Friday, June 5, 2026
Friday, June 5, 2026

ಸಿಂಡಿಕೇಟ್ ರೈತರ ಸೇವಾ ಸಹಕಾರಿ ಸಂಘ ನಿಯಮಿತ ಕೊಕ್ಕರ್ಣೆ ಪ್ರಧಾನ ಕಛೇರಿ ಮತ್ತು ಕೊಕ್ಕರ್ಣೆ ಶಾಖೆಯ ನೂತನ ಕಟ್ಟಡದ ಶಿಲಾನ್ಯಾಸ

ಸಿಂಡಿಕೇಟ್ ರೈತರ ಸೇವಾ ಸಹಕಾರಿ ಸಂಘ ನಿಯಮಿತ ಕೊಕ್ಕರ್ಣೆ ಪ್ರಧಾನ ಕಛೇರಿ ಮತ್ತು ಕೊಕ್ಕರ್ಣೆ ಶಾಖೆಯ ನೂತನ ಕಟ್ಟಡದ ಶಿಲಾನ್ಯಾಸ

Date:

ಕೊಕ್ಕರ್ಣೆ, ಮೇ 9: ಸಿಂಡಿಕೇಟ್ ರೈತರ ಸೇವಾ ಸಹಕಾರಿ ಸಂಘ ನಿಯಮಿತ ಕೊಕ್ಕರ್ಣೆ ಇದರ ಪ್ರಧಾನ ಕಛೇರಿ ಮತ್ತು ಕೊಕ್ಕರ್ಣೆ ಶಾಖೆಯ ನೂತನ ಕಟ್ಟಡದ ಶಿಲಾನ್ಯಾಸ ಕಾರ್ಯಕ್ರಮ ವೇ.ಮೂ.ಬಿ ಸೀತಾರಾಮ ಅಡಿಗ ಹಲುವಳ್ಳಿಯವರ ಪುರೋಹಿತ್ಯದಲ್ಲಿ ಶುಕ್ರವಾರ ನಡೆಯಿತು. ಹಿರಿಯ ಸದಸ್ಯರಾದ ಗಿರೀಶ ಉಡುಪ ಕೋಟಂಬೈಲು, ಹೀರಾ ಶ್ರೀನಿವಾಸ ಹೆಗ್ಡೆ ಕೊಕ್ಕರ್ಣೆ, ಅನಂತಯ್ಯ ಶ್ಯಾನುಭಾಗ್ ಕೊಕ್ಕರ್ಣೆ, ಸಿ.ಎ ರಘುರಾಮ್ ಎಮ್.ಹೆಚ್ ಪಂಚಾಕ್ಷರಿ ಕ್ಯಾಶ್ಯೂಸ್ ಬೈದೆಬೆಟ್ಟು, ಆನಂದ ನಾಯ್ಕ ಗೌರಿಬೆಟ್ಟು ಕೊಕ್ಕರ್ಣೆ, ಆನಂದ ನಾಯ್ಕ ಸಂತೆಕಟ್ಟೆ, ಕೃಷ್ಣ ಪೂಜಾರಿ ಮಾರಾಳಿ ಗರಡಿ ಮತ್ತು ಕೃಷ್ಣ ಕುಲಾಲ ಆವರ್ಸೆ ಶಿಲಾನ್ಯಾಸಗೈದರು.

ಸಂಘದ ಅಧ್ಯಕ್ಷರಾದ ಬಿ ಅಶೋಕ್ ಕುಮಾರ್ ಶೆಟ್ಟಿ ಮೈರ್ಮಾಡಿ ಕರ್ಜೆ ಹಾಗೂ ಉಪಾಧ್ಯಕ್ಷರಾದ ಪ್ರವೀಣ್ ಶೆಟ್ಟಿ ವಂಡಾರು, ಎಲ್ಲಾ ನಿರ್ದೇಶಕರು, ಮುಖ್ಯ ಕಾರ್ಯನಿರ್ವಹಣಾಧಿಕಾರಿ, ಸಿಬ್ಬಂದಿಗಳು, ಸದಸ್ಯರು ಹಾಗೂ ಗ್ರಾಹಕರು ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಸಾರ್ವಜನಿಕರ ಕಷ್ಟಗಳಿಗೆ ತಕ್ಷಣ ಸ್ಪಂದಿಸಿ: ಅಧಿಕಾರಿಗಳಿಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೂಚನೆ

ಬೆಂಗಳೂರು, ಜೂ.4: ಸರ್ಕಾರದ ಎಲ್ಲಾ ಅಪರ ಕಾರ್ಯದರ್ಶಿ, ಪ್ರಧಾನ ಕಾರ್ಯದರ್ಶಿ, ಕಾರ್ಯದರ್ಶಿ,...

ದೇಶಪ್ರೇಮಿಗೆ ಉಸಿರಿಗಿಂತ ದೇಶ ದೊಡ್ಡದು: ಡಾ.ಸುಧಾಕರ್ ಶೆಟ್ಟಿ; ಸೇನೆಗೆ ಒಂದು ಲಕ್ಷ ರೂಪಾಯಿ ಹಸ್ತಾಂತರದ ಮೂಲಕ ಮಾಲಿಕೆ ಪ್ರಾರಂಭ

ಕಾರ್ಕಳ, ಜೂ.4: ಶಿಕ್ಷಣದ ಜೊತೆಗೆ ದೇಶಭಕ್ತಿಯನ್ನು ನಮ್ಮ ವ್ಯಕ್ತಿತ್ವದೊಂದಿಗೆ ಜೋಡಿಸಿಕೊಂಡಾಗ ರಾಷ್ಟ್ರ...

ಶಿರ್ವ: ಜೀವನೋಪಾಯ ಸೇವಾ ಕೇಂದ್ರ ಉದ್ಘಾಟನೆ

ಶಿರ್ವ, ಜೂ.೪: ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಸಂಜೀವಿನಿ, ಜಿಲ್ಲಾ...

ಸಮಾಜ ಸೇವಕ ಗುರುದತ್ ಪ್ರಭು ಅವರಿಂದ ಪೌರ ಕಾರ್ಮಿಕರಿಗೆ ಹಣ್ಣು, ಬಟ್ಟೆ ವಿತರಣೆ

ಬೆಂಗಳೂರು, ಜೂ.4: ಮಹಾಲಕ್ಷ್ಮೀ ಲೇಔಟ್ ವಿಧಾನಸಭಾ ಕ್ಷೇತ್ರದ ಕಮಲಾನಗರದಲ್ಲಿ ಸಮಾಜ ಸೇವಕರು...
error: Content is protected !!