Sunday, May 10, 2026
Sunday, May 10, 2026

ಸಿಂಡಿಕೇಟ್ ರೈತರ ಸೇವಾ ಸಹಕಾರಿ ಸಂಘ ನಿಯಮಿತ ಕೊಕ್ಕರ್ಣೆ ಪ್ರಧಾನ ಕಛೇರಿ ಮತ್ತು ಕೊಕ್ಕರ್ಣೆ ಶಾಖೆಯ ನೂತನ ಕಟ್ಟಡದ ಶಿಲಾನ್ಯಾಸ

ಸಿಂಡಿಕೇಟ್ ರೈತರ ಸೇವಾ ಸಹಕಾರಿ ಸಂಘ ನಿಯಮಿತ ಕೊಕ್ಕರ್ಣೆ ಪ್ರಧಾನ ಕಛೇರಿ ಮತ್ತು ಕೊಕ್ಕರ್ಣೆ ಶಾಖೆಯ ನೂತನ ಕಟ್ಟಡದ ಶಿಲಾನ್ಯಾಸ

Date:

ಕೊಕ್ಕರ್ಣೆ, ಮೇ 9: ಸಿಂಡಿಕೇಟ್ ರೈತರ ಸೇವಾ ಸಹಕಾರಿ ಸಂಘ ನಿಯಮಿತ ಕೊಕ್ಕರ್ಣೆ ಇದರ ಪ್ರಧಾನ ಕಛೇರಿ ಮತ್ತು ಕೊಕ್ಕರ್ಣೆ ಶಾಖೆಯ ನೂತನ ಕಟ್ಟಡದ ಶಿಲಾನ್ಯಾಸ ಕಾರ್ಯಕ್ರಮ ವೇ.ಮೂ.ಬಿ ಸೀತಾರಾಮ ಅಡಿಗ ಹಲುವಳ್ಳಿಯವರ ಪುರೋಹಿತ್ಯದಲ್ಲಿ ಶುಕ್ರವಾರ ನಡೆಯಿತು. ಹಿರಿಯ ಸದಸ್ಯರಾದ ಗಿರೀಶ ಉಡುಪ ಕೋಟಂಬೈಲು, ಹೀರಾ ಶ್ರೀನಿವಾಸ ಹೆಗ್ಡೆ ಕೊಕ್ಕರ್ಣೆ, ಅನಂತಯ್ಯ ಶ್ಯಾನುಭಾಗ್ ಕೊಕ್ಕರ್ಣೆ, ಸಿ.ಎ ರಘುರಾಮ್ ಎಮ್.ಹೆಚ್ ಪಂಚಾಕ್ಷರಿ ಕ್ಯಾಶ್ಯೂಸ್ ಬೈದೆಬೆಟ್ಟು, ಆನಂದ ನಾಯ್ಕ ಗೌರಿಬೆಟ್ಟು ಕೊಕ್ಕರ್ಣೆ, ಆನಂದ ನಾಯ್ಕ ಸಂತೆಕಟ್ಟೆ, ಕೃಷ್ಣ ಪೂಜಾರಿ ಮಾರಾಳಿ ಗರಡಿ ಮತ್ತು ಕೃಷ್ಣ ಕುಲಾಲ ಆವರ್ಸೆ ಶಿಲಾನ್ಯಾಸಗೈದರು.

ಸಂಘದ ಅಧ್ಯಕ್ಷರಾದ ಬಿ ಅಶೋಕ್ ಕುಮಾರ್ ಶೆಟ್ಟಿ ಮೈರ್ಮಾಡಿ ಕರ್ಜೆ ಹಾಗೂ ಉಪಾಧ್ಯಕ್ಷರಾದ ಪ್ರವೀಣ್ ಶೆಟ್ಟಿ ವಂಡಾರು, ಎಲ್ಲಾ ನಿರ್ದೇಶಕರು, ಮುಖ್ಯ ಕಾರ್ಯನಿರ್ವಹಣಾಧಿಕಾರಿ, ಸಿಬ್ಬಂದಿಗಳು, ಸದಸ್ಯರು ಹಾಗೂ ಗ್ರಾಹಕರು ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಬ್ರಹ್ಮಾವರ: ಮಜ್ಜಿಗೆ ವಿತರಣೆ

ಬ್ರಹ್ಮಾವರ, ಮೇ 9: ಜಯಂಟ್ಸ್ ಗ್ರೂಪ್ ಆಫ್ ಬ್ರಹ್ಮಾವರ ಇದರ ವತಿಯಿಂದ...

ಎನ್.ಡಿ.ಎ ಪ್ರವೇಶ ಪರೀಕ್ಷೆ: ಜ್ಞಾನಸುಧಾ ಕಾಲೇಜು ವಿದ್ಯಾರ್ಥಿಗಳ ಅಮೋಘ ಸಾಧನೆ

ಕಾರ್ಕಳ, ಮೇ 9: ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಲು ಇಚ್ಚಿಸುವವರಿಗೆ ರಾಷ್ಟ್ರಮಟ್ಟದಲ್ಲಿ...

ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭೇಟಿಯಾದ ಸಮರ್ಥ್ ಶಾಮನೂರು

ಬೆಂಗಳೂರು, ಮೇ 9: ದಾವಣಗೆರೆ ದಕ್ಷಿಣ ವಿಧಾನಸಭೆ ಕ್ಷೇತ್ರದ ಉಪಚುನಾವಣೆಯಲ್ಲಿ ಗೆದ್ದು...
error: Content is protected !!