Wednesday, May 6, 2026
Wednesday, May 6, 2026

ಕೂಲಿ ಕಾರ್ಮಿಕನಿಂದ ಅನಾರೋಗ್ಯಕ್ಕೀಡಾದ ಕಾರ್ಮಿಕನಿಗೆ ಆರ್ಥಿಕ ನೆರವು

ಕೂಲಿ ಕಾರ್ಮಿಕನಿಂದ ಅನಾರೋಗ್ಯಕ್ಕೀಡಾದ ಕಾರ್ಮಿಕನಿಗೆ ಆರ್ಥಿಕ ನೆರವು

Date:

ಕೋಟ, ಮೇ 4: ಕಾರ್ಮಿಕ ದಿನಾಚರಣೆ ಅಂಗವಾಗಿ ಕೂಲಿ ಮಾಡಿ ಅಶಕ್ತರಿಗೆ ಅನಾರೋಗ್ಯ ಪೀಡಿತರಿಗೆ ನೆರವು ನೀಡುವ ಹರ್ತಟ್ಟು ಮಂಜುನಾಥ ಪೂಜಾರಿ ಕೋಟದ ಪಂಚವರ್ಣ ಕಛೇರಿಯಲ್ಲಿ ಸೆಂಟ್ರಿಂಗ್ ಕೆಲಸ ನಿರ್ವಹಿಸುತ್ತಿರುವಾಗ ಕೆಳಗೆ ಬಿದ್ದು ಬೆನ್ನು ಮೂಳೆ ಮುರಿತಕ್ಕೊಳಗಾದ ಸಾಲಿಗ್ರಾಮದ ಸುರೇಶ್ ಮರಕಾಲ ಇವರಿಗೆ ಆರ್ಥಿಕ ಸಹಾಯಹಸ್ತ ನೀಡಿದರು.

ರಾಷ್ಟ್ರೀಯ ಮಾನವ ಹಕ್ಕು ರಾಜ್ಯ ಸಮಿತಿ ಪ್ರಧಾನ ಕಾರ್ಯದರ್ಶಿ ದಿನೇಶ್ ಗಾಣಿಗ, ಪಂಚವರ್ಣ ಯುವಕ ಮಂಡಲದ ಅಧ್ಯಕ್ಷ ಮನೋಹರ್ ಪೂಜಾರಿ, ಸ್ಥಾಪಕಾಧ್ಯಕ್ಷ ಶೇವಧಿ ಸುರೇಶ್ ಗಾಣಿಗ, ಪಂಚವರ್ಣ ಮಹಿಳಾ ಮಂಡಲದ ಸಂಚಾಲಕಿ ಸುಜಾತ ಬಾಯರಿ,ಇಂಡಿಕಾ ಕಲಾ ಬಳಗದ ಪ್ರಭಾಕರ್ ಮಣೂರು ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪ್ರವಾಸೋದ್ಯಮ ಸಚಿವರಿಗೆ ಸ್ವಾಗತ

ಮಂಗಳೂರು, ಮೇ 6: ಕಾನೂನು, ಸಂಸದೀಯ ವ್ಯವಹಾರ ಹಾಗೂ ಪ್ರವಾಸೋದ್ಯಮ ಸಚಿವರಾದ...

ಕಾರಂತರ ಬದುಕಿನ ರೀತಿ ಹಿರಿಯ ನಾಗರಿಕರಿಗೆ ಮಾದರಿ: ನಿತ್ಯಾನಂದ ಪಡ್ರೆ

ಉಡುಪಿ, ಮೇ 5: ತಮ್ಮ ಬದುಕನ್ನು ತಾವೇ ಕಟ್ಟಿಕೊಳ್ಳಬೇಕು ಎಂಬ ಭಾವ...

ಸ್ವಾವಲಂಬಿ ಸಾರಥಿ ಯೋಜನೆಯಡಿ ವಾಹನ ಹಸ್ತಾಂತರ

ಕಾಪು, ಮೇ 5: ಡಾ. ಬಿ.ಆರ್ ಅಂಬೇಡ್ಕರ್ ಅಭಿವೃದ್ಧಿ ನಿಗಮ ಉಡುಪಿ...
error: Content is protected !!