Saturday, May 9, 2026
Saturday, May 9, 2026

ಮಂಗಳ ಕಲಾ ಸಾಹಿತ್ಯ ವೇದಿಕೆ ಪರ್ಕಳ: ಆಮಂತ್ರಣ ಪತ್ರಿಕೆ ಬಿಡುಗಡೆ

ಮಂಗಳ ಕಲಾ ಸಾಹಿತ್ಯ ವೇದಿಕೆ ಪರ್ಕಳ: ಆಮಂತ್ರಣ ಪತ್ರಿಕೆ ಬಿಡುಗಡೆ

Date:

ಪರ್ಕಳ, ಮೇ 9: ಮಂಗಳ ಕಲಾ ಸಾಹಿತ್ಯ ವೇದಿಕೆ ಪರ್ಕಳ ಇದರ 23ನೇ ವರ್ಷದ ಕಾರ್ಯಕ್ರಮ ಕಲಾ ಕೌಸ್ತುಭ 17 ಮೇ 2026 ರ ಭಾನುವಾರ ಪರ್ಕಳದ ಶ್ರೀ ವಿಘ್ನೇಶ್ವರ ಸಭಾಭವನದಲ್ಲಿ ನಡೆಯಲಿದ್ದು ಇದರ ಆಮಂತ್ರಣ ಪತ್ರಿಕೆಯನ್ನು ಕೆಳಪರ್ಕಳ ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಆವರಣದಲ್ಲಿ ಪರ್ಕಳ ಬೂಧರ ಸಂಕೀರ್ಣದ ಮಾಲಕರಾದ ಭೂಧ ಶೆಟ್ಟಿಗಾರ್ ಬಿಡುಗಡೆಗೊಳಿಸಿ ಶುಭ ಹಾರೈಸಿದರು. ಅಶೋಕ್ ಸಣ್ಣಕ್ಕಿಬೆಟ್ಟು ಕಾರ್ಯಕ್ರಮ ನಿರೂಪಿಸಿದರು.

ವೇದಿಕೆಯ ಅಧ್ಯಕ್ಷರಾದ ನಟರಾಜ್ ಪರ್ಕಳ, ಸದಸ್ಯರಾದ ಗಣೇಶ್ ಸಣ್ಣಕ್ಕಿಬೆಟ್ಟು, ರಾಜೇಶ್ ನಾಯಕ್ ಸಣ್ಣಕ್ಕಿಬೆಟ್ಟು, ಅನಂತರಾಮ ನಾಯಕ್ ಸಣ್ಣಕ್ಕಿಬೆಟ್ಟು, ಗೋಪಿ ಹಿರೇಬೆಟ್ಟು, ಸಂದೀಪ್ ನಾಯ್ಕ್, ಕಬ್ಯಾಡಿ ಕೃಷ್ಣ ನಾಯಕ್ ಸಣ್ಣಕ್ಕಿ ಬೆಟ್ಟು ಸುಧೀರ್ ಕುಮಾರ್ ನಗರಬೆಟ್ಟು, ಸುಧಾಕರ್ ನಾಯಕ ಕಬ್ಯಾಡಿ ಗಣೇಶ್ ಕುಲಾಲ್ ಶ್ರೀನಿವಾಸ್ ನಾಯಕ್ ಚಕ್ರತೀರ್ಥ ಬಸವರಾಜ್ ನಡಿದಾರೆ ರವಿರಾಜ ಆಚಾರ್ಯ ಪರ್ಕಳ ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ವೈಸ್ ಅಡ್ಮಿರಲ್ ಕೃಷ್ಣ ಸ್ವಾಮಿನಾಥನ್ ಅವರನ್ನು ನೌಕಾಪಡೆಯ ಮುಖ್ಯಸ್ಥರನ್ನಾಗಿ ನೇಮಿಸಿದ ಸರ್ಕಾರ

ನವದೆಹಲಿ, ಮೇ 9: ವೈಸ್ ಅಡ್ಮಿರಲ್ ಕೃಷ್ಣ ಸ್ವಾಮಿನಾಥನ್ ಅವರನ್ನು ಮುಂದಿನ...

ರಕ್ಷಣಾ ಸಿಬ್ಬಂದಿ ಮುಖ್ಯಸ್ಥರಾಗಿ ಲೆಫ್ಟಿನೆಂಟ್ ಜನರಲ್ ಎನ್.ಎಸ್.ರಾಜಾ ಸುಬ್ರಮಣಿ (ನಿವೃತ್ತ) ನೇಮಕ

ನವದೆಹಲಿ, ಮೇ 9: ಸರ್ಕಾರವು ಲೆಫ್ಟಿನೆಂಟ್ ಜನರಲ್ ಎನ್.ಎಸ್.ರಾಜಾ ಸುಬ್ರಮಣಿ ಪಿವಿಎಸ್ಎಂ,...

ಫೆಮಿನಾ ಮಿಸ್ ಇಂಡಿಯಾ -2026 ಗೆದ್ದ ಸಾಧ್ವಿ ಸತೀಶ್ ಸೈಲ್ ಅಭಿನಂದಿಸಿದ ಸಿಎಂ

ಬೆಂಗಳೂರು, ಮೇ 8: ಒಡಿಶಾದ ಭುವನೇಶ್ವರದಲ್ಲಿ ನಡೆದ 61ನೇ "ಫೆಮಿನಾ ಮಿಸ್...

ಸತತ ಪರಿಶ್ರಮದಿಂದ ಯಶಸ್ಸು ಸಾಧ್ಯ: ಪಾಂಡುರಂಗ ಪೈ ಸಿದ್ದಾಪುರ

ಸಿದ್ಧಾಪುರ, ಮೇ 8: ಮಕ್ಕಳು ಪ್ರತಿದಿನವೂ ಶ್ರದ್ಧೆ, ದೃಢಸಂಕಲ್ಪ, ಕಾರ್ಯ ತತ್ಪರತೆಯಿಂದ...
error: Content is protected !!