಜಕ ಡಾ. ವಿಷ್ಣುಮೂರ್ತಿ ಪ್ರಭು, ಗಣಕವಿಜ್ಞಾನದ ಪ್ರಾಧ್ಯಾಪಕ ರಾಜಕುಮಾರ್ ಮುಂತಾದವರು ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ತ್ರಿಶಾ ವಿದ್ಯಾ ಕಾಲೇಜು: ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಓರಿಯೆಂಟೇಷನ್ ಕಾರ್ಯಕ್ರಮ

ಕಟಪಾಡಿ, ಜು.23: ಕಟಪಾಡಿಯ ತ್ರಿಶಾ ವಿದ್ಯಾ ಕಾಲೇಜ್ ಆಫ್ ಕಾಮರ್ಸ್ ಅಂಡ್...

ಶೈಕ್ಷಣಿಕ ಬದುಕಿನ ಅರ್ಥವನ್ನು ಅರಿತುಕೊಳ್ಳಿ: ವಿದ್ಯಾರ್ಥಿಗಳಿಗೆ ಡಾ. ಕೆ. ಉಮೇಶ್ ಶೆಟ್ಟಿ ಕರೆ

ಕುಂದಾಪುರ, ಜು.23: ವಿದ್ಯಾರ್ಥಿಗಳು ಪಠ್ಯಪೂರಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವ ಮೂಲಕ ಧನಾತ್ಮಕವಾಗಿ ಚಿಂತಿಸಿ,...

ಕಟ್ಟಡ ಕಾಮಗಾರಿ ಕೆಲಸ ನಿರ್ವಹಿಸುತ್ತಿದ್ದ ಬಾಲ ಕಾರ್ಮಿಕನ ರಕ್ಷಣೆ

ಉಡುಪಿ, ಜು.23: ಜಿಲ್ಲೆಯ ಕಾರ್ಕಳ ತಾಲೂಕಿನ ಅಜೆಕಾರ್ ಗ್ರಾಮದಲ್ಲಿ ನಡೆಯುತ್ತಿರುವ ಕಟ್ಟಡ...
error: Content is protected !!